ʼವೃಕ್ಷಮಾತೆʼ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ – 114 ವರ್ಷದ ತುಂಬು ಜೀವನಕ್ಕೆ ವಿದಾಯ ಹೇಳಿದ ಪದ್ಮಶ್ರೀ ಪುರಸ್ಕೃತ ಸಾಧಕಿ

ಬೆಂಗಳೂರು : ‘ವೃಕ್ಷಮಾತೆ’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ(114) ಅವರು ಇಂದು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ. ಪದ್ಮಶ್ರೀ ಸೇರಿದಂತೆ ಹಲವು ಪ್ರಶಸ್ತಿಗಳು ತಿಮ್ಮಕ್ಕ ಅವರ ಮುಡಿಗೇರಿತ್ತು. ಮರಗಳನ್ನೇ ತನ್ನ ಮಕ್ಕಳಂತೆ ಕಂಡು, ನಾಡಿನಲ್ಲಿ ಸಾವಿರಾರು ಮರಗಳನ್ನು ನೆಟ್ಟು ಮಾದರಿಯಾದ ಅವರ ನಿಧನಕ್ಕೆ ನಾಡಿನ ವಿವಿಧ ವರ್ಗದ ಜನ ಸಂತಾಪ ಸೂಚಿಸಿದ್ದಾರೆ. ಇಂದಿನ ಪೀಳಿಗೆಗೆ ಇವರ ಜೀವನ […]
ಕನ್ನಡಪ್ರಭ ಪತ್ರಿಕೆ ವತಿಯಿಂದ ಪೊನ್ನಂಪೇಟೆ, ವೀರಾಜಪೇಟೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ – ಉತ್ಸಾಹದಿಂದ ಪಾಲ್ಗೊಂಡ ನೂರಕ್ಕೂ ಅಧಿಕ ವಿದ್ಯಾರ್ಥಿಗಳು

ವಿರಾಜಪೇಟೆ : ಮಕ್ಕಳ ಪ್ರತಿಭೆ ಅನಾವರಣಕ್ಕೆ ಚಿತ್ರಕಲೆಯಂತಹ ಸ್ಪರ್ಧಾ ಕಾರ್ಯಕ್ರಮಗಳು ಅವಶ್ಯಕವಾಗಿದೆ. ತೀರಾ ಬಡತನದಲ್ಲಿ ಬೆಳೆದು ಬಂದವರು ಇಂದು ಸಾಕಷ್ಟು ಸಾಧನೆ ಮಾಡಿದ್ದಾರೆ. ಅವರಂತೆ ವಿದ್ಯಾರ್ಥಿಗಳು ಸಾಧನೆ ಮಾಡಬೇಕೆಂದು ಲಿಟಲ್ ಸ್ಕಾಲರ್ಸ್ ಅಕಾಡೆಮಿ ಅಧ್ಯಕ್ಷ ಪೂಜಾ ಸಜೇಶ್ ಹೇಳಿದರು. ಕನ್ನಡಪ್ರಭ ಪತ್ರಿಕೆ ವತಿಯಿಂದ ವಿರಾಜಪೇಟೆಯ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಗುರುವಾರ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ವಿದ್ಯಾರ್ಥಿಗಳಿಗೆ ನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. […]
ಕೆಲವು ದಿನದ ಹಿಂದಷ್ಟೇ ರಸ್ತೆ ದುಸ್ಥಿತಿ ಬಗ್ಗೆ ವರದಿ ಮಾಡಿ ಸಾರ್ವಜನಿಕ ಕಾಳಜಿ – ಅದೇ ರಸ್ತೆಯಲ್ಲಿ ಬಿದ್ದು ಗಾಯಗೊಂಡ ಪತ್ರಕರ್ತೆ..!

