ಕಾವೇರಿ ಕಾಲೇಜಿನಲ್ಲಿ ನಡೆದ ಹಾಕಿ ತೀರ್ಪುಗಾರರ ಕಾರ್ಯಾಗಾರ ಸಮಾರೋಪ

Hockey Referee Workshop

ವಿರಾಜಪೇಟೆ ಕಾವೇರಿ ಕಾಲೇಜು, ಕೊಡವ ಹಾಕಿ ಅಕಾಡೆಮಿ ಹಾಗೂ ಹಾಕಿ ಕರ್ನಾಟಕದ ಸಂಯುಕ್ತ ಆಶ್ರಯದಲ್ಲಿ ಕಾವೇರಿ ಕಾಲೇಜಿನ ಕೌಸ್ತುಭ ಸಭಾಭವನದಲ್ಲಿ ಗುರುವಿರ ನಡೆದ ಹಾಕಿ ತೀರ್ಪುಗಾರರ ಕಾರ್ಯಗಾರದ (Hockey Referee Workshop) ಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸೋಮವಾರಪೇಟೆ ತಾಲೂಕು ಕೊಡವ ಹಾಕಿ ((Hockey) ಮಿಯ ಕಾರ್ಯನಿರತ ಉಪಾಧ್ಯಕ್ಷರಾದ ಕುಕ್ಕೆರ ಜಯ ಚಿನ್ನಪ್ಪ ಮಾತನಾಡಿ, ನಮ್ಮ ಕಾಲದ ಹಾಕಿ ಆಟಕ್ಕೂ ,ಈ ಕಾಲದ ಹಾಕಿಯ ಆಟಕ್ಕೂ ಬಹಳ ಬದಲಾವಣೆಯಾಗಿದೆ. ಈ ರೀತಿಯ ಕಾರ್ಯಗಾರಗಳು ನಡೆದಂತಹ ಸಂದರ್ಭದಲ್ಲಿ […]

SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ವಿಶೇಷ ಖಾಸಗಿ ಬಸ್ ಸೇವೆ

Private bus

ವಿದ್ಯಾರ್ಥಿಗಳು ಎಸ್.ಎಸ್. ಎಲ್. ಸಿ. ಪರೀಕ್ಷೆ (SSLC Exam) ಮುಗಿಸಿ ಮನೆಗೆ ಹಿಂತಿರುಗಲು ಅನುಕೂಲವಾಗುವ ಸದುದ್ದೇಶದಿಂದ ಖಾಸಗಿ ಬಸ್ ಮಾಲೀಕರೊಬ್ಬರು ತನ್ನ ಒಡೆತನದ ಬಸ್ ಅನ್ನು ಒದಗಿಸುವ ಮೂಲಕ ಪೋಷಕರ ಮತ್ತು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜಯಲಕ್ಷ್ಮಿ ಬಸ್ ಮಾಲಿಕರಾದ ಕಾಡೇಮಾಡ ಗೌತಮ್ ಅವರು ತಮ್ಮ ಖಾಸಗಿ ಬಸ್ ಅನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವ್ಯವಸ್ಥೆ ಮಾಡಿ ಜನಮೆಚ್ಚುಗೆಗೆ ಪಾತ್ರರಾದವರಾಗಿದ್ದಾರೆ. ಪೊನ್ನಂಪೇಟೆ ತಾಲೂಕು ತಿತಿಮತಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರವಿದ್ದು, ಇಲ್ಲಿ ಪರೀಕ್ಷೆ ಬರೆದ ನಂತರ ಬಾಳೆಲೆ, ಪೊನ್ನಪಸಂತೆ, […]

