ಸೆಕೆಂಡ್ ಹ್ಯಾಂಡ್‌‌ ಸ್ಮಾರ್ಟ್‌ಫೋನ್‌ ಖರೀದಿಸುವ ಮುನ್ನ ಗಮನದಲ್ಲಿಟ್ಟುಕೊಳ್ಳಬೇಕಾದ ವಿಷಯಗಳಿವು!

Smartphone

ಇತ್ತೀಚೆಗೆ ಹೊಸ ಹೊಸ ಫೀಚರ್ಸ್‌ಗಳನ್ನು ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಬರುತ್ತಿದೆ. ಆದರೆ ಈ ಹೊಸ ಸ್ಮಾರ್ಟ್‌ಫೋನ್ (Smartphone) ಖರೀದಿಸಲು ಕೆಲವರಿಗೆ ಬಜೆಟ್ ಇರಲ್ಲ. ಸ್ಮಾರ್ಟ್‌ಫೋನ್‌ಗಳ ಬೆಲೆಗಳು ಏರಿಕೆಯಾಗುವುದರಿಂದ ಜನರು ಸೆಕೆಂಡ್ ಹ್ಯಾಂಡ್ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವ ಬಗ್ಗೆ ಯೋಚಿಸುತ್ತಿದ್ದಾರೆ. ಆದರೆ ಸೆಕೆಂಡ್ ಹ್ಯಾಂಡ್ ಫೋನ್ ಖರೀದಿಸುವ ಮೊದಲು ಪರಿಗಣಿಸಬೇಕಾದ ಕೆಲವು ಅಂಶಗಳ ಬಗ್ಗೆ ಮಾಹಿತಿ ಇಲ್ಲಿದೆ. * ನೀವು ಸೆಕೆಂಡ್ ಹ್ಯಾಂಡ್ ಸ್ಮಾರ್ಟ್‌ಫೋನ್ ಖರೀದಿಸುವ ಬಗ್ಗೆ ಯೋಚಿಸಿದಾಗ, ಅರ್ಧ ಬೆಲೆಗೆ ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಆತುರಪಡಬೇಡಿ. ಎಲ್ಲಾ ಟೆಕ್ನಿಕಲ್‌ […]

ಯುವಜನತೆಗೆ ಅವಕಾಶ: ಕೊಡಗಿನಲ್ಲಿ ಉದ್ಯೋಗ ಮೇಳ

Job opportunity

ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಏಪ್ರಿಲ್, 16 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆವರೆಗೆ ಉದ್ಯೋಗ ಮೇಳ (Job fair) ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ರಾಣಿ ಮದ್ರಾಸ್ ಪ್ರೈ.ಲಿ., ಮೈಸೂರು, ಆಟೋ ಲೈವ್, ಕಾಡಕೊಳ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಕೂರ್ಗ್ ಜಂಗಲ್ ಕ್ಯಾಂಪ್ ರೆಸಾರ್ಟ್, ಕುಶಾಲನಗರ, ಮುತ್ತೂಟ್ ಪೈನಾನ್ಸ್, ಮೈಸೂರು, ಕಾವೇರಿ ಹೊಂಡಾ, ಕುಶಾಲನಗರ, ಪ್ಯಾಲೇಸ್ ಟಯೋಟ ಕಾರ್ ಶೋ ರೂಂ, ಕುಶಾಲನಗರ ಹಾಗೂ ಪರ್ಪಲ್ ಪಾಮ್ಸ್ […]

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಭಾಗಮಂಡಲದಲ್ಲಿ ಗಡಿನಾಡ ಉತ್ಸವ

Areabashe

ಅರೆಭಾಷೆ (Areabashe) ಉಳಿದರೆ ಮಾತ್ರ ಅರೆಭಾಷೆ ಸಂಸ್ಕೃತಿ, ಸಮಾಜ ಉಳಿಯಲು ಸಾಧ್ಯ. ಆ ನಿಟ್ಟಿನಲ್ಲಿ ತಮ್ಮದೇ ಆದ ವಿಭಿನ್ನ ಸಂಸ್ಕøತಿ, ಆಚಾರ-ವಿಚಾರ ಕಲೆಗಳನ್ನು ಉಳಿಸಿಕೊಂಡು ಬಂದಿರುವ ಅರೆಭಾಷೆಯನ್ನು ಎಲ್ಲೆಡೆ ಪಸರಿಸುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಭಾಗಮಂಡಲ ನಾಡಗೌಡ ಸಮಾಜ, ಕರಿಕೆ, ಚೇರಂಬಾಣೆ ಗೌಡ ಸಮಾಜ, ಭಾಗಮಂಡಲ ನಾಡಗೌಡ ಯುವ ಒಕ್ಕೂಟ ಮತ್ತು ಚೇರಂಬಾಣೆ […]

Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

Power Cut

ಮಡಿಕೇರಿ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ ಎಫ್1 ಕೋಟೆ ಮಾರ್ಗದಲ್ಲಿ ಅಭಿವೃದ್ದಿ ಕಾಮಗಾರಿ ಕೈಗೊಂಡಿರುವುದರಿಂದ ಏಪ್ರಿಲ್ 16 (ನಾಳೆ) ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಮಡಿಕೇರಿಯ ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.