ಮಡಿಕೇರಿ : ಜಿಲ್ಲೆಯ ಬಹುತೇಕ ಕಡೆ ರಸ್ತೆಗಳ ಸ್ಥಿತಿ ಶೋಚನೀಯವಾಗಿದೆ. ಹಲವೆಡೆ ವಾಹನಗಳು ಸಂಚರಿಸುವುದೇ ದುಸ್ತರವಾಗಿದೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರ ಪಾಡಂತೂ ಹೇಳತೀರದು. ಒಂದೆಡೆ ಹೊಂಡ ಗುಂಡಿಗಳು ರಸ್ತೆಯನ್ನು ಆವರಿಸಿದ್ದರೆ, ಮತ್ತೊಂದೆಡೆ ಈ ಬಾರಿಯ ನಿರಂತರ ಮಳೆಗೆ ಎಲ್ಲೆಲ್ಲಿಂದೋ ಬಂದು ರಸ್ತೆಯಲ್ಲಿ ಹರಡಿಕೊಂಡಿರುವ ಮಣ್ಣು & ಮರಳಿನ ರಾಶಿ ದ್ವಿಚಕ್ರ ವಾಹನ ಸವಾರರನನು ಯಮಸ್ವರೂಪಿಯಾಗಿ ಕಾಡುತ್ತಿದೆ. ಅದೆಷ್ಟೋ ಮಂದಿ ಹೊಂಡ, ಗುಂಡಿಗಳನ್ನು ತಪ್ಪಿಸಲು ಹೋಗಿ, ಮಣ್ಣು, ಮರಳಿನ ರಾಶಿಯಲ್ಲಿ ವಾಹನ ಜಾರಿದ ಪರಿಣಾಮ ಬಿದ್ದು ಗಾಯಗೊಂಡಿರುವ […]
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮ 2025 – ಮಡಿಕೇರಿಯಲ್ಲಿ ಕಾರ್ಯಾಗಾರ

ಮಡಿಕೇರಿ : ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು-2025 ಕುರಿತ ಕಾರ್ಯಾಗಾರ ಮಡಿಕೇರಿಯಲ್ಲಿ ನಡೆಯಿತು. ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಕಾರ್ಯಾಗಾರ ಉದ್ಘಾಟಿಸಿದರು. ಮಾಸ್ಟರ್ ಟ್ರೈನರ್ಗಳಾದ ಪುಟ್ಟರಾಜು, ಪಂಚಾಯತಿ ಅಭಿವೃದ್ದಿ ಅಧಿಕಾರಿ ಹಾಗೂ ಕಾರ್ಯದರ್ಶಿ ಗ್ರೇಡ್-2 ಪೂಣಚ್ಚ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಜಿಲ್ಲಾ ಪಂಚಾಯಿತಿಯ ವಿವಿಧ ವಿಭಾಗದ ಅಧಿಕಾರಿಗಳು, ಸಿಬ್ಬಂದಿಗೆ ಮಾಹಿತಿ ನೀಡಿದರು. […]
ಹಾರಂಗಿ ಹಿನ್ನೀರಿನಲ್ಲಿ ದುರಂತ : ಇಂದು ಪತ್ತೆಯಾಯ್ತು ಮತ್ತೋರ್ವ ವಿದ್ಯಾರ್ಥಿಯ ಮೃ*ತದೇಹ..!