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜನಪದ ಹಬ್ಬ

Folklore festival

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜನಪದ ಹಬ್ಬವನ್ನು (Folklore festival) ಇತ್ತೀಚೆಗೆ ಆಚರಿಸಲಾಯಿತು. ನಗರದ ಹಿರಿಯ ಸಾಹಿತಿ ಕಟ್ರತನ ಲಲಿತಾ ಅಯ್ಯಣ್ಣ ಅವರು ಉದ್ಫಾಟಿಸಿ ಮಾತನಾಡಿ, ಕೊಡಗು ತನ್ನದೇ ಆದ ಜಾನಪದ ಶ್ರೀಮತಿಕೆ ಹೊಂದಿದ್ದು, ತನ್ನದೇ ಆದ ಹೆಸರು ಗಳಿಸಿದೆ. ಕರ್ನಾಟಕದ ಜಾನಪದ ಪರಂಪರೆಯನ್ನು ಕೋಲಾಟ, ಕಂಸಾಳೆ, ಯಕ್ಷಗಾನ, ಡೊಳ್ಳುಕುಣಿತ, ಸುಗ್ಗಿಕುಣಿತ ಮುಂತಾದ ಜಾನಪದ ಕಲ್ಲು, ರಾಗಿಕಲ್ಲು, ರಾಡೆ ಇವೆಲ್ಲ ಮಾಯವಾಗಿದೆ. ಅವುಗಳ ಸ್ಥಾನದಲ್ಲಿ ಆಧುನಿಕ ವಸ್ತುಗಳು ಸ್ಥಾನ ಪಡೆದುಕೊಂಡಿದೆ. ಜನಪದದಲ್ಲಿ ಮನುಷ್ಯ ಪ್ರೀತಿ, ಸಮಾಜದ […]

ಯುಗಾದಿ ಪ್ರಯುಕ್ತ AI ತಂತ್ರಜ್ಞಾನದ ಸ್ಯಾಮ್‌ಸಂಗ್ ಟಿವಿಗಳ ಮೇಲೆ ಬಂಪರ್ ಆಫರ್

Samsung tv

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್ ಕಂಪನಿಯು ಯುಗಾದಿ ಹಬ್ಬ ಸಂಭ್ರಮದ ಸಲುವಾಗಿ ತನ್ನ ಪ್ರೀಮಿಯಂ ಎಐ ದೊಡ್ಡ ಸ್ಕ್ರೀನ್ ಟಿವಿಗಳಾದ ನಿಯೋ ಕ್ಯೂಎಲ್‌ಇಡಿ 8 ಕೆ, ನಿಯೋ ಕ್ಯೂಎಲ್‌ಇಡಿ 4 ಕೆ, ಓಎಲ್‌ಇಡಿ ಮತ್ತು ಕ್ರಿಸ್ಟಲ್ 4 ಕೆ ಯುಎಚ್‌ಡಿ ಟಿವಿ ಮಾಡೆಲ್ ಗಳ ಮೇಲೆ ವಿಶೇಷ ಆಫರ್ ಗಳನ್ನು ಘೋಷಿಸಿದೆ. ಮಾರ್ಚ್ 5 ರಿಂದ ಮಾರ್ಚ್ 31, 2025 ರವರೆಗೆ ನಡೆಯುವ ಈ ಹಬ್ಬದ ಅಭಿಯಾನವು ಗ್ರಾಹಕರಿಗೆ ತಮ್ಮ ಮನೆಯ […]

ಆಟವಾಡಲು ಕೆರೆಗೆ ಇಳಿದ ಬಾಲಕಿ ದುರ್ಮರಣ!

