ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಪರಿಶೀಲನೆ ಆರಂಭ, ದಾಖಲೆ ಕಡ್ಡಾಯ!

ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯ ಅರ್ಹ ಫಲಾನುಭವಿಗಳ ಪುನರ್ ಪರಿಶೀಲನಾ ಕಾರ್ಯ ಜುಲೈ 1 ರಿಂದ ಅಧಿಕೃತವಾಗಿ ಆರಂಭವಾಗಲಿದೆ. ಸಿಬ್ಬಂದಿ ನೇರವಾಗಿ ಗ್ರಾಹಕರ ಮನೆ-ಮನೆಗೆ ಭೇಟಿ ನೀಡಲಿದ್ದಾರೆ. ಕಳೆದ 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿದ್ದ ಗೃಹ ಜ್ಯೋತಿ ಯೋಜನೆಯ ಅರ್ಹತೆಯನ್ನು ಮರು ಪರಿಶೀಲಿಸುವ ಉದ್ದೇಶದಿಂದ ಇಂಧನ ಇಲಾಖೆ ಈ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಸ್ಥಳದಲ್ಲೇ ದಾಖಲೆ ಪರಿಶೀಲನೆ, ಆಪ್ ಮೂಲಕ ಮಾಹಿತಿ ಸಂಗ್ರಹ ಸೆಸ್ಕ್ ಮೀಟರ್ ರೀಡರ್ಗಳು ಹಾಗೂ […]
ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

ವಿರಾಜಪೇಟೆ: ಪಟ್ಟಣದ ಮಗ್ಗುಲದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿಯು ಪಲ್ಸ್ ಪೋಲಿಯೋ ಅಭಿಯಾನದಲ್ಲಿ ಪಾಲ್ಗೊಂಡಿದ್ದು ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಆಯೋಜಿಸಲಾಗಿತ್ತು. ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ರವರು ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆಯನ್ನು ನೀಡಿದರು. ಬಳಿಕ ಅವರು ಮಾತನಾಡಿ ಸರ್ಕಾರವು ದೇಶಾದ್ಯಂತ ಪೋಲಿಯೋವನ್ನು ನಿರ್ಮೂಲನೆ ಮಾಡಿ ಪೋಲಿಯೋ ಮುಕ್ತ ಭಾರತವನ್ನು ನಿರ್ಮಿಸುವ ಉದ್ದೇಶವನ್ನು ಹೊಂದಿದೆ. ಸರ್ಕಾರ ಹಾಗೂ ಆರೋಗ್ಯ ಇಲಾಖೆಯ […]