ಸುಂಟಿಕೊಪ್ಪ : ಹಾರಂಗಿ ಹಿನ್ನೀರಿನಲ್ಲಿ ಬುಧವಾರ ನಡೆದಿದ್ದ ದುರಂತದಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಇಂದು ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಈಜರು ತೆರಳಿದ್ದ ಸಂದರ್ಭ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದರು. ಆ ಪೈಕಿ ಚಂಗಪ್ಪ(17) ಮೃತದೇಹ ನಿನ್ನೆಯೇ ಪತ್ತೆಯಾಗಿತ್ತು. ಮಡಿಕೇರಿ ರಾಜಾಸೀಟ್ ಬಳಿಯ ನಿವಾಸಿ ತರುಣ್ ತಮ್ಮಯ್ಯ (17) ಮೃತದೇಹ ಇಂದು ಪತ್ತೆಯಾಗಿದೆ. ಹೆಬ ಕುಶಾಲನಗರ ಅಗ್ನಿ ಶಾಮಕ ದಳದ ಸಿಬ್ಬಂದಿ, ಪೊಲೀಸರು, ದುಬಾರೆ Rafting ತಂಡದವರು ಮೃತದೇಹ ಪತ್ತೆಯಾಗಿ ಕಾರ್ಯಾಚರಣೆ […]
ಅಂಗನವಾಡಿ ಕಾರ್ಯಕರ್ತೆಯರು, ಪೋಷಕರೊಂದಿಗೆ ಪೌಷ್ಟಿಕ ಪುನಶ್ಚೇತನ ಕೇಂದ್ರಕ್ಕೆ ಭೇಟಿ ನೀಡಿದ ಅಧಿಕಾರಿಗಳು

ಮಡಿಕೇರಿ : ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಕಡಿಮೆ ತೂಕದ ಮಕ್ಕಳ ಪೋಷಕರೊಂದಿಗೆ ಪೌಷ್ಟಿಕ ಪುನಶ್ಚೇತನ ಕೇಂದ್ರಕ್ಕೆ (NRC madikeri) ಇತ್ತೀಚಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಸನ್ನ ಕುಮಾರ್, ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಭೇಟಿ ನೀಡಿ ಪೌಷ್ಟಿಕ ಪುನಶ್ಚೇತನ ಕೇಂದ್ರದ ಬಗ್ಗೆ ಮಾಹಿತಿ ನೀಡಿದರು. ಪ್ರತಿ ತಿಂಗಳು ಐದನೇ ತಾರೀಖಿನೊಳಗೆ ಅಂಗನವಾಡಿ ಕೇಂದ್ರದಲ್ಲಿ 0-6 ವರ್ಷದ ಮಕ್ಕಳ ತೂಕ, ಎತ್ತರ, ತೋಳಿನ ಸುತ್ತಳತೆಯನ್ನು ಪರಿಶೀಲಿಸಿ […]
ನವೆಂಬರ್ 12ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ…!

ಮಡಿಕೇರಿ : ೬೬/೧೧ ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ರಾಜಾಸೀಟ್, ಗದ್ದಿಗೆ, ಮೇಕೇರಿ, ಕೋಟೆ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಕುಂಡಾಮೇಸ್ತ್ರಿ, ಗಾಳಿಬೀಡು, ಓಂಕಾರೇಶ್ವರ, ಜಿ.ಟಿ ರಸ್ತೆ, ಮಕ್ಕಂದೂರು, ಕೆ.ಎಸ್.ಆರ್.ಟಿ.ಸಿ ಫೀಡರ್ಗಳಲ್ಲಿ ನವೆಂಬರ್, ೧೨ ರಂದು ಬೆಳಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮಡಿಕೇರಿ ನಗರ, ಮೇಕೇರಿ, ಭಾಗಮಂಡಲ, ಸಂಪಾಜೆ, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳತ್ತಮನೆ, ಬೆಟ್ಟಗೇರಿ, ಗಾಳಿಬೀಡು, ಚೆಟ್ಟಿಮಾನಿ, ಚೇರಂಬಾಣೆ, ಮಕ್ಕಂದೂರು, ಬೋಯಿಕೇರಿ […]
ಎನ್ಸಿಸಿಯಲ್ಲಿ C ಪ್ರಮಾಣ ಪತ್ರ ಪಡೆದಿರುವ ಯುವತಿಯರಿಗೆ ʼಅಕ್ಕ ಪಡೆʼ ಸೇರಲು ಅವಕಾಶ..!