Ponnampete

ಆಟವಾಡಲೆಂದು ಕೆರೆಗೆ ಇಳಿದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಸಾವನ್ವಪ್ಪಿರುವ ದಾರುಣ ಘಟನೆ ಕೊಡಗು (Kodagu) ಜಿಲ್ಲೆಯ ಪೊನ್ನಂಪೇಟೆ (Ponnampete) ತಾಲೂಕಿನ ಅತ್ತೂರು ಗ್ರಾಮದ ಚೆನ್ನಂಗೊಲ್ಲಿಯಲ್ಲಿ ನಡೆದಿದೆ. ಚನ್ನಂಗೊಲ್ಲಿ ಸಮೀಪದ ಈಸ್ಟ್ ವೇಸ್ಟ್ ಮಿಲ್ ಸಮೀಪದ ತೋಟದ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ತೋಟದ ಕಾರ್ಮಿಕರಾಗಿರುವ ಭವಾನಿ ಎಂಬುವವರ 9 ವರ್ಷದ ಪುತ್ರಿ ಲಾವಣ್ಯ ಮೃತ ದುರ್ದೈವಿ ತನ್ನ ಸಹಪಾಠಿಗಳೊಂದಿಗೆ ಕೆರೆಯ ಬದಿಯಲ್ಲಿ ಆಟವಾಡುತ್ತಿದ್ದ ಸಂದರ್ಭ ಈಕೆ ಹಾಗೂ ಇನ್ನಿಬ್ಬರು ಮಕ್ಕಳು ಕೆರೆಗೆ ಇಳಿದಿದ್ದರು. ಆದರೆ ಕೆರೆಯಲ್ಲಿ ನೀರು […]

ಮಾನವ-ವನ್ಯಜೀವಿ ಸಂಘರ್ಷ ತಡೆಯಿರಿ: ಶಾಸಕ ಡಾ.ಮಂತರ್ ಗೌಡ

Mantar Gowda

ಮಾನವ-ವನ್ಯಜೀವಿ (wildlife) ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು ಮಡಿಕೇರಿ ಶಾಸಕ ಡಾ.ಮಂತರ್ ಗೌಡ (Mantar Gowda) ಅವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸ ಸಚಿವ ಅವರಿಂದ ಮಾಹಿತಿ ಪಡೆದಿದ್ದಾರೆ. ಇದಕ್ಕೆ ಉತ್ತರಿಸಿದ ಅರಣ್ಯ ಸಚಿವರು ಭೌತಿಕ ಅಡೆತಡೆಗಳ ನಿರ್ಮಾಣ: ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ ನಿರ್ಮಾಣ/ನಿರ್ವಹಣೆ, ಆನೆತಡೆ ಕಂದಕ ನಿರ್ಮಾಣ/ನಿರ್ವಹಣೆ ಮಾಡಲಾಗಿದ್ದು […]

ಕಟ್ಟೆಮಾಡು ದೇವಾಲಯದ ವ್ಯಾಪ್ತಿಯಲ್ಲಿ ಮತ್ತೆ ಮುಂದುವರಿದ ನಿಷೇಧಾಜ್ಞೆ!

Kattemadu temple

ಮಡಿಕೇರಿ ತಾಲೂಕು ಕಟ್ಟೆ ಮಾಡು (Kattemadu) ದೇವಾಲಯದಲ್ಲಿ ಈ ಹಿಂದೆ ನಡೆದ ಘಟನೆಯ ಸಂಬಂಧವಾಗಿ ಮೃತ್ಯುಂಜಯ ದೇವಾಲಯದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಮಾರ್ಚ್ 14 ರಿಂದ ಏಪ್ರಿಲ್ 11 ರವರೆಗೆ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರದಂತೆ, ಪ್ರತಿಭಟನೆ ರ್ಯಾಲಿ,ಜಾತ, ಪ್ರಚೋದಾತ್ಮಕ ಘೋಷಣೆಗಳನ್ನು ಕೂಗದಂತೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಹಿರಿಯ ಉಪ ವಿಭಾಗಾಧಿಕಾರಿಗಳಾದ ವಿನಾಯಕ ನರ್ವಾಡೆ ರವರು ದಿನಾಂಕ 14.03.2025 ರಂದು ಆದೇಶ ಹೊರಡಿಸಿದ್ದಾರೆ.

Power Cut: ನಾಳೆ ಎಲ್ಲೆಲ್ಲಿ ಕರೆಂಟ್ ಇರಲ್ಲ?

Power Cut

ವಿರಾಜಪೇಟೆ 66/33/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ ಮಾರ್ಚ್, 15 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸಿದ್ದಾಪುರ, ಗುಹ್ಯ, ಮಾಲ್ದಾರೆ, ಕರಡಿಗೋಡು, ಇಂಜಲಗೆರೆ, ಮೇಕೂರು, ಮೂರ್ನಾಡು, ಪಾರಣೆ, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಅಗ್ನಿವೀರ್ ಆಗಲು ಸುವರ್ಣ ಅವಕಾಶ: ಅರ್ಜಿ ಸಲ್ಲಿಸುವುದು ಹೇಗೆ?

Indian Army Agniveer

ಭಾರತೀಯ ಸೇನೆಯಲ್ಲಿ ಅಗ್ನಿಪಥ (Agni path) ಯೋಜನೆಯ ಅಗ್ನಿವೀರರಾಗಲು (Agniveer) ಸುವರ್ಣ ಅವಕಾಶವಿದೆ. ಭಾರತೀಯ ರಕ್ಷಣಾ ಪಡೆಗಳಲ್ಲಿ ಅಗ್ನಿವೀರರನ್ನು ಆಯ್ಕೆ ಮಾಡಿಕೊಳ್ಳಲು ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು, ಅರ್ಹತೆ ಇರುವವರು ಅರ್ಜಿ ಸಲ್ಲಿಸಿ. ಈ ಹುದ್ದೆಗಳ ವಿಶೇಷತೆ ಎಂದರೆ ನೀವು ನಾಲ್ಕು ವರ್ಷ ಭಾರತೀಯ ರಕ್ಷಣಾ ಪಡೆಗಳಲ್ಲಿ ಸೇವೆ ಮಾಡುವ ಜತೆಗೆ, ಅತ್ಯುತ್ತಮ ಸಂಬಳ ಪಡೆಯುವ ಜತೆಗೆ, ನಿಮ್ಮ ಮುಂದಿನ ಶಿಕ್ಷಣಗಳನ್ನು ಸಹ ಅಲ್ಲಿಯೇ ಮುಗಿಸಿಕೊಳ್ಳಬಹುದಾಗಿದೆ. ಅರ್ಜಿಗೆ ಬೇಕಾದ ಕಂಪ್ಲೀಟ್‌ ಡೀಟೇಲ್ಸ್‌ ಇಲ್ಲಿದೆ. […]

Health Tips: ಮಹಿಳೆಯರಿಗಿರಬೇಕು ಆರೋಗ್ಯ ಕಾಳಜಿ!

Health Tips

ಹಿಂದಿನ ಕಾಲದಿಂದಲೂ ಮಹಿಳೆಯರು ಮನೆಯ ಸದಸ್ಯರ ಆರೋಗ್ಯದ ಪಾಲನೆ ಮತ್ತು ಪೋಷಣೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಆದರೆ ತನ್ನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವುದುನ್ನು ಬಿಡಬೇಕು ಹಾಗಾದಾಗ ಮಾತ್ರ ಆರೋಗ್ಯವಂತರಾಗಿ ಬದುಕಲು ಸಾಧ್ಯ ಮತ್ತು ಉತ್ತಮ ಜೀವನಶೈಲಿಯನ್ನು ಹೊಂದಲು ಸಾಧ್ಯ ಎಂದು ಬೆಂಗಳೂರಿನ ವಾಸವಿ ಆಸ್ಪತ್ರೆಯ ಪ್ರಸೂತಿ ತಜ್ಞರಾದ ಡಾ. ನಿಶಾ ಬುಚಾಡೆ ಅವರ ಆರೋಗ್ಯ ಸಲಹೆಗಳು (Health Tips) ಇಲ್ಲಿದೆ. * ಅಡುಗೆ ಮಾಡುವುದು, ಮಕ್ಕಳ ಪಾಲನೆ ಜೊತೆಗೆ ಮನೆಯ ಕೆಲಸದ ಒತ್ತಡ ನಡುವೆ ಸರಿಯಾದ ಸಮಯಕ್ಕೆ […]