ಹೃದಯಾಘಾತ ತಡೆಯಲು ಈ ಆಹಾರಗಳನ್ನು ಸೇವಿಸಿ

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ (Heart attack) ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತದೆ. ಇದಕ್ಕೆ ಬೇರೆ ಬೇರೆ ಕಾರಣಗಳಿದೆ, ಹೃದಯಾಘಾತದಿಂದ ತಪ್ಪಿಸಿಕೊಳ್ಳಲು ಮಾತ್ರೆಯೊಂದೇ ಪರಿಹಾರವಲ್ಲ.ಇದು ಬಹುಮುಖ್ಯವಾದ ವಿಷಯ. ಇತ್ತೀಚೆಗೆ ಹೃದಯಾಘಾತದ ಪ್ರಕರಣಗಳು ಜಾಗತಿಕವಾಗಿ ಹೆಚ್ಚಾಗುತ್ತಿರುವುದು ನಿಜ. ಜೀವನಶೈಲಿ, ಆಹಾರ, ಮಾನಸಿಕ ಒತ್ತಡ ಮತ್ತು ಶಾರೀರಿಕ ಚಟುವಟಿಕೆಗಳ ಕೊರತೆ ಈ ಬೆಳವಣಿಗೆಗೆ ಕಾರಣವಾಗಿವೆ. ಈ ಹೃದಯಾಘಾತವನ್ನು ಆಹಾರದಿಂದಲ್ಲೇ ತಡೆಗಟ್ಟಬಹುದು ಎಂಬುದನ್ನು ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಜಪಾನ್ನ 9Japan) ಟೋಕಿಯೊದಲ್ಲಿರುವ ಟೊಹೊ ವಿಶ್ವವಿದ್ಯಾಲಯದ (Toho University) ಹೊಸ ಸಂಶೋಧನೆಯ ಪ್ರಕಾರ, ಅಕ್ಕಿ, ಕಾಫಿ ಮತ್ತು […]
ಎಷ್ಟು ದಿನಗಳಿಗೊಮ್ಮೆ ಹಲ್ಲುಜ್ಜುವ ಬ್ರಷ್ ಬದಲಾಯಿಸಬೇಕು ಗೊತ್ತಾ?

ದೈನಂದಿನ ಚಟುವಟಿಕೆಯಲ್ಲಿ ಒಂದು ಬೆಳಗ್ಗೆ ಎದ್ದ ತಕ್ಷಣ ಹಾಗೂ ರಾತ್ರಿ ಮಲಗುವ ಮುನ್ನ ಬ್ರಷ್ ಮಾಡುವುದು, ಆದ್ರೆ ಕೆಲವರು ಒಂದೇ ಬ್ರಷ್ನಲ್ಲಿ ಹಲ್ಲುಜ್ಜುವ ವರ್ಷವಾದ್ರು ಒಂದೇ ಬ್ರಷ್ನಲ್ಲಿ ಹಲ್ಲುಜ್ಜುತ್ತಾರೆ. ಇದರಿಂದ ಒಳ್ಳೆಯದಕ್ಕಿಂತ ಅಪಾಯವೇ ಜಾಸ್ತಿ ಹಲ್ಲುಜ್ಜುವ ಬ್ರಷ್ಗೆ ಅದರದೆ ಆದ ಟೈಮ್ ಇರುತ್ತೆ. ಇಂತಿಷ್ಟು ಸಮಯಗಳಿಗೊಮ್ಮೆ ಹಲ್ಲುಜ್ಜುವ ಬ್ರಷನ್ನು ಬದಲಾಯಿಸಲೇಬೇಕು .ಹಾಗದ್ರೆ ಬ್ರಷನ್ನು ಎಷ್ಟು ಸಮಯಕ್ಕೊಮ್ಮೆ ಬದಲಾಯಿಸಬೇಕು? ಬಾಯಿಯ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಟೂತ್ ಬ್ರಷ್ಗಳು (toothbrush) ಮುಖ್ಯ ಪಾತ್ರ ವಹಿಸುತ್ತವೆ. ಈಗಿನ ಕಾಲದಲ್ಲಿ ಎಲ್ಲಾರು ಟೂತ್ ಬ್ರಷ್ನ್ನೆ […]
2 ವರ್ಷದ ಮಕ್ಕಳಲ್ಲೂ ಕಂಡುಬರುತ್ತಿದೆ ಮಲಬದ್ಧತೆ ಸಮಸ್ಯೆ: ಏಕೆ ನಿರ್ಲಕ್ಷಿಸಬಾರದು?