FMKMCC ಹಳೆ ವಿದ್ಯಾರ್ಥಿ ಸಂಘದಿಂದ ಗುರು ವಂದನಾ ಕಾರ್ಯಕ್ರಮ: ಆಡಳಿತ ಮಂಡಳಿ ಸಭೆಯಲ್ಲಿ ಚರ್ಚೆ

FMKMCC Alumni Association

ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು (FMKMCC) ಹಳೆ ವಿದ್ಯಾರ್ಥಿ ಸಂಘದ ಮಾಸಿಕ ಸಭೆ ಕಾಲೇಜಿನ ನ್ಯಾಕ್ ಕೊಠಡಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಲೇಜಿನ ಅಭಿವೃದ್ಧಿ ಹಾಗೂ ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ನಡೆಯಬೇಕಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ.ಬಿ ಅವರು ಮಾತನಾಡಿ, ಕಾಲೇಜು ಈಗಾಗಲೇ 75 ವರ್ಷಗಳನ್ನು ಪೂರೈಸಿದ್ದು, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದಿಂದ ವಿದ್ಯಾರ್ಥಿಗಳಿಗಾಗಿ ಬಹಳಷ್ಟು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಕಾಲೇಜಿನ […]

ಮಡಿಕೇರಿಯ ಜಿ.ಆರ್.‌ ಗಿರೀಶ್‌ಗೆ “ಛಾಯಾ ಶ್ರೀ” ಪ್ರಶಸ್ತಿ

Girish

ಮಡಿಕೇರಿ ಏ.14 : ಬೆಂಗಳೂರಿನ ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘ ನೀಡುವ “ಛಾಯಾ ಶ್ರೀ” (Chhaya shri) ಪ್ರಶಸ್ತಿಗೆ ಮಡಿಕೇರಿಯ ಜಿ.ಆರ್. ಗಿರೀಶ್ (G.R Girish) ಭಾಜನರಾಗಿದ್ದಾರೆ. ಗೌಳಿಬೀದಿ ನಿವಾಸಿಯಾಗಿರುವ ಗಿರೀಶ್, ಛಾಯಾಗ್ರಹಣ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸಿದ್ದು, ಛಾಯಾಗ್ರಾಹಕರ ಸಂಘಟನೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಛಾಯಾಚಿತ್ರ ಕ್ಷೇತ್ರದಲ್ಲಿ ಗಿರೀಶ್ ಅವರ ಸೇವೆಯನ್ನು ಪರಿಗಣಿಸಿ ಕರ್ನಾಟಕ ಛಾಯಾ ಗ್ರಾಹಕರ ಸಂಘದ “ಡಿಜಿ ಇಮೇಜ್ 2025″ರ ವಸ್ತು ಪ್ರದರ್ಶನದಲ್ಲಿ” “ಛಾಯಾ ಶ್ರೀ” ಪ್ರಶಸ್ತಿ ನೀಡಿ ಸನ್ಮಾನಿಸಿ, ಗೌರವಿಸಲಾಯಿತು.

ಮಡಿಕೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕ ಪ್ರಕಟ

Madikeri

ಮಡಿಕೇರಿ (Madikeri) ನಗರಸಭೆ ಅಧ್ಯಕ್ಷೆ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕ ಪ್ರಕಟವಾಗಿದ್ದು, ಏಪ್ರಿಲ್ 28 ರಂದು ಸೋಮವಾರದಂದು ಚುನಾವಣೆವಣೆ ನಡೆಯಲಿದೆ. ದಿನಾಂಕ ನಿಗಧಿ ಪಡಿಸಿದ ನಗರದಭೆ ಆಡಳಿತಾಧಿಕಾರಿ ಮತ್ತು ಜಿಲ್ಲಾಧಿಕಾರಿ ವೆಂಕಟ ರಾಜಾ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲು.

ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಸುವರ್ಣವಾಕಾಶ: ವಿಶೇಷ ಶಿಬಿರ

sports

ಕ್ರೀಡೆಯಲ್ಲಿ (sports) ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳನ್ನು ಕ್ರೀಡಾ ವಸತಿ ಮತ್ತು ನಿಲಯಗಳಲ್ಲಿ ಪ್ರವೇಶಾವಕಾಶ ನೀಡುವ ಸಲುವಾಗಿ ಆಯ್ಕೆ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯದಾದ್ಯಂತ ಒಟ್ಟು 2 ಕ್ರೀಡಾ ವಸತಿ ಶಾಲೆ ಹಾಗೂ 32 ಕ್ರೀಡಾ ವಸತಿ ನಿಲಯಗಳನ್ನು ಹೊಂದಿದೆ. ಈ ಕ್ರೀಡಾ ವಸತಿ ಶಾಲೆ/ನಿಲಯಗಳಿಗೆ 5ನೇತರಗತಿ, 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ. ಹಂತದ ಕ್ರೀಡಾಪಟುಗಳಿಗೆ ಪ್ರವೇಶಾವಕಾಶ ನೀಡಲಾಗುತ್ತಿದ್ದು ಕ್ರೀಡಾಪಟುಗಳಿಗೆ ಉಚಿತ ಊಟೋಪಹಾರ, ವಸತಿ, ವೈಜ್ಞಾನಿಕ ಕ್ರೀಡಾ ತರಬೇತಿ, ಕ್ರೀಡಾ ಸಲಕರಣೆಗಳು, […]

ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದಿಂದ ಅಬಾಕಸ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ: ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿಗಳ ಸಾಧನೆ

students

ಮಡಿಕೇರಿ : ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ ವತಿಯಿಂದ ಅಬಾಕಸ್ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಪದವಿ ಪ್ರದಾನ ಮಾಡಲಾಯಿತು. ಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ರೈನೋಬ್ರೈನ್ ಕೇಂದ್ರದ 21ನೇ ಬ್ಯಾಚ್ ನ ಒಟ್ಟು 22 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. ಎರಡೂವರೆ ವರ್ಷ ೧೦ ಹಂತಗಳಿರುವ ಅಬಾಕಸ್ ಕೋರ್ಸ್ನ್ನು ಈ ವಿದ್ಯಾರ್ಥಿಗಳು (students) ಯಶಸ್ವಿಯಾಗಿ ಪೂರೈಸಿದ್ದಾರೆ. ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸಂಸ್ಥೆಯ ಕರ್ನಾಟಕ ಬ್ರೈನೋಬ್ರೈನ್ ಕಿಡ್ಸ್ ಅಕಾಡೆಮಿಯ ಪ್ರಾದೇಶಿಕ ವ್ಯವಸ್ಥಾಪಕ ನೀಲ್ ಕಮಾಲ್ ಸ್ವರ್ಣಕರ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ […]

ಅಂತಾರಾಷ್ಟ್ರೀಯ ವಾಲಿಬಾಲ್ ಒಕ್ಕೂಟದ ಆಡಳಿತ ಮಂಡಳಿಗೆ ಇಶಾ ಅಂಬಾನಿ ಸೇರ್ಪಡೆ

Isha Ambani

ಅಂತಾರಾಷ್ಟ್ರೀಯ ವಾಲಿಬಾಲ್ ಒಕ್ಕೂಟದ (ಎಫ್ಐವಿಬಿ) ಆಡಳಿತ ಮಂಡಳಿಗೆ ಇಶಾ ಅಂಬಾನಿ (Isha Ambani) ಮತ್ತು ಲೂಯಿಸ್ ಬಾವ್ಡೆನ್ ಸೇರ್ಪಡೆಯಾಗಿದ್ದಾರೆ. 2024-2028ರ ಒಲಿಂಪಿಕ್ಸ್ ಸಾಲಿಗೆ ಈ ನೇಮಕಾತಿಯನ್ನು ಮಾಡಿರುವುದನ್ನು ಎಫ್ಐವಿಬಿ ಘೋಷಿಸಿದೆ. ಈ ಮೂಲಕ ಸಂಸ್ಥೆಯ ಅತ್ಯುನ್ನತ ಮಟ್ಟದಲ್ಲಿ ಹೊಸ ದೃಷ್ಟಿಕೋನ, ವ್ಯವಹಾರ ಕುಶಾಗ್ರಮತಿ ಮತ್ತು ಕ್ರೀಡಾಪಟುಗಳ ಪ್ರಾತಿನಿಧ್ಯವನ್ನು ತರಲಾಗಿದೆ. ಎಫ್ಐವಿಬಿ ಸಂವಿಧಾನದ ವಿಧಿ 2.4.1.5 ರ ಅಡಿಯಲ್ಲಿ ಅಂಬಾನಿ ಮತ್ತು ಬಾವ್ಡೆನ್ ಅವರನ್ನು ನೇಮಿಸಲಾಗಿದೆ, ಇದು ಎಫ್ಐವಿಬಿ ಅಧ್ಯಕ್ಷರು, ವಿಭಿನ್ನ ವರ್ಗಗಳಲ್ಲಿ ನಾಲ್ಕು ಹೆಚ್ಚುವರಿ ಮಂಡಳಿ ಸದಸ್ಯರನ್ನು […]