ಬಿಜೆಪಿ ಮುಖಂಡ ಕೆದಂಬಾಡಿ ಎಸ್.ಪ್ರಕಾಶ್ ನಿಧನ

Share this post :

ಮಡಿಕೇರಿ : ಬಿಜೆಪಿಯ ಹಿರಿಯ ಮುಖಂಡ ಕೆದಂಬಾಡಿ ಎಸ್.ಪ್ರಕಾಶ್(76) ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಓರ್ವ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ನಾಳೆ ನಡೆಯಲಿದೆ.
ಇವರು ನಗರ ಬಿಜೆಪಿ ಅಧ್ಯಕ್ಷರಾಗಿ, ದೇಚೂರು ದೇವಾಲಯದ ಸ್ಥಾಪಕ ಅಧ್ಯಕ್ಷರಾಗಿ, ಜನತಾ ಬಜಾರ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಬಾಲಭವನದ ಅಧ್ಯಕ್ಷರಾಗಿದ್ದರು.

coorg buzz
coorg buzz