ಕೊಡಗಿನಲ್ಲಿ ಸೆಪ್ಟೆಂಬರ್ 16 ರಿಂದ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಆನ್‌ಲೈನ್ ನೋಂದಣಿ ಕಡ್ಡಾಯ

kodagu dasara

ಮಡಿಕೇರಿ: ಪ್ರಸಕ್ತ ಸಾಲಿನ ಪುರುಷ ಮತ್ತು ಮಹಿಳೆಯರ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟೆಂಬರ್ 16 ರಿಂದ 24 ರವರೆಗೆ ಕೊಡಗು ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ ತಿಳಿಸಿದ್ದಾರೆ. ತಾಲ್ಲೂಕು ಮಟ್ಟದ ಸ್ಪರ್ಧೆಗಳ ವೇಳಾಪಟ್ಟಿ: ಮಡಿಕೇರಿ: ಸೆಪ್ಟೆಂಬರ್ 16 – ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ. ಕುಶಾಲನಗರ: ಸೆಪ್ಟೆಂಬರ್ 17 – ಕೂಡಿಗೆ ಸೈನಿಕ ಶಾಲೆ ಹಾಗೂ ಕ್ರೀಡಾ ಶಾಲಾ ಮೈದಾನ. ಸೋಮವಾರಪೇಟೆ: […]

ಕೃಷಿ ಭೂಮಿ ರಿಯಲ್ ಎಸ್ಟೇಟ್ ಆದರೆ ಭವಿಷ್ಯದಲ್ಲಿ ಆಹಾರ ಅಭಾವ ಖಚಿತ: ಪೊನ್ನಂಪೇಟೆ ಕೃಷಿ ಸಂಕಿರಣದಲ್ಲಿ ತಜ್ಞರ ಎಚ್ಚರಿಕೆ

Agriculture

ಪೊನ್ನಂಪೇಟೆ: ಇತ್ತೀಚಿನ ದಿನಗಳಲ್ಲಿ ಕೃಷಿ ಲಾಭದಾಯಕವಾಗಿ ಉಳಿದಿಲ್ಲ. ರೈತರ ಆದಾಯ ಹೆಚ್ಚಾಗಬೇಕಾದರೆ ದೊಡ್ಡ ದೊಡ್ಡ ಕಂಪನಿಗಳು ಕೃಷಿ ಯಂತ್ರೋಪಕರಣಗಳ ಅಭಿವೃದ್ಧಿಯತ್ತ ಗಮನಹರಿಸಿ, ರೈತರಿಗೆ ಕೈಗೆಟುಕುವ ದರದಲ್ಲಿ ಆಧುನಿಕ ಯಂತ್ರೋಪಕರಣಗಳನ್ನು ಉತ್ಪಾದಿಸಬೇಕು ಎಂದು ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಪೂಜಾ ಸಜೇಶ್ ಅಭಿಪ್ರಾಯಪಟ್ಟರು. ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಕಾರ್ಯಾನುಭವ ಶಿಬಿರ ಮತ್ತು ಕೊಡಗು ಜಿಲ್ಲಾ ಕೃಷಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬೇಟೋಳಿ ಗ್ರಾಮದ ಪುದುಪಾಡಿ ಅಯ್ಯಪ್ಪ ಸಭಾ ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ‘ಬೆಳೆ ವಿಚಾರ ಸಂಕಿರಣ’ವನ್ನು ಗಿಡಕ್ಕೆ ನೀರೆರೆಯುವ […]