ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಅಂಕಿ ಅಂಶ

heavy rainfall

ಕೊಡಗು (Kodagu)ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 12.08 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.90 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1041.51 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ (During this same period) 509.39 ಮಿ.ಮೀ ಮಳೆಯಾಗಿತ್ತು. ಮಡಿಕೇರಿ: ಇಂದಿನ ಸರಾಸರಿ ಮಳೆ (Average rainfall) 16 ಮಿ.ಮೀ. ಕಳೆದ ವರ್ಷ ಇದೇ ದಿನ 5.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1575.77 […]

ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟ: ದ್ವಿತೀಯ ಸ್ಥಾನ ಮುಡಿಗೇರಿಸಿಕೊಂಡ ಕೊಡಗು ಸೈನಿಕ ಶಾಲೆ

football tournament

ಒಡಿಶಾದ (Odisha)ಭುವನೇಶ್ವರದಲ್ಲಿ ನಡೆದ ರಾಷ್ಟ್ರಮಟ್ಟದ ಅಂತರ ಸೈನಿಕ ಶಾಲೆಗಳ ಫುಟ್ಬಾಲ್ ಪಂದ್ಯಾವಳಿಯಲ್ಲಿ(National Inter-Sainik Schools Football Tournament)ಕೊಡಗು ಸೈನಿಕ ಶಾಲೆಯ ಜೂನಿಯರ್ ತಂಡವು ಪ್ರಥಮ ಬಾರಿಗೆ ದ್ವಿತೀಯ ಸ್ಥಾನವನ್ನು ಪಡೆದು ಪ್ರಶಸ್ತಿ ಹಾಗೂ ಟ್ರೋಫಿಯನ್ನು ಗಳಿಸಿದೆ. ಈ ಸಾಧನೆಯೊಂದಿಗೆ ಶಾಲೆಯು ಜಿಲ್ಲೆಗೆ ಕೀರ್ತಿ ತಂದಿದೆ. ಕ್ರೀಡಾಕೂಟದಿಂದ ಮರಳಿದ ವಿದ್ಯಾರ್ಥಿಗಳನ್ನು ಕೂಡಿಗೆ ಅಂಜಲಾ ವಿದ್ಯಾನಿಕೇತನ ಶಾಲೆಯಿಂದ ಅಲಂಕಾರಗೊಂಡ ವಾಹನದಲ್ಲಿ ಮೆರವಣಿಗೆಯ ಮೂಲಕ ಸೈನಿಕ ಶಾಲೆಗೆ ಕರೆತರಲಾಯಿತು. ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ಮಲ್ಲಾರ್ಪಣೆ ಮೂಲಕ ಮೆರವಣಿಗೆಗೆ ಚಾಲನೆ […]

ಬೆಂಗಳೂರಿನಲ್ಲಿ ಕೊಡಗಿನ ಯುವಕ ಆತ್ಮಹತ್ಯೆ

A young man from Kodagu committed suicide in Bengaluru.

ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ಕಾಲೋನಿ ನಿವಾಸಿ ಸುರೇಶ್ ಹಾಗೂ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಸದಸ್ಯೆ ಚಂದ್ರಾವತಿರವರ ಪುತ್ರ ಗಗನ್ (21) ಎಂಬುವವರು ನೆನ್ನೆ ರಾತ್ರಿ ಬೆಂಗಳೂರಿನಲ್ಲಿ(Bangalore) ತಾನು ವಾಸವಿದ್ದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ (Sucide)ಮಾಡಿಕೊಂಡಿದ್ದಾರೆ. ತಾಯಿಯ ಮುಖ ನೋಡುವ ಮೊದಲೇ ಇಹಲೋಕ ತ್ಯಜಿಸಿದ ಬೆಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಗಗನ್ ರೀಲ್ಸ್ ಕೂಡ ಮಾಡುತ್ತಿದ್ದರು. ಕಳೆದ ಎರಡು ದಿವಸಗಳಿಂದ ತಾಯಿಗೆ ಕರೆ ಮಾಡಿ ನನಗೆ ಹುಷಾರಿಲ್ಲ, ಬನ್ನಿ ಎಂದು ಪದೇ ಪದೇ ಕರೆದಿದ್ದ ಎನ್ನಲಾಗಿದೆ. […]

ಪೊನ್ನಂಪೇಟೆಯಲ್ಲಿ ಮಾದಕ ವಸ್ತು ಸರಬರಾಜು – 1.79 ಕೆಜಿ ಗಾಂಜಾ ಸಹಿತ ಆರೋಪಿ ಅಂದರ್..!

