ಬೆಂಗಳೂರು : ಬೈಕ್ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದ ದಾರುಣ ಘಟನೆ ನೆಲಮಂಗಲ ಬಳಿಯ ಕುಣಿಗಲ್ದನಲ್ಲಿ ನಡೆದಿದೆ.
ಕುಣಿಗಲ್ ಬೈಪಾಸ್ ಬಳಿ ಈ ಅಪಘಾತ ಸಂಭವಿಸಿದೆ. ಶ್ರೀರಾಂಪುರದ ಪ್ರಜ್ವಲ್ ಹಾಗೂ ಸಹನಾ ಮೃತ ದುರ್ದೈವಿಗಳು. ಇಬ್ಬರು ಕೂಡಾ ನೃತ್ಯ ಕಲಾವಿದರು ಎಂದು ತಿಳಿದುಬಂದಿದೆ. ಬೈಕ್ಗೆ ಡಿಕ್ಕಿಪಡಿಸಿದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.