ಯೂಟ್ಯೂಬ್ ಚಾನಲ್‌ಗಳಿಗೆ ಸರ್ಕಾರದಿಂದ ಅಂಕುಶ..? – ಸಿಎಂ ಸಿದ್ದರಾಮಯ್ಯ ಕೊಟ್ರು ಮಹತ್ವದ ಸುಳಿವು..!

  ಹುಬ್ಬಳ್ಳಿ : ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ […]

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Power Cut

ಪೊನ್ನಂಪೇಟೆ ಹಾಗೂ ಶ್ರೀಮಂಗಲ ವಿದ್ಯುತ್ ಉಪ ಕೇಂದ್ರದಲ್ಲಿ ದುರಸ್ತಿ ಕಾರ್ಯ ಕೈಗೆತ್ತಿಕೊಂಡಿರುವ ಹಿನ್ನೆಲೆ, ಎಫ್1 ನಲ್ಲೂರು, ಎಫ್2 ಬಾಳೆಲೆ, ಎಫ್4 ತಿತಿಮತಿ, ಎಫ್5 ಪಾಲಿಬೆಟ್ಟ, ಎಫ್6 ಬೇಗೂರು, ಎಫ್7 ಗೋಣಿಕೊಪ್ಪ, ಎಫ್8 ಪೊನ್ನಂಪೇಟೆ, ಎಫ್9 ಹಾತೂರು, ಎಫ್10 ಹೈಸೊಡ್ಲೂರು, ಎಫ್1 ಬಿರುನಾಣಿ, ಎಫ್2 ಕುಟ್ಟ, ಎಫ್3 ಶ್ರೀಮಂಗಲ, ಎಫ್4 ಕಾನೂರು, ಎಫ್5 ಕೆ.ಬಾಡಗ, ಎಪ್6 ಬೀರುಗ, ಎಫ್7 ಟಿ.ಶೆಟ್ಟಗೇರಿ, ಈ ಫೀಡರ್‍ಗಳಿಂದ ಹೊರಹೊಮ್ಮುವ ಸುಳುಗೋಡು, ಕೋಣನಕಟ್ಟೆ, ಕೊಟ್ಟಗೇರಿ, ದೇವನೂರು, ಕಿರಗೂರು, ನಿಟ್ಟೂರು, ಜಾಗಲೆ, ಅರವತೋಕ್ಲು, ದೇವರಪುರ, ಕಾಯಿಮನೆ, […]

Power Cut: ನಾಳೆ ಕೊಡಗಿನ ಹಲವೆಡೆ ವಿದ್ಯುತ್ ಕಡಿತ: ಯಾವೆಲ್ಲ ಪ್ರದೇಶಗಳಲ್ಲಿ?

Power Cut

220/66/11 ಕೆ.ವಿ ಕುಶಾಲನಗರ, 66/11 ಕೆ.ವಿ ಸುಂಟಿಕೊಪ್ಪ, 33/11 ಕೆವಿ ಸೋಮವಾರಪೇಟೆ ಹಾಗೂ 66/11 ಕೆವಿ ಮಾದಾಪುರ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕೈಗೆತ್ತಿಕೊಳ್ಳಲಾಗುದರಿಂದ ಆಗಸ್ಟ್, 20 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ, ಕುಶಾಲನಗರ ಟೌನ್, ನಂಜರಾಯಪಟ್ಟಣ, ಗುಡ್ಡೆಹೊಸೂರು, ಹೆಬ್ಬಾಲೆ, ಭುವನಗಿರಿ, ಇಂಡಸ್ಟ್ರಿಯಲ್ ಏರಿಯಾ, ಕೂಡಿಗೆ, ಕಾನ್‍ಬೈಲು, ಅಂದಗೋವೆ, ನಾಕೂರು, ಹಾದ್ರೆ ಹೊರೂರು, ಹಟ್ಟಿಹೊಳೆ, ಗರ್ವಾಲೆ, ಗರಗಂದೂರು, ಕಾಂಡನಕೊಲ್ಲಿ, ಕುಂಬೂರು, ಸುಂಟಿಕೊಪ್ಪ, ಮಾದಾಪುರ, ಚೆಟ್ಟಳ್ಳಿ, ಅಭ್ಯತ್‍ಮಂಗಲ, ನಾಕೂರು ಶಿರಂಗಾಲ […]

