ಜಲಜೀವನ್ ಮಿಷನ್ ಯೋಜನೆ ಜೂನ್ ಅಂತ್ಯದೊಳಗೆ ಪ್ರಗತಿ ಸಾಧಿಸಿ: ಯದುವೀರ್

Jaljeevan Mission

ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಯನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗೆ ಸಂಸದರಾದ ಯದುವೀರ್ (Yaduveer) ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಾಕೀತು ಮಾಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಪ್ರತೀ ಕುಟುಂಬಕ್ಕೂ ನಲ್ಲಿ ನೀರು ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಇದರ ಗಂಭೀರತೆ ಅರ್ಥ ಮಾಡಿಕೊಂಡು ಬಾಕಿ ಇರುವ ಕಾಮಗಾರಿಯನ್ನು […]

ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ರೋಹಿತ್ ಶರ್ಮಾ: ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?

Rohit Sharma

ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇದು ಈಗ ದೀರ್ಘ ಕಾಲದಿಂದ ನಿವೃತ್ತಿ ಬಗ್ಗೆ ಇರುವ ಊಹಾಪೋಹಗಳಿಗೆ ಅಂತ್ಯ ಹಾಡಿದೆ. ಹಿಟ್‌ ಮ್ಯಾನ್‌ ಎಂದೇ ಖ್ಯಾತಿ ಪಡೆದಿರುವ ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದೆ. ಇನ್ನ್ಮುಂದೆ ಏಕದಿನ ಮಾದರಿಯಲ್ಲಿ ಮಾತ್ರ ದೇಶದ ಪರವಾಗಿ ಸ್ಫೋಟಕ ಬ್ಯಾಟ್ಸ್‌ಮನ್‌ ಅಬ್ಬರಿಸಲಿದ್ದಾರೆ. ಟೆಸ್ಟ್ ಮಾದರಿಯಲ್ಲಿ ಭಾರತದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಹಿಟ್‌ ಮ್ಯಾನ್‌ […]

ಆಪರೇಷನ್‌ ಸಿಂಧೂರ್‌ ಯಶಸ್ವಿ: ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

Omkareshwar Temple

ಮಡಿಕೇರಿ: 2025 ರ ಏಪ್ರಿಲ್, 22 ರಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ದಾಳಿಗೆ ಪ್ರತ್ಯುತ್ತರವಾಗಿ ಮೇ, 7 ರಂದು ಮುಂಜಾನೆ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ‘ಸಿಂಧೂರ್’ (Operation Sindoor) ಹೆಸರಿನಲ್ಲಿ ಸೇನಾ ಕಾರ್ಯಚರಣೆಯನ್ನು ಯಶಸ್ವಿಯಾಗಿ ನಡೆಸಿದೆ. ಆದ್ದರಿಂದ ಕರ್ನಾಟಕ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರ ನಿರ್ದೇಶದಂತೆ ರಾಜ್ಯದ ಮುಜರಾಯಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತಾ, […]

Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ…!

Power Cut

ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಫೀಡರ್‍ನಲ್ಲಿ ಮೇ, 08 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗ್ರತಾ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ, ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಗೌಳಿ ಬೀದಿ, ಪೆನ್ಸನ್ ಲೇನ್, ಅಪ್ಪಚ್ಚಕವಿ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್, ಹಳೆ ಪ್ರೈವೆಟ್ ಬಸ್ ಸ್ಟ್ಯಾಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಕುಶಾಲನಗರ 220/66/11 ಕೆ.ವಿ ಮತ್ತು ಸುಂಟಿಕೊಪ್ಪ […]

ಪಾಕ್ ಮೇಲೆ ಭಾರತದ ‘ಆಪರೇಷನ್ ಸಿಂಧೂರ’ – ಸೈನಿಕರ ಪರಾಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ..?

CM Siddaramaiah

ಬೆಂಗಳೂರು : ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಿನ್ನೆ‌ ಮಧ್ಯರಾತ್ರಿ ಭಾರತೀಯ ಸೇನೆ (Indian Army) ನಡೆಸಿದ ‘ಆಪರೇಷನ್ ಸಿಂಧೂರ’ (Operation Sindoor) ದಾಳಿಯ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಕ್ರಿಯಿಸಿದ್ದಾರೆ. ಅವರ ಪ್ರತಿಕ್ರಿಯೆಯ ಪ್ರಮುಖ ಅಂಶಗಳು ಹೀಗಿವೆ ನೋಡಿ… * ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. * ಸೇನೆ ನಡೆಸಿರುವ ಈ […]

Operation Sindoor: ಪಾಕ್​ ಒಳಗೆ ನುಗ್ಗಿ ಹೊಡೆದ ಬಗ್ಗೆ ಪಿನ್‌ ಟು ಪಿನ್ ಡೀಟೇಲ್ಸ್ ಬಿಚ್ಚಿಟ್ಟ ಸೇನೆ

Operation Sindoor

ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಉಗ್ರ ದಾಳಿಗೆ ಪ್ರತಿಕ್ರಿಯೆಯಾಗಿ ಸುಮಾರು ಹದಿನೈದು ದಿನಗಳ ನಂತರ, ಮಂಗಳವಾರ-ಬುಧವಾರದ ಮಧ್ಯರಾತ್ರಿ ಭಾರತವು ಪಾಕಿಸ್ತಾನದ ಒಳಗೆ ನುಗ್ಗಿ ಹೊಡೆಯಲು ಸಿದ್ಧ ಎಂಬುದನ್ನು ಭಾರತೀಯ ಸೇನೆ ನಿರೂಪಿಸಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (PoK) ಭಯೋತ್ಪಾದಕ ಶಿಬಿರಗಳ ವಿರುದ್ಧ ‘ಆಪರೇಷನ್ ಸಿಂಧೂರ್’ (Operation Sindoor) ಅಡಿಯಲ್ಲಿ ನಿಖರವಾದ ದಾಳಿ ನಡೆಸಿದೆ. ಕರ್ನಲ್ ಸೋಫಿಯಾ ಖುರೇಷಿ ಹಾಗೂ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಕರ್ನಲ್ ಸೋಫಿಯಾ ಹಂಚಿಕೊಂಡ ಮಾಹಿತಿ ಪ್ರಕಾರ, ಈ […]

ಕೊಡಗಿನಲ್ಲಿ ತಮ್ಮನಿಗೆ ಗುಂಡಿಟ್ಟು ಕೊಂದ ಅಣ್ಣ: ಕಾರಣ ಏನು ಗೊತ್ತಾ?

kodagu

ಅಣ್ಣ-ತಮ್ಮನ ನಡುವೆ ಆಸ್ತಿಗಾಗಿ ಆರಂಭವಾದ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ಚೆಟ್ಟಳ್ಳಿ ಬಳಿಯ ಅಭ್ಯತ್ ಮಂಗಲದಲ್ಲಿ ನಡೆದಿದೆ. ಕೊಳಂಬೆ(Kolambe) ವಿನು ಬೆಳ್ಯಪ್ಪ(53) ಮೃತ ದುರ್ದೈವಿ. ನಂಜರಾಯಪಟ್ಟಣದಲ್ಲಿ ವಾಸವಾಗಿದ್ದ ಬೆಳೆಗಾರ ಕೊಳಂಬೆ ವಿನು, ಅಭ್ಯತ್ ಮಂಗಲದಲ್ಲಿ ಹೊಂದಿರುವ ತೋಟದ ಗೋದಾಮಿನಲ್ಲಿ ಪೈಪುಗಳ ಪರಿಶೀಲನೆಗೆ ತೆರಳಿದ ಸಂದರ್ಭ ಸಹೋದರ ಮಣಿ ಹಿಂದಿನಿಂದ ಬಂದು ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಇಂದು ಬೆಳಿಗ್ಗೆ 11:45 ರ ಸುಮಾರಿಗೆ ಸುಬ್ಬಯ್ಯ ತನ್ನ ಮನೆಯಿಂದ ತನ್ನ SBBL ಬಂದೂಕನ್ನು ತೆಗೆದುಕೊಂಡು […]

ಮಡಿಕೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

Kannada Sahitya Parishat

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ವತಿಯಿಂದ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ (Kannada Sahitya Parishat) ಕಚೇರಿ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 111 ನೇ ಸಂಸ್ಥಾಪನಾ ದಿನವು ಮಂಗಳವಾರ ನಡೆಯಿತು. ಕಸಾಪದ 111 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ‘ಜನರಡೆಗೆ ಕನ್ನಡ ಸಾಹಿತ್ಯ ಪರಿಷತ್ತು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾಧ್ಯಕ್ಷರೂ ಆದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಕನ್ನಡ ಭಾಷೆ ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸಬೇಕಿದೆ. […]

Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ…!

Power Cut

ಮೂರ್ನಾಡು 33/11 ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್4 ಮರಗೋಡು ಫೀಡರ್‍ನಲ್ಲಿ ಮೇ, 07 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗೃತಾ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ, ಐಕೊಳ, ಕಟ್ಟೆಮಾಡು, ಮರಗೋಡು, ಹುಲಿತಾಳ, ಹೊಸ್ಕೇರಿ, ಅರೆಕಾಡು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಮತ್ತೆ ಜೈಲಿಗೆ ʼಗಣಿ ಧಣಿʼ ಶಾಸಕ ಜನಾರ್ದನ ರೆಡ್ಡಿ – ಕಾರಣ ಏನು ಗೊತ್ತಾ..?

Janardhana Reddy

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹಾಲಿ ಶಾಸಕ ಜನಾರ್ಧನ ರೆಡ್ಡಿ (Janardhana Reddy) ದೋಷಿ ಎಂದು ನ್ಯಾಯಾಲಯ ತೀರ್ಪಿತ್ತಿದ್ದು, 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದೆ. ಹೈದರಾಬಾದ್‌ನ ನಾಮಪಲ್ಲಿಯಲ್ಲಿರುವ ಸಿಬಿಐ ನ್ಯಾಯಾಲಯ ತೀರ್ಪು ನೀಡಿದ್ದು, ಗಣಿ ಧಣಿಗೆ ಮತ್ತೆ ಜೈಲು ಶಿಕ್ಷೆ ಅನುಭವಿಸುವ ಪರಿಸ್ಥಿತಿ ಬಂದೊದಗಿದೆ. ಗಡಿ ಗುರುತು ನಾಶ ಮತ್ತು ಅರಣ್ಯ ಕಾಯಿದೆ ಉಲ್ಲಂಘನೆಯ ಆರೋಪದ ಮೇಲೆ ಸೆಕ್ಷನ್ 120 ಮತ್ತು 120ಬಿ ಅನ್ವಯ ಗಾಲಿ ರೆಡ್ಡಿ ಹಾಗೂ ಶ್ರೀನಿವಾಸ್ ರೆಡ್ಡಿ ಬಂಧನವಾಗಿತ್ತು. ಐಪಿಸಿ ಸೆಕ್ಷನ್ 120ಬಿ, […]