ಮಲಬದ್ಧತೆ ಎಂಬುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಆದ್ರೆ ಇತ್ತೀಚಿಗೆ ತೀರಾ 2 ವರ್ಷದ ಮಕ್ಕಳಲ್ಲೂ ಮಲಬದ್ಧತೆ ಕಂಡುಬರುತ್ತಿರುವುದು ನಿಜಕ್ಕೂ ಆತಂಕಕಾರಿ ಸಂಗತಿ ಎನ್ನುತ್ತಾರೆ ಬೆಂಗಳೂರಿನ ವಾಸವಿ ಆಸ್ಪತ್ರೆಯ ತಜ್ಞರು. ಮಕ್ಕಳಲ್ಲಿ ಮಲಬದ್ಧತೆ ಸಮಸ್ಯೆ ಕಂಡುಬರಲು ಕಾರಣವೇನು ಎಂದು ನೋಡಿದಾಗ ಈಗಿನ ಆಹಾರ ಪದ್ಧತಿ ಪ್ರಮುಖವಾಗಿದೆ. ಅನಾರೋಗ್ಯಕರ ಆಹಾರ ಸೇವನೆ, ಜಂಕ್ ಫುಡ್, ಬ್ರೆಡ್, ಬಿಸ್ಕತ್ ಮತ್ತು ರಸ್ಕ್ಗಳ ಅತಿಯಾದ ಸೇವನೆ, ತರಕಾರಿ ಮತ್ತು ಹಣ್ಣುಗಳಂತಹ ಫೈಬರ್ ಭರಿತ ಆಹಾರ ಸೇವನೆಯ ಕೊರತೆ ಮತ್ತು […]
ಸಚಿವರಿಂದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಪ್ರಗತಿ ಪರಿಶೀಲನಾ ಸಭೆ – ಜಿಲ್ಲೆಯಲ್ಲಿ ಕಾರ್ಡಿಯಾಲಜಿ ಸೆಂಟರ್ ಆರಂಭ..?

ಬೆಂಗಳೂರು : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಾಲೇಜಿನ ಪ್ರಗತಿ ಪರಿಶೀಲನಾ ಸಭೆ ಬೆಂಗಳೂರಿನಲ್ಲಿ ನಡೆಯಿತು. ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟಿಲ್ ಕಾಲೇಜಿನ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಕಾಲೇಜಿನಲ್ಲಿ ಖಾಲಿಯಿರುವ ನರ್ಸಿಂಗ್ ಆಫಿಸರ್ಸ್ ಮತ್ತು ವೈದ್ಯರ ಹುದ್ದೆಯನ್ನು ಆದಷ್ಟು ಶೀಘ್ರದಲ್ಲಿ ಭರ್ತಿ ಮಾಡುವಂತೆ ಸಚಿವರು ಸೂಚಿಸಿದರು. ಕಾರ್ಡಿಯಾಲಜಿ ಕೇಂದ್ರ ಆರಂಭಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಯಿತು. ಈ ಬಗ್ಗೆ ಶಾಸಕ ಡಾ. ಮಂಥರ್ ಗೌಡ ಹಾಗೂ ಅಧೀಕ್ಷಕ […]
Health Tips: ಮಹಿಳೆಯರಿಗಿರಬೇಕು ಆರೋಗ್ಯ ಕಾಳಜಿ!