Power Cut: ನಾಳೆ ಕೊಡಗಿನ ಹಲವೆಡೆ ವಿದ್ಯುತ್ ಕಡಿತ: ಯಾವೆಲ್ಲ ಪ್ರದೇಶಗಳಲ್ಲಿ ಪವರ್‌ ಕಟ್‌

Power Cut

66/11 ಕೆ.ವಿ ಮಡಿಕೇರಿ ವಿದ್ಯುತ್ ಉಪಕೇಂದ್ರದಲ್ಲಿ ನಾಳೆ ಬೆಳಗ್ಗೆ 10.00 ರಿಂದ 5.00 ಗಂಟೆಯವರಗೆ ನಿರ್ವಹಣಾ ಕಾಮಗಾರಿ ನಡೆಯುವ ಕಾರಣದಿಂದ ಮಡಿಕೇರಿ ನಗರ, ರಾಜಾಸೀಟ್ ರಸ್ತೆ, ಗದ್ದಿಗೆ, ಕೋಟೆ, ಕುಂಡಮೇಸ್ತ್ರಿ, ಒಂಕಾರೇಶ್ವರ, ಜೆ.ಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ, ಮೇಕೇರಿ, ಭಾಗಮಂಡಲ, ಬೊಯಿಕೇರಿ, ಸಂಪಾಜೆ, ಗಾಳಿಬೀಡು, ಮಕ್ಕಂದೂರು, ಹೆಬ್ಬಟ್ಟಗೇರಿ, ಕೆ.ಬಾಡಗ, ಬೆಟ್ಟಗೆರಿ, ಚೆಟ್ಟಿಮಾಣಿ, ಚೇರಂಬಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಧರ್ಮಸ್ಥಳದ ವಿರುದ್ಧ‌ ಅಪಪ್ರಚಾರ: ಮಡಿಕೇರಿಯಲ್ಲಿ ಭಕ್ತರ ಪ್ರತಿಭಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಧಿಕಾರಿಗಳ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಅಪಪ್ರಚಾರ ಮತ್ತು ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಕೊಡಗು ಧರ್ಮಸ್ಥಳ ಭಕ್ತಾಭಿಮಾನಿ ಬಳಗ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ 300ಕ್ಕೂ ಹೆಚ್ಚು ಪ್ರತಿಭಟನಾಕಾರಾರು ಅಶಾಂತಿ ಮೂಡಿಸುತ್ತಿರುವ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಶಾಂತಿ ಮೂಡಿಸುತ್ತಿರುವ ಬಳಿ ಹಲವು ಸಾಕ್ಷಿಗಳು ಇದೆ ಎಂದು ಸಾರುತ್ತಿರುವವರ ಮನೆ, ಕಛೇರಿ ಗಳನ್ನು ತನಿಖೆ ಮಾಡಬೇಕು,ಈಗಿರುವ ತನಿಖಾ ತಂಡ ಎಸ್ ಐ […]

ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ ನೋಡಿ

Kodagu rain

ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 3.63 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.70 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2196.33 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2317.87 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.55 ಮಿ.ಮೀ. ಕಳೆದ ವರ್ಷ ಇದೇ ದಿನ 7.18 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3304.65 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]

ವಿರಾಜಪೇಟೆಯ ರಾಮನಗರದಲ್ಲಿ ಸಮುದಾಯ ಭವನದ ಸ್ಥಳ ವೀಕ್ಷಿಸಿದ ಶಾಸಕ ಪೊನ್ನಣ್ಣ

ವಿರಾಜಪೇಟೆಯ ಬೆಟೋಳಿಯ ರಾಮನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನದ ಸ್ಥಳ ವೀಕ್ಷಣೆ ಹಾಗೂ ಪರಿಶೀಲನೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನಡೆಸಿದರು. ಮೂಲಸೌಕರ್ಯ ಕಲ್ಪಿಸುವುದರೊಂದಿಗೆ ಗ್ರಾಮಕ್ಕೆ ಅವಶ್ಯಕತೆ ಇರುವ ಸಮುದಾಯ ಭವನಕ್ಕಾಗಿ ಈ ಹಿಂದೆ ಮಾನ್ಯ ಶಾಸಕರಲ್ಲಿ ಗ್ರಾಮಸ್ಥರು ತಮ್ಮ ಅಹವಾಲನ್ನು ಹೇಳಿಕೊಂಡಿದ್ದರು. ಇಂದು ಸಮುದಾಯ ಭವನ ನಿರ್ಮಿಸಲು ಉದ್ದೇಶಿಸಿರುವ ಸ್ಥಳಕ್ಕೆ ತೆರಳಿದ ಶಾಸಕರು ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾದ ರಂಜಿ ಪೂಣಚ್ಚ, […]

