ರಸಗೊಬ್ಬರ ಖರೀದಿಸಲು ಇನ್ನು ಎಫ್‍ಐಡಿ ಕಡ್ಡಾಯ

fertilizer

ರಸಗೊಬ್ಬರ ಖರೀದಿಗೆ ಇನ್ಮುಂದೆ ರೈತರು ಕಡ್ಡಾಯವಾಗಿ ಎಫ್‍ಐಡಿ ಹೊಂದಿರಬೇಕು. ಅಷ್ಟೇ ಅಲ್ಲ ತಮ್ಮ ಭೂಮಿಯನ್ನು ಸಹ ಎಫ್‍ಐಡಿಗೆ ಜೋಡಿಸಿರಬೇಕು. ಇದರ ಆಧಾರದಲ್ಲಿಯೇ ರಸಗೊಬ್ಬರವನ್ನು ಕೆ.ಕಿಸಾನ್ ತಂತ್ರಜ್ಞಾನದ ಮೂಲಕ ವಿತರಣೆ ಮಾಡಲಾಗುತ್ತದೆ. ಹೌದು ರಸಗೊಬ್ಬರ ತಯಾರಿಕೆಗೆ ವಿದೇಶದಿಂದ ಕಚ್ಚಾಸಾಮಾಗ್ರಿ ಹೆಚ್ಚು ಆಮದು ಮಾಡಿಕೊಳ್ಳಲಾಗುತ್ತಿದೆ. ಯುದ್ದದಿಂದ ರಸಗೊಬ್ಬರ ತಯಾರಿಕೆ ಕಚ್ಚಾ ಸಾಮಾಗ್ರಿಯ ಆಮದಿನಲ್ಲಿ ಭಾರಿ ಸಮಸ್ಯೆಯಾಗಿದೆ, ಹೀಗಾಗಿ ಈ ಬಾರಿ ರಸಗೊಬ್ಬರ ಉತ್ಪಾದನೆಯಲ್ಲಿ ಕುಸಿತವಾಗುವ ಸಾಧ್ಯತೆ ಇದೆ. ಇದರಿಂದ ರಸಗೊಬ್ಬರ ವಿತರಣೆಯ ಮೇಲೆ ವಿಶೇಷ ನಿಗಾ ಇರಿಸಲು ನಿರ್ಧರಿಸಲಾಗಿದೆ. ಈ […]

ವೈದ್ಯರ ಚೀಟಿ ಇಲ್ಲದೆ ಔಷಧ ಮಾರುವಂತಿಲ್ಲ: ಮೆಡಿಕಲ್ ಶಾಪ್‌ಗಳಿಗೆ ಅಧಿಕಾರಿಗಳ ಖಡಕ್ ವಾರ್ನಿಂಗ್

medical shop inspection

ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿರುವ ವಿವಿಧ ಔಷಧ ಅಂಗಡಿಗಳಿಗೆ ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾದಕ ವಸ್ತುಗಳ ನಿಯಂತ್ರಣದ ನಿಟ್ಟಿನಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಅಧಿಕಾರಿಗಳು ಅಂಗಡಿ ಮಾಲೀಕರಿಗೆ ಕಾನೂನು ಪಾಲಿಸುವಂತೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದಾರೆ. ಮಾದಕ ವಸ್ತುಗಳ ಮಾರಾಟ ತಡೆಗಟ್ಟುವ ಸರ್ಕಾರದ ಮಾರ್ಗಸೂಚಿಯಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಪ್ರತಿಯೊಂದು ಔಷಧ ಮಳಿಗೆಯಲ್ಲೂ ಕಡ್ಡಾಯವಾಗಿ “ವೈದ್ಯರ ಸಲಹೆ ಚೀಟಿ ಇಲ್ಲದೆ ಔಷಧಿ ಮಾರಾಟ ಮಾಡಲಾಗುವುದಿಲ್ಲ” ಎಂಬ ಸ್ಪಷ್ಟ […]

ಕಾವೇರಿ ಎಜುಕೇಶನ್ ಸೊಸೈಟಿ: ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ

Cauvery Education Society

ಸಂಸ್ಥೆ ಉತ್ತಮ ರೀತಿಯಲ್ಲಿ ಬೆಳವಣಿಗೆಯನ್ನು ಕಾಣುತ್ತಾ ಮುಂದಕ್ಕೆ ಸಾಗಲು ಅಲ್ಲಿನ ಸಿಬ್ಬಂದಿಗಳ ನಿಷ್ಠಾವಂತ ಸೇವೆ ಅತ್ಯಂತ ಮುಖ್ಯವಾದದ್ದು ಎಂದು ಕಾವೇರಿ ಎಜುಕೇಶನ್ ಸೊಸೈಟಿ ರಿ. ಅಧ್ಯಕ್ಷರಾದ ಎಂ.ಎಸ್. ಮುತ್ತಣ್ಣ ಅಭಿಪ್ರಾಯಪಟ್ಟರು . ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಮಂಗಳವಾರ ಕಾವೇರಿ ಎಜುಕೇಶನ್ ಸೊಸೈಟಿ ವತಿಯಿಂದ ಆಯೋಜಿಸಲಾಗಿದ್ದ ನಿವೃತ್ತ ಸಿಬ್ಬಂದಿಗಳ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಒಂದು ಸಂಸ್ಥೆಯ ಏಳಿಗೆಯೂ ಅಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳ ಮೇಲೆ ಅವಲಂಬಿತವಾಗಿದೆ. ಸಿಬ್ಬಂದಿಗಳು ಸಂಸ್ಥೆಯ ಏಳಿಗೆಗೆ ಶ್ರಮಿಸಿ ತಮ್ಮ ಸೇವೆಯನ್ನು […]