ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಿಸಿದ ‘ಲಿಟಲ್ ಸ್ಕಾಲರ್ಸ್ ಅಕಾಡೆಮಿ’

ವಿರಾಜಪೇಟೆಯ ಮಗ್ಗುಲ ಗ್ರಾಮದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಲಿಟಲ್ ಸ್ಕಾಲರ್ಸ್ ಅಕಾಡೆಮಿಯು, ತನ್ನ ನೂತನ ‘ಎಲ್ ಎಸ್ ಎ ಕೇರ್’ ಘಟಕದ ‘ಪೀಪಲ್ ಹೌಸ್’ ವಿದ್ಯಾರ್ಥಿ ತಂಡದ ಸಹಯೋಗದೊಂದಿಗೆ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಿಸಿತು. ಸಂಸ್ಥೆಯ ಮುಖ್ಯಸ್ಥೆ ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ಅವರು ಪುಸ್ತಕಗಳನ್ನು ವಿತರಿಸಿ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶುಭ ಹಾರೈಸಿದರು. ಅಲ್ಲದೆ, ಸಂಸ್ಥೆಯ ಮೂಲಕ ಇನ್ಮುಂದೆ ಪ್ರತಿ ತಿಂಗಳೂ ಇಂತಹ […]
ಕೊಡಗಿನ ಯುವ ನಾಯಕ ಪೊನ್ನಣ್ಣಗೆ ಸಚಿವ ಸ್ಥಾನ..? ನಿಯೋಗದ ಎದುರು ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಸುಳಿವು..!

ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ನಮ್ಮ ಆಸ್ತಿ, ಅವರು ನಮಗೆ ಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ನೇತೃತ್ವದ ಯುನೈಟೆಡ್ ಕೊಡವ ಆರ್ಗನೈಸೇಷನ್ (ಯುಕೊ) ನಿಯೋಗವನ್ನು ಭೇಟಿ ಮಾಡಿದ ಸಿಎಂ, ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡುವಂತೆ ಬಂದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. “ಪೊನ್ನಣ್ಣ ದಕ್ಷ ಹಾಗೂ ಪ್ರಾಮಾಣಿಕ ಯುವ ನಾಯಕ. ಅವರ ಮೇಲೆ ಭರವಸೆಯಿಟ್ಟು ಟಿಕೆಟ್ ನೀಡಿದ್ದೆವು. ವಾರದಲ್ಲಿ ಎರಡು ದಿನ ಕೊಡಗಿನಲ್ಲಿರಲು ಸೂಚಿಸಿದ್ದರೂ, ಅವರು […]