‘ರಾಷ್ಟ್ರೀಯ ಮಾನವ ಶ್ರೇಷ್ಠತಾ ಪ್ರಶಸ್ತಿ’ ಪುರಸ್ಕೃತ ಸೂಫಿ ಹಾಜಿಗೆ ಕೆ.ಎಂ.ಎ ವತಿಯಿಂದ ಅಭಿನಂದನಾ ಸನ್ಮಾನ

ವಿಶ್ವ ಮಾನವೀಯತೆ ದಿನಾಚರಣೆಯ ಅಂಗವಾಗಿ ಪ್ರತಿಷ್ಠಿತ ‘ರಾಷ್ಟ್ರೀಯ ಮಾನವ ಶ್ರೇಷ್ಠತಾ ಪ್ರಶಸ್ತಿ-2026’ ಕ್ಕೆ ಭಾಜನರಾಗಿರುವ ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ಅವರನ್ನು ಕೆ.ಎಂ.ಎ. ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು. ಕೆ.ಎಂ.ಎ. ಉಪಾಧ್ಯಕ್ಷರಾದ ಅಕ್ಕಳತಂಡ ಎಸ್. ಮೊಯ್ದು ಅವರ ಅಧ್ಯಕ್ಷತೆಯಲ್ಲಿ ವಿರಾಜಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮುದಾಯದ ಪರವಾಗಿ ಸಂಸ್ಥೆ ವತಿಯಿಂದ ಆಡಳಿತ ಮಂಡಳಿ ಪದಾಧಿಕಾರಿಗಳು ಆತ್ಮೀಯವಾಗಿ ಅಭಿನಂದಿಸಿ ಗೌರವಿಸಿದರು. ಮೊದಲಿಗೆ ಅಭಿನಂದಿಸಿ ಮಾತನಾಡಿದ ಕೆ.ಎಂ.ಎ. ಕೋಶಾಧಿಕಾರಿಗಳಾದ ಹರಿಶ್ಚಂದ್ರ ಎ. ಹಂಸ, ಕೊಡವ ಮುಸ್ಲಿಂ […]

ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ಕೊಡಗು ಘಟಕದ ಪದಗ್ರಹಣ, ಸಾಧಕರಿಗೆ ಪ್ರಶಸ್ತಿ ಪ್ರದಾನ

ವಿರಾಜಪೇಟೆ: ಕಲೆ ಮತ್ತು ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ಅತ್ಯುತ್ತಮ ವೇದಿಕೆಯಾಗಿದ್ದು, ನೌಕರರು ತಮ್ಮ ಪ್ರತಿಭೆಗಳನ್ನು ಹೊರತರಲು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಖಜಾನೆ ಇಲಾಖೆಯ ಉಪ ನಿರ್ದೇಶಕ ಡಾ. ರಘುನಾಥ್ ಬಿ.ಎನ್. ತಿಳಿಸಿದರು. ವಿರಾಜಪೇಟೆಯ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಪದಗ್ರಹಣ ಹಾಗೂ ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಲೆ-ಸಂಸ್ಕೃತಿ […]