ಗೋಣಿಕೊಪ್ಪ : ಮಾದಕ ವಸ್ತು MDMA ಮತ್ತು ಗಾಂಜಾ ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಆರೋಪಿಯೊಬ್ಬನ್ನು ಪೊನ್ನಂಪೇಟೆ ಪೊಲೀಸರು ಬಂಧಿಸಿದ್ದಾರೆ. ಗೋಣಿಕೊಪ್ಪದ ಗುರುದತ್ (30) ಬಂಧಿತ ವ್ಯಕ್ತಿ. ಬಂಧಿತನಿಂದ 4 ಗ್ರಾಂ MDMA ಹಾಗೂ 1 ಕೆ.ಜಿ. 79 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮಂಗಳವಾರ ದಿನ ಈತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಸಿಕ್ಕ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ವಿರಾಜಪೇಟೆ ಉಪವಿಭಾಗ ಡಿವೈಎಸ್ಪಿ ಮಹೇಶ್ ಕುಮಾರ್, ಗೋಣಿಕೊಪ್ಪ ಪ್ರಭಾರ ವೃತ್ತ ನಿರೀಕ್ಷಕ ಬಿ.ಎಸ್. ಶಿವರುದ್ರ, […]

ಪೊಲೀಸರ ಮನೆಗೇ ಕನ್ನ ಹಾಕಿದ ಖತರ್ನಾಕ್‌ ಚೋರರು..! – ಇಲ್ಲಿದೆ ನೋಡಿ ಮಾಹಿತಿ..!

ಮಡಿಕೇರಿ : ರಕ್ಷಣೆ ನೀಡುವ ಪೊಲೀಸರ ಮನೆಗೇ ಖತರ್ನಾಕ್‌ಗಳು ಕನ್ನ ಹಾಕಿರುವ ಘಟನೆ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬೆಳಕಿಗೆ ಬಂದಿದೆ. ನಗರದ ಮೈತ್ರಿ ಪೊಲೀಸ್‌ ಸಮುದಾಯ ಭವನ ಬಳಿಯಿರುವ ಪೊಲೀಸರ ವಸತಿ ಗೃಹಗಳನ್ನೇ ಟಾರ್ಗೆಟ್‌ ಮಾಡಿದ ಕಳ್ಳರು ಮನೆಗೆ ನುಗ್ಗಿ ನಗದು, ಅಮೂಲ್ಯ ವಸ್ತುಗಳನ್ನ ದೋಚಿದ್ದಾರೆ. ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ಬಳಸಿಕೊಂಡು ಕಳ್ಳರು ಕೃತ್ಯವೆಸಗಿದ್ದಾರೆ. ಕೃತ್ಯ ನಡೆದ ಮನೆಗಳಿಗೆ ಪೊಲೀಸ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆದ್ರೆ ನಗರದಲ್ಲಿ […]

ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ – ರಾಜ್ಯಾಧ್ಯಕ್ಷರಿಂದ ಆದೇಶ ಪ್ರತಿ ಸ್ವೀಕಾರ..!

ಮಡಿಕೇರಿ : ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಮರು ನೇಮಕವಾದ ನಾಪಂಡ ರವಿ ಕಾಳಪ್ಪ ಇಂದು ರಾಜ್ಯಾಧ್ಯಕ್ಷರಿಂದ ಅಧಿಕೃತ ಆದೇಶ ಪ್ರತಿ ಸ್ವೀಕರಿಸಿದರು. ಬೆಂಗಳೂರಿನಲ್ಲಿರುವ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ ಬಿ.ವೈ. ವಿಜಯೇಂದ್ರ ಆದೇಶ ಪ್ರತಿ ನೀಡಿದರು. ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಕ್ಯಾ. ಗಣೇಶ ಕಾರ್ಣಿಕ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ‌ ಪಿ. ರಾಜೀವ, ನಂದೀಶ್ ರೆಡ್ಡಿ, ಪ್ರೀತಮ್ ಗೌಡ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. […]

ವಾಹನ‌ ಸವಾರರ ಗಮನಕ್ಕೆ: ಆಗಸ್ಟ್​​ 15ರಿಂದ ಫಾಸ್​​ಟ್ಯಾಗ್​​ನಲ್ಲಿ ಭಾರೀ ಬದಲಾವಣೆ!

