ಹೊಸ ಬ್ಯುಸಿನೆಸ್ ಶುರು ಮಾಡಿದ ನಟಿ ರಶ್ಮಿಕಾ ಮಂದಣ್ಣ!

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಭಾರತೀಯ ಚಿತ್ರರಂಗದಲ್ಲಿ ನಟಿ ರಶ್ಮಿಕಾ ಮಂದಣ್ಣ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರು ಮುಟ್ಟಿದ್ದೆಲ್ಲ ಚಿನ್ನ. ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ನಟನೆಯ ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿವೆ. ಇದೀಗ ನಟಿ ರಶ್ಮಿಕಾ ಬ್ಯುಸಿನೆಸ್ ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಈ ಬಗ್ಗೆ ರಶ್ಮಿಕಾ, ತಮ್ಮ ತಾಯಿ ಅವರೊಂದಿಗಿನ ವಿಡಿಯೋ ಕಾಲ್ನ ಸಂಭಾಷಣೆ ಮೂಲಕ ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಂಡಿದ್ದಾರೆ. ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ ಹೊಸ ಬ್ಯುಸಿನೆಸ್ ಶುರು ಮಾಡಿದ್ದಾರೆ. […]
ನೇಣು ಬಿಗಿದು ಶಿಕ್ಷಕಿ ಆತ್ಮಹ*ತ್ಯೆ – ಪತಿ ಕುಟುಂಬದ ವಿರುದ್ಧ ಕೊ*ಲೆ ಆರೋಪ..!

ನಾಪೋಕ್ಲು : ಶಿಕ್ಷಕಿಯೊಬ್ಬರು (Teacher) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಲ್ಲಿನ ನಿವಾಸಿ ಸಫ್ರೀನಾ(32)ಆತ್ಮಹ*ತ್ಯೆ ಮಾಡಿಕೊಂಡ ಶಿಕ್ಷಕಿ.ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ನಿನ್ನೆ ಮಧ್ಯರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಗಂಭೀರ ಸ್ವರೂಪದಲ್ಲಿದ್ದ ಅವರನ್ನು ತಕ್ಷಣ ನಾಪೋಕ್ಲು ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದಾರೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ. ಈ ನಡುವೆ ಪತಿ ನಜೀರ್ ವಿರುದ್ಧ ಸಫ್ರೀನಾ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದು, ಕೊಲೆ ಮಾಡಿ ನೇಣು ಹಾಕಿದ್ದಾನೆಂದು ಗಂಭೀರ ಆರೋಪ ಮಾಡಿದ್ದಾರೆ. […]
ಇವುಗಳು ಮೂಢನಂಬಿಕೆಗಳಲ್ಲ! ಹಿರಿಯರು ಹೀಗೆ ಹೇಳುವುದರ ಹಿಂದಿನ ವೈಜ್ಞಾನಿಕ ಕಾರಣ ಇದು

ನಮ್ಮಮನೆಯಲ್ಲಿ ಹಿರಿಯರು, ಆಗಾಗ್ಗೆ ಹೀಗೆ ಮಾಡಬೇಡ, ಈಗ ಬೇಡ ನಾಳೆ ಮಾಡು, ಇಲ್ಲಿ ಬೇಡ ಎಂದೆಲ್ಲ ಕೆಲವೊಮ್ಮೆ ಉಪದೇಶ ನೀಡುತ್ತಾರೆ. ಅವುಗಳನ್ನೆಲ್ಲ ನಾವು ಮೂಢನಂಬಿಕೆ ಎಂದು ಹೇಳಿಕೊಂಡು ಬಂದಿದ್ದೇವೆ. ಹಿಂದಿನಿಂದಲೂ ಬಂದ ಕೆಲವು ಆಚರಣೆಗಳು, ಸಂಪ್ರದಾಯಗಳ ಹಿಂದೆ ವೈಜ್ಞಾನಿಕ ಕಾರಣಗಳು ಅಡಗಿರುತ್ತವೆ. ಆದರೆ, ನಮಗೆ ಕಾರಣಗಳನ್ನು ತಿಳಿಸುವುದರಲ್ಲಿ ನಮ್ಮಹಿರಿಯರು ವಿಫಲರಾಗಿದ್ದಾರೆ. ನಮ್ಮಹಿರಿಯರು ಕಾರಣಗಳನ್ನು ತಿಳಿದೋ , ತಿಳಿಯದೆಯೋ ಅದನ್ನಪಾಲಿಸುತ್ತಲೇ ಬಂದಿದ್ದರಿಂದ, ಅದನ್ನು ನಮಗೂ ಹೇಳುತ್ತಾ ಬಂದಿದ್ದಾರೆ. ಅಂತಹ ಕೆಲವು ನಂಬಿಕೆಗಳು ಹಾಗೂ ಅದರ ಹಿಂದಿರುವ ವೈಜ್ಞಾನಿಕ ಕಾರಣಗಳನ್ನು […]
ಕೊಡಗು ವಿಶ್ವವಿದ್ಯಾಲಯದ ಸ್ನಾತಕ ಪದವಿಗಳ ಫಲಿತಾಂಶ ಪ್ರಕಟ

