ಖಾಸಗಿ ಬಸ್ ನಲ್ಲಿ ಪ್ರಯಾಣ ಮಾಡುವ ಸಂದರ್ಭದಲ್ಲಿ ಬಸ್ಸಿನಲ್ಲಿಯೇ ಹಣದ ಪರ್ಸ್ ಬಿಟ್ಟು ಹೋಗಿದ್ದಪ್ರಯಾಣಿಕ ಕಾಶಿ. 6,500 ರೂ. ಹಣವಿದ್ದ ಪರ್ಸ್ ಅನ್ನು ಖಾಸಗಿ ಬಸ್ ಚಾಲಕ ಹಾಗೂ ಬಸ್ ಕಾರ್ಮಿಕರ ಸಂಘದ ಅಧ್ಯಕ್ಷರಾಗಿರುವ ಎಂ.ಪಿ.ರಾಜರವರ ಸಮ್ಮುಖದಲ್ಲಿ ಹಿಂದಿರುಗಿಸುವ ಮೂಲಕ ವಿಘ್ನೇಶ್ ರವರು ಪ್ರಾಮಾಣಿಕತೆ ಮೆರೆದಿದ್ದಾರೆ.
