ಕೊಡಗು ಪತ್ರಕರ್ತರ ಸಂಘದಲ್ಲಿ ದತ್ತಿನಿಧಿ ಸ್ಥಾಪಿಸಿದ ಉದ್ಯಮಿ ಜಿ. ಮುಕುಲ್‌ ಮಹೀಂದ್ರ

Kodagu Journalists' Association

Share this post :

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ)ದಲ್ಲಿ ಸುಂಟಿಕೊಪ್ಪದ ಯುವ ಕಾಫಿ ಉದ್ಯಮಿ ಜಿ. ಮುಕುಲ್ ಮಹೀಂದ್ರ ತಮ್ಮ ತಂದೆ ಜಿ.ಎಂ. ಮಹೀಂದ್ರ ಹೆಸರಿನಲ್ಲಿ ೨೫ ಸಾವಿರ ರೂ. ದತ್ತಿನಿಧಿ ಸ್ಥಾಪಿಸಿದ್ದಾರೆ. ಕುಶಾಲನಗರ ತಾಲೂಕು ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅವರಿಗೆ ದತ್ತಿನಿಧಿ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು. ಈ ಸಂದರ್ಭ ಉಪಾಧ್ಯಕ್ಷ ಬಿ.ಸಿ. ದಿನೇಶ್, ಪ್ರಧಾನ ಕಾರ್ಯದರ್ಶಿ ವಿನ್ಸೆಂಟ್, ನಿರ್ದೇಶಕ ಆಲ್ಫ್ರೆಡ್ ಇದ್ದರು.

coorg buzz
WhatsApp Image 2026-08-11 at 16.11.22