ಮಡಿಕೇರಿ : ಜಿಲ್ಲೆಯಲ್ಲಿ ೨೦೨೫-೨೬ ನೇ ಸಾಲಿನ “ಅಕ್ಕ ಪಡೆ” ಯೋಜನೆ ಅನುಷ್ಠಾನಗೊಳಿಸಲು ಎನ್ಸಿಸಿಯಲ್ಲಿ ಪ್ರಮಾಣ ಪತ್ರ ಪಡೆದಿರುವ ಮಹಿಳಾ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಯಮಗಳು ಹಾಗೂ ಆಯ್ಕೆಯ ಮಾನದಂಡಗಳಿಗೆ ಒಳಪಟ್ಟು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಜಿಲ್ಲೆಯಲ್ಲಿ ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಪ್ರಾಥಮಿಕ ಉದ್ದೇಶದಿಂದ ಅನುಷ್ಠಾನಗೊಳ್ಳುತ್ತಿರುವ “ಅಕ್ಕ ಪಡೆ” ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಎನ್ಸಿಸಿಯಲ್ಲಿ ಸಿ ಪ್ರಮಾಣಪತ್ರ ಪಡೆದಿರುವ ದೈಹಿಕ ಸದೃಢತೆ ಹೊಂದಿರುವ, ಉತ್ತಮ […]
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ

ಮಡಿಕೇರಿ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ವತಿಯಿಂದ ‘ನನ್ನ ಕಲ್ಪನೆಯ ಸ್ವಚ್ಚ ಕೊಡಗು’ ಎಂಬ ವಿಷಯದಲ್ಲಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಶಾಲಾ ಮಕ್ಕಳಿಗೆ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಐದರಿಂದ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಪ್ರಬಂಧ ಪ್ರತಿಯನ್ನು ಕೈ ಬರಹ ಅಥವಾ ಡಿಟಿಪಿ ಮಾಡಿ ಕಳುಹಿಸಬೇಕು. ಕಡ್ಡಾಯವಾಗಿ ಕನ್ನಡದಲ್ಲಿಯೇ ಬರೆಯಬೇಕು. ಪ್ರಬಂಧವು 200 ವಾಕ್ಯ ಮೀರಬಾರದು. ಯಾವುದೇ ರೀತಿಯ ಕೃತಕ ಬುದ್ಧಿ ಮತ್ತೆಯನ್ನು(ಎಐ) ಉಪಯೋಗಿಸುವಂತಿಲ್ಲ. ಪ್ರಬಂಧವನ್ನು ಚಾಮೆರ […]
ಮಹಿಳೆಯರಿಗೆ ಸುವರ್ಣಾವಕಾಶ: ಅಕ್ಕ ಪಡೆ ತಂಡ ರಚನೆಗೆ ಅರ್ಜಿ ಆಹ್ವಾನ

ಮಡಿಕೇರಿ: ಜಿಲ್ಲೆಯಲ್ಲಿ 2025-26 ನೇ ಸಾಲಿನ “ಅಕ್ಕ ಪಡೆ” ಯೋಜನೆಯನ್ನು ಅನುಷ್ಠಾನಗೊಳಿಸಲು ಎನ್ಸಿಸಿ ಯಲ್ಲಿ ಪ್ರಮಾಣ ಪತ್ರ ಪಡೆದಿರುವ ಮಹಿಳಾ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಯಮಗಳು ಹಾಗೂ ಆಯ್ಕೆಯ ಮಾನದಂಡಗಳಿಗೆ ಒಳಪಟ್ಟು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಜಿಲ್ಲೆಯಲ್ಲಿ ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಪ್ರಾಥಮಿಕ ಉದ್ದೇಶದಿಂದ ಅನುಷ್ಠಾನಗೊಳ್ಳುತ್ತಿರುವ “ಅಕ್ಕ ಪಡೆ” ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಎನ್ಸಿಸಿಯಲ್ಲಿ ಸಿ ಪ್ರಮಾಣಪತ್ರ ಪಡೆದಿರುವ ದೈಹಿಕ ಸದೃಢತೆ ಹೊಂದಿರುವ, ಉತ್ತಮ […]