ಕುಶಾಲನಗರ (Kushalnagar) ತಾಲೂಕು, ಸುಂಟಿಕೊಪ್ಪ ಹೋಬಳಿಯ ಕಾನ್ ಬೈಲು ಬೈಚನಹಳ್ಳಿ ಗ್ರಾಮದ ನಿವಾಸಿಯಾದ ಪಿ ಬಿ ಗುರುವ ಪೌತಿ ಬಾಬು ಇವರ ವಾಸದ ಮನೆ ಭಾನುವಾರ ಸುರಿದ ಬಾರಿ ಮಳೆ ಗಾಳಿಯಿಂದ ಮನೆಯ ಹಿಂಬದಿಯ ಗೋಡೆ ಕುಸಿತವಾಗಿದ್ದು ಅಂದಾಜು 30% ಹಾನಿ ಉಂಟಾಗಿದೆ.
ಸೋಮವಾರ ಕಂದಾಯ ಪರೀವಿಕ್ಷಕರು ಸುಂಟಿಕೊಪ್ಪ ಹೋಬ ಳಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಕೂರು ಶಿರಂಗಾಲರವರೊಂದಿಗೆ ಜಂಟಿ ಪರಿಶೀಲಿಸಿದರು.