ಹಿಂದಿನ ಕಾಲದಿಂದಲೂ ಮಹಿಳೆಯರು ಮನೆಯ ಸದಸ್ಯರ ಆರೋಗ್ಯದ ಪಾಲನೆ ಮತ್ತು ಪೋಷಣೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಆದರೆ ತನ್ನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವುದುನ್ನು ಬಿಡಬೇಕು ಹಾಗಾದಾಗ ಮಾತ್ರ ಆರೋಗ್ಯವಂತರಾಗಿ ಬದುಕಲು ಸಾಧ್ಯ ಮತ್ತು ಉತ್ತಮ ಜೀವನಶೈಲಿಯನ್ನು ಹೊಂದಲು ಸಾಧ್ಯ ಎಂದು ಬೆಂಗಳೂರಿನ ವಾಸವಿ ಆಸ್ಪತ್ರೆಯ ಪ್ರಸೂತಿ ತಜ್ಞರಾದ ಡಾ. ನಿಶಾ ಬುಚಾಡೆ ಅವರ ಆರೋಗ್ಯ ಸಲಹೆಗಳು (Health Tips) ಇಲ್ಲಿದೆ. * ಅಡುಗೆ ಮಾಡುವುದು, ಮಕ್ಕಳ ಪಾಲನೆ ಜೊತೆಗೆ ಮನೆಯ ಕೆಲಸದ ಒತ್ತಡ ನಡುವೆ ಸರಿಯಾದ ಸಮಯಕ್ಕೆ […]
ಕಣ್ಣಿನ ಆರೋಗ್ಯ: ಗ್ಲಾಕೋಮಾ ಬಗ್ಗೆ ಇರಲಿ ಎಚ್ಚರ

ಗ್ಲಾಕೋಮವನ್ನು (Glaucoma) ಸದ್ದಿಲ್ಲದೇ ದೃಷ್ಟಿ ಕದ್ದೊಯ್ಯುವ ಕಳ್ಳ ಎಂದು ಕರೆಯ ಬಹುದು. ಗ್ಲಾಕೋಮಾ ಕಣ್ಣಿಗೆ ಸಂಬಂಧ ಪಟ್ಟ ಆತಂಕಕಾರಿ ಕಾಯಿಲೆಯ ಸ್ಥಿತಿಗಳಲ್ಲೊಂದು. ಇದರಿಂದ ಕಣ್ಣಿನ ದೃಷ್ಟಿ ಹೋಗುತ್ತದೆ. ಸಾಧಾರಣವಾಗಿ 40 ವರ್ಷಗಳಿಗಿಂತಲೂ ಹೆಚ್ಚಿನ ವಯಸ್ಸಿನವರಿಗೆ, ಅದರಲ್ಲೂ ಅನುವಂಶಿಕವಾಗಿ ಗ್ಲಾಕೋಮಾ ರೋಗವು ಹರಡುವುದು ಕಂಡು ಬರುತ್ತದೆ. ಯಾವುದೇ ರೋಗ ಲಕ್ಷಣಗಳಿಲ್ಲದೆ ದೃಷ್ಟಿ ಕದಿಯುವ ಕಾಯಿಲೆ ಗ್ಲಾಕೋಮಾ ರೋಗ ಲಕ್ಷಣಗಳು: ಯಾವುದೇ ರೋಗ ಲಕ್ಷಣಗಳಿಲ್ಲದೆ ದೃಷ್ಠಿ ಕದಿಯುವ ಕಾಯಿಲೆ ಗ್ಲಾಕೋಮಾ, 40 ವಯಸ್ಸಿನ ನಂತರ ಪ್ರತೀಯೊಬ್ಬರೂ ವರ್ಷಕ್ಕೊಮ್ಮೆ ಕಣ್ಣಿನ ಒತ್ತಡ […]
Women’s Day: ಸಮಾಜ ಸೇವಕಿ ಲೀಲಾ ಮೇದಪ್ಪಗೆ ರಾಜ್ಯ ಪ್ರಶಸ್ತಿ

ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿಯು ಸಮಾಜ ಸೇವೆಯಲ್ಲಿ ಉತ್ತಮ ಸೇವೆ ಮಾಡಿರುವವರಿಗೆ ಕೊಡಮಾಡುತ್ತಿರುವ ರಾಜ್ಯ ಪ್ರಶಸ್ತಿಗೆ ಮಾನವೀಯ ಸ್ನೇಹಿತರ ಒಕ್ಕೂಟದ ಸದಸ್ಯೆ ಹಾಗೂ ಕೊಡಗು (Kodagu) ಜಿಲ್ಲಾ ಹಾಪ್ ಕಾಮ್ಸ್ ನ ನಿರ್ದೇಶಕಿ ಸುಂಟಿಕೊಪ್ಪದ ಚಟ್ರಂಡ ಲೀಲಾ ಮೇದಪ್ಪ (Leela Medappa) ಅವರು ಭಾಜನರಾಗಿದ್ದಾರೆ. ಮಹಿಳಾ ದಿನಾಚರಣೆ ಪ್ರಯುಕ್ತ ಶಿಕಾರಿಪುರದಲ್ಲಿ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳ ಆಯೋಜಿಸಿರುವ ತೋಟಗಾರಿಕೆ ಮತ್ತು ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಮಹಿಳೆಯರಿಗೆ ಸನ್ಮಾನಿಸುವ ಕಾರ್ಯಕ್ರಮದಲ್ಲಿ […]
ಫ್ಲೂ ಲಸಿಕೆ ಪಡೆದು ಫ್ಲೂನಿಂದ ದೂರವಿರಿ ಹಾಗೂ ಆರೋಗ್ಯವಾಗಿರಿ

ಪ್ರತೀ ವರ್ಷದಲ್ಲೂ ಪ್ರಪಂಚದಾದ್ಯಂತ ಇರುವ ಲಕ್ಷಾಂತರ ಜನರು ಫ್ಲೂನಿಂದ (Flu) ತೊಂದರೆಗೊಳಗಾಗುತ್ತಾರೆ. ಪ್ರತೀ ವರ್ಷ 100 ಕೋಟಿಗಿಂತಲೂ ಹೆಚ್ಚು ಫ್ಲೂ ಪ್ರಕರಣಗಳಲ್ಲಿ 3 ರಿಂದ 5 ಮಿಲಿಯನ್ ಮಂದಿ ಗಂಭೀರ ಪರಿಸ್ಥಿತಿ ಎದುರಿಸುತ್ತಾರೆ. ಸಾಮಾನ್ಯವಾಗಿ ಫ್ಲೂ ಅನ್ನು ಶೀತ ಎಂದು ಭಾವಿಸಲಾಗುತ್ತದೆ. ಆದರೆ ಫ್ಲೂ ನಿಮ್ಮ ದೈನಂದಿನ ಜೀವನ ಮತ್ತು ಕೆಲಸ ಕಾರ್ಯನ್ನು ಅಡ್ಡಿಪಡಿಸುತ್ತದೆ. ಹಾಗಾಗಿ ಅದಕ್ಕೆ ಫ್ಲೂನಿಂದ ಕ್ತ ಲಸಿಕೆ ಪಡೆಯುವುದು ಅವಶ್ಯವಾಗಿದೆ ಮತ್ತು ಲಸಿಕೆಯಿಂದ (Vaccine) ನಿಮ್ಮನ್ನು ನೀವು ರಕ್ಷಿಸಬಹುದಾಗಿದೆ. ಆದರೆ ಅನೇಕ ಜನರು […]
ಶುಗರ್ ಇರುವವರು ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಸಲಹೆಗಳು

ಮಧುಮೇಹ (Diabetes) ಎನ್ನುವುದು ಸಾಮಾನ್ಯವಾದ ಆರೋಗ್ಯ (Health) ಸಮಸ್ಯೆಗಳಲ್ಲಿ ಒಂದು. ಮಧುಮೇಹಕ್ಕೂ ಹೃದಯದ ಆರೋಗ್ಯಕ್ಕೂ ನಿಕಟ ಸಂಬಂಧ ಇದೆ. ಆದರೆ ಈ ವಿಚಾರವನ್ನು ಬಹುತೇಕರು ಕಡೆಗಣಿಸಿರುತ್ತಾರೆ. ಅದು ಸಲ್ಲದು. ಯಾಕೆಂದರೆ ಈ ಕಡೆಗಣನೆಯಿಂದ ನಿಮ್ಮ ಒಟ್ಟಾರೆ ಆರೋಗ್ಯದ ಮೇಲೆ ಗಾಢ ಪರಿಣಾಮ ಉಂಟಾಗಬಹುದು. ಹಾಗಾಗಿ ಈ ಕುರಿತು ಹೆಚ್ಚಿನ ಮಾಹಿತಿ ಹೊಂದುವುದು ಅವಶ್ಯ. ವ್ಯಕ್ತಿಗಳ ರಕ್ತದ ಸಕ್ಕರೆಯ ಮಟ್ಟ ಜಾಸ್ತಿ ಆದಾಗ ಅದು ಗ್ಲೂಕೋಸ್ ಮೇಲೆ ಮಾತ್ರ ಪರಿಣಾಮ ಬೀರುವುದಿಲ್ಲ, ಜೊತೆಗೆ ಹೃದಯದ ಕೆಲಸದ ಮೇಲೆ ಮತ್ತು […]