ಕುಶಾಲನಗರ: ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳ 2024-25ನೇ ಶೈಕ್ಷಣಿಕ ಸಾಲಿನ ಬಿ.ಎ, ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ ಪದವಿಗಳ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್ನ (ಆವರ್ತನ ಮತ್ತು ಪುನರಾವರ್ತನ) ಪರೀಕ್ಷೆಗಳು ಮುಗಿದ ಒಂದು ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಅತೀ ಕಡಿಮೆ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಿದ ಕೀರ್ತಿಗೆ ಕೊಡಗು ವಿಶ್ವವಿದ್ಯಾಲಯ ಭಾಜನವಾಗಿದೆ. ಸ್ನಾತಕ ಪದವಿ ಪರೀಕ್ಷೆಗಳು ಮುಗಿದ 20 ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶನದಂತೆ ಕೇವಲ ಒಂದು […]
ಹೆಗ್ಗಳ ಸರ್ಕಾರಿ ಶಾಲೆಗೆ ಇನ್ವರ್ಟರ್ ಕೊಡುಗೆ

ಮಕ್ಕಳ ಹಾಜರಾತಿ ಇಲ್ಲದೆ ರಾಜ್ಯದ ಹಲವು ಸರ್ಕಾರಿ ಶಾಲೆಗಳುಮುಚ್ಚಿ ಹೋಗುತ್ತಿವೆ. ಇಂತಹ ಸಂದರ್ಭದಲ್ಲಿ ಸರಕಾರಿ ಕನ್ನಡ ಶಾಲೆಗೆ ಮೂಲಭೂತ ಸೌಕರ್ಯ ಒದಗಿಸಿ ಆರ್ಥಿಕವಾಗಿ ಹಿಂದುಳಿದ ಮಕ್ಕಳ ಕಲಿಕೆಗೆ ನೆರವಾಗಲು ಕೊಡುಗೈ ದಾನಿ, ಲಿಟಲ್ ಸ್ಕಾಲರ್ಸ್ ಅಕಾಡಮಿಯ ಮುಖ್ಯಸ್ಥರಾದ ಪೂಜಾ ರವೀಂದ್ರ ಅವರು ವಿರಾಜಪೇಟೆಯ ಹೆಗ್ಗಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಇನ್ವರ್ಟರ್ ಕೊಡುಗೆಯಾಗಿ ನೀಡಿದ್ದಾರೆ.
ಸ್ಯಾಮ್ಸಂಗ್ ಗ್ಯಾಲಕ್ಸಿ ವಾಚ್8 ಬಿಡುಗಡೆ: ಪ್ರೀ-ಆರ್ಡರ್ ಪ್ರಾರಂಭ

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರಾಂಡ್ ಸ್ಯಾಮ್ಸಂಗ್ (Samsung) ಕಂಪನಿಯು ಗ್ಯಾಲಕ್ಸಿ ವಾಚ್8 ಮತ್ತು ಗ್ಯಾಲಕ್ಸಿ ವಾಚ್8 (Galaxy Watch 8) ಕ್ಲಾಸಿಕ್ ಅನ್ನು ಬಿಡುಗಡೆ ಮಾಡಿದೆ. ಈ ಗ್ಯಾಲಕ್ಸಿ ವಾಚ್ ಸೀರಿಸ್ ಗ್ಯಾಲಕ್ಸಿ ವಾಚ್ ಗಳಲ್ಲಿಯೇ ಅತಿ ವಿಶಿಷ್ಟವಾದ ವಿನ್ಯಾಸವನ್ನು ಹೊಂದಿದೆ. ಈ ವಿನ್ಯಾಸವನ್ನು ಗ್ಯಾಲಕ್ಸಿ ಅಲ್ಟ್ರಾದ ಕುಶನ್ ಡಿಸೈನ್ ಆಧಾರದಲ್ಲಿ ರಚಿಸಲಾಗಿದೆ. ಈ ಸೀರಿಸ್ ಇದುವರೆಗಿನ ಅತ್ಯಂತ ತೆಳುವಾದ ಗ್ಯಾಲಕ್ಸಿ ವಾಚ್ ಆಗಿರುವುದು ವಿಶೇಷ. ಬಿಡುಗಡೆಯ ಭಾಗವಾಗಿ ಸ್ಯಾಮ್ಸಂಗ್ ಆರಂಭಿಕ ಹಂಕದಲ್ಲಿ ಆಕರ್ಷಕ […]
ಕೆ.ಎಂ.ಎ. ಪ್ರತಿಭಾ ಪುರಸ್ಕಾರ-2025ಕ್ಕೆ ಅರ್ಜಿ ಆಹ್ವಾನ

ಪೊನ್ನಂಪೇಟೆ: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ (ಕೆ.ಎಂ.ಇ.ಎಫ್.) ಸಹಯೋಗದಲ್ಲಿ ಸಂಸ್ಥೆಯ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿ ವರ್ಷದಂತೆ ಈ ಸಾಲಿನಲ್ಲೂ ಕೆ.ಎಂ.ಎ. ಪ್ರತಿಭಾ ಪುರಸ್ಕಾರ-2025 ಅನ್ನು ನೀಡಲು ಉದ್ದೇಶಿಸಲಾಗಿದ್ದು, ಈ ಕುರಿತು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದು ತೇರ್ಗಡೆ ಹೊಂದಿ ಇದೀಗ ವಿದ್ಯಾಭ್ಯಾಸ ಮುಂದುವರಿಸುತ್ತಿರುವ ಕೆ.ಎಂ.ಎ. ಸದಸ್ಯರ ಮಕ್ಕಳು “ಕೆ. ಎಂ. ಎ. ಪ್ರತಿಭಾ […]
ವಾಹನ ಅಪಘಾತದಲ್ಲಿ ಗುತ್ತಿಗೆದಾರ ದುರ್ಮರಣ

ಪಿರಿಯಾಪಟ್ಟಣ ತಾಲೂಕಿನ ಮಂತನಹಳ್ಳಿ ಬಳಿ ನಡೆದ ವಾಹನ ಅಪಘಾತದಲ್ಲಿ ಗುತ್ತಿಗೆದಾರ ಬೈಲುಕೊಪ್ಪದ ಅರುಣ (45) ಮೃತಪಟ್ಟಿದ್ದಾರೆ. ರಾತ್ರಿ ಸ್ನೇಹಿತರೊಂದಿಗೆ ಬೈಲುಕೊಪ್ಪದತ್ತ ತಮ್ಮ ಕಾರಿನಲ್ಲಿ ಆಗಮಿಸುತ್ತಿದ್ದ ಸಂದರ್ಭ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಅರುಣ ಸ್ಥಳದಲ್ಲಿ ಸಾವನ್ನಪ್ಪಿದರೆ, ಕಾರಿನಲ್ಲಿದ್ದ ಮತ್ತೋರ್ವ ರವಿ ಎಂಬವರಿಗೆ ಗಾಯಗಳಾಗಿದೆ.
ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ ಇಲ್ಲಿದೆ

ಕೊಡಗು (Kodagu) ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 16.79 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 31.82 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1854.35 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1664.95 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 28.50 ಮಿ.ಮೀ. ಕಳೆದ ವರ್ಷ ಇದೇ ದಿನ 26.45 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2807.56 ಮಿ.ಮೀ, ಕಳೆದ ವರ್ಷ ಇದೇ […]
ಸಿಎಂ ಸಿದ್ದರಾಮಯ್ಯ ಅವರ ಕ್ಷಮೆ ಯಾಚಿಸಿದ ಮೆಟಾ..! – ಕಾರಣ ಏನು ಗೊತ್ತಾ..? ಇಲ್ಲಿದೆ ನೋಡಿ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮೆಟಾದ (Meta) ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸ್ವಯಂ ಚಾಲಿತ ಕನ್ನಡ ಅನುವಾದ ವ್ಯವಸ್ಥೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ, ಈ ಕುರಿತು ಮೆಟಾ ತಪ್ಪಾದ ಕನ್ನಡ ಅನುವಾದಕ್ಕಾಗಿ ಕ್ಷಮೆಯಾಚಿಸಿದ್ದು ಜೊತೆ ಆಗಿರುವ ಸಮಸ್ಯೆ ಸರಿಪಡಿಸುವುದಾಗಿ ತಿಳಿಸಿದೆ. ಇತ್ತೀಚೆಗೆ ನಿಧನರಾದ ಹಿರಿಯ ನಟಿ ಸರೋಜಾದೇವಿ ಅವರ ಅಂತಿಮ ದರ್ಶನವನ್ನ ಸಿಎಂ ಸಿದ್ದರಾಮಯ್ಯ ಪಡೆದಿದ್ದರು. ಈ ಸಂಬಂಧ ಕರ್ನಾಟಕ ಮುಖ್ಯಮಂತ್ರಿಗಳ ಕಚೇರಿ(CMO) ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ ಸಂತಾಪ […]