ವಿರಾಜಪೇಟೆ ಕಾವೇರಿ ಕಾಲೇಜು ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

ಆಧುನಿಕ ಜೀವನ ಶೈಲಿಯಿಂದ ಕೃಷಿ ಭೂಮಿಯಿಂದ ದೂರ ಉಳಿದ ಯುವ ಜನತೆ ಒಂದು ದಿನವಾದರೂ ಕೃಷಿ ಭೂಮಿಯ ಸಂಪರ್ಕಕ್ಕೆ ಬಂದು ರೈತಾಪಿ ಬದುಕಿನ ಅನುಭವ ಪಡೆಯಬೇಕು ಎಂದು ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ ಅಭಿಪ್ರಾಯ ಪಟ್ಟರು. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ವತಿಯಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಬಿಟ್ಟಂಗಾಲದ ನಿವೃತ್ತ ಪೋಲಿಸ್ ಉನ್ನತಾಧಿಕಾರಿ.ಬಿ.ಡಿ.ಮಂದಪ್ಪ ರವರ ಗದ್ದೆಗಳಲ್ಲಿ ಬುಧವಾರ ಆಯೋಜಿಸಲಾಗಿದ್ದ ಕ್ರೀಡಾಕೂಟವನ್ನು ಉದ್ದೇಶಿಸಿ ಮಾತನಾಡಿದ ಅವರು ಇತ್ತೀಚಿನ ವರ್ಷದಲ್ಲಿ ಯುವಜನತೆ ಕೃಷಿ ಭೂಮಿಯಿಂದ ದೂರ ಸರೆಯುತಿದ್ದು, […]

ಉದ್ಯಮಿ ಕುಂಜಿಲ ಯೂಸುಫ್ ನಿಧನ

ನಾಪೋಕ್ಲು ಕಕ್ಕಬ್ಬೆ ಬಳಿಯ ಕುಂಜಿಲ ಗ್ರಾಮದ ನಿವಾಸಿ ಹಲವು ವರ್ಷಗಳ ಹಿಂದೆ ಜಿಲ್ಲೆಯ ವಿವಿಧೆಡೆ ಸಂಚರಿಸುತ್ತಿದ್ದ ಐಡಿಯಲ್ ಬಸ್ಸಿನ ಮಾಲೀಕರಾಗಿದ್ದ ಕುಂಜಿಲ ಯೂಸುಫ್ (60)ರವರು ನಿಧನರಾಗಿದ್ದಾರೆ. ಮೃತರ ದಫನ ಕಾರ್ಯವು ಇಂದು ಮದ್ಯಾಹ್ನ ಕುಂಜಿಲ ಪೈನರಿ ಜುಮಾ ಮಸೀದಿಯ ಖಬರ್ ಸ್ಥಾನದಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

Power Cut

ಮಡಿಕೇರಿ: ನಗರದ ವಿದ್ಯುತ್ 66/11 ಕೆ.ವಿ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಫೀಡರ್‍ನಲ್ಲಿ ಹಾಗೂ ಎಫ್5 ಜಿ.ಟಿ ರಸ್ತೆ ಫೀಡರ್‍ನಲ್ಲಿ ಆಗಸ್ಟ್, 06 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಗೌಳಿಬೀದಿ, ಪೆನ್ಸನ್ ಲೈನ್, ಅಪ್ಪಚ್ಚಕವಿ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, ಕೆಎಸ್‍ಆರ್‍ಟಿಸಿ ಬಸ್ ಸ್ಟಾಂಡ್, ಹಳೆ ಖಾಸಗಿ ಬಸ್ ಸ್ಟಾಂಡ್, ಜಯನಗರ, ಅಶೋಕಪುರ, ಜಲಾಶ್ರಯ ಬಡಾವಣೆ, ಸರಕಾರಿ ಆಸ್ಪತ್ರೆ, ಮಂಗಳದೇವಿನಗರ, ಅರಣ್ಯಭವನ, ಚೈನ್‍ಗೇಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ […]