ಕೊಡಗಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

Wild Elephant

Share this post :

ದೇವರಪುರ ಸಮೀಪದ ದೇವರಕಾಡು ಪೈಸಾರಿ ನಿವಾಸಿ ಅಣ್ಣಯ್ಯ(45) ಎಂಬ ವ್ಯಕ್ತಿ ಸಾವು. ನಿರಂತರ ಕಾಡಾನೆಗಳ ಉಪಟಳದಿಂದ ನಲುಗುತ್ತಿರುವ ಗ್ರಾಮಸ್ಥರು. ಆನೆ ದಾಳಿ ಸಿಲುಕಿ ಸಾವನ್ನಪ್ಪಿದ ಪ್ರಕರಣದ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆ (Wild Elephant) ದಾಳಿಯಿಂದ ನಿರಂತರವಾಗಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.