ಗೋಣಿಕೊಪ್ಪ ದಸರಾ : ಕೊಪ್ಪ ಮಂಟಪ ಸಮಿತಿ ಅಧ್ಯಕ್ಷರಾಗಿ ಸುದೀಶ್‌ ರೈ ಆಯ್ಕೆ

Share this post :

ಗೋಣಿಕೊಪ್ಪ : ಇಲ್ಲಿನ ಸ್ನೇಹಿತ ಬಳಗ ಕೊಪ್ಪದ 36ನೇ ವರ್ಷದ ಮಂಟಪ ಸಮಿತಿ ಅಧ್ಯಕ್ಷರಾಗಿ ಸುದೀಶ್‌ ರೈ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಮಿತಿ ಸಭೆಯಲ್ಲಿ ಸುದೀಶ್‌ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಕಾರ್ಯಾಧ್ಯಕ್ಷರಾಗಿ ಕಾಡ್ಯಮಾಡ ಚೇತನ್‌, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್‌, ಖಜಾಂಚಿಯಾಗಿ ಅನೀಸ್‌ ಆಯ್ಕೆಯಾಗಿದ್ದಾರೆ.

coorg buzz
WhatsApp Image 2026-08-11 at 16.11.22