FASTag

ಆಗಸ್ಟ್​ 15ರಿಂದ ಫಾಸ್​ಟ್ಯಾಗ್​ ಸಂಬಂಧಿತ ನವೀಕರಣ….. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಫಾಸ್​ಟ್ಯಾಗ್​ (FASTag) ಸಂಬಂಧಿತ ಅಪ್ಡೇಟ್​​ ಅನ್ನು ನೀಡಿದ್ದಾರೆ. ನಿತಿನ್​ ಗಡ್ಕರಿ ಆಗಸ್ಟ್ 15, 2025 ರಿಂದ ಜಾರಿಗೆ ಬರುವಂತೆ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಯೋಜನೆಯನ್ನು ಪರಿಚಯಿಸುವುದಾಗಿ ಘೋಷಿಸಿದ್ದಾರೆ. ಈ ಯೋಜನೆಯಡಿ ಕೇವಲ 3,000 ರೂಪಾಯಿಗಳ ಬೆಲೆಯಲ್ಲಿ ವಾರ್ಷಿಕ ಪಾಸ್ ಒದಗಿಸಲಾಗುವುದು ಎಂದು ಹೇಳಿದ್ದಾರೆ. ಈ ಯೋಜನೆಯನ್ನು ಕಾರ್, ಜೀಪ್‌ಗಳು ಮತ್ತು ವ್ಯಾನ್‌ಗಳಂತಹ ವಾಣಿಜ್ಯೇತರ ಖಾಸಗಿ […]

ಭರ್ಜರಿ ಉದ್ಯೋಗಾವಕಾಶ: 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunity

SSC CGL Recruitment 2025: SSCಯು ಖಾಲಿ ಇರುವ 14,582 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಧಿಕೃತ ವೆಬ್‌ಸೈಟ್ ssc.gov.inನಲ್ಲಿ SSC CGL ಅಧಿಸೂಚನೆ 2025 ಅನ್ನು ಬಿಡುಗಡೆ ಮಾಡಿದ್ದು, 14,582 ಹುದ್ದೆಗಳನ್ನು ಪ್ರಕಟಿಸಿದೆ. ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ವಿವಿಧ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು SSC CGL ಪರೀಕ್ಷೆಯನ್ನು ವಾರ್ಷಿಕವಾಗಿ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸುವ ವಿಧಾನಗಳು: SSC ಅಧಿಕೃತ ವೆಬ್‌ಸೈಟ್‌ ssc.nic.inಗೆ ಭೇಟಿ ನೀಡಿ * ಅಭ್ಯರ್ಥಿ […]

65 ಸಾವಿರಕ್ಕೆ ಹೊಸ ಸ್ಕೂಟರ್ ಬಿಡುಗಡೆ: ಏನಿದರ ವಿಶೇಷತೆ ಗೊತ್ತಾ?

The new scooter is available in three different battery packs and three new colours. Rusty Orange, Glossy Green and Glossy Grey. The 60V/30A variant is priced at Rs. 75,000, while the 74V/32A variant is priced at Rs. 79,000. Both the variants have lithium-ion batteries. 6.70 lakhs.. 5-seater, 30 km mileage.

ಭಾರತದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಬ್ರಾಂಡ್‌ಗಳಲ್ಲಿ ಒಂದಾದ ಝೀಲಿಯೋ ಇ (ZELIO E) ಕಂಪನಿಯು, ತನ್ನ ಜನಪ್ರಿಯ ‘ಲೆಜೆಂಡರ್ ಕಡಿಮೆ ವೇಗ’ದ (Low speed) ಎಲೆಕ್ಟ್ರಿಕ್ ಸ್ಕೂಟರ್‌ನ ಬಹು ನಿರೀಕ್ಷಿತ ಫೇಸ್‌ಲಿಫ್ಟ್ ಮಾಡಲ್‌ನ್ನು ಬಿಡುಗಡೆ ಮಾಡಿದೆ. ಹೊಸ ಸ್ಕೂಟರ್ ಅನ್ನು ಮೂರು ವಿಭಿನ್ನ ಬ್ಯಾಟರಿ ಪ್ಯಾಕ್ ಹಾಗೂ ಮೂರು ಹೊಸ ಬಣ್ಣಗಳಲ್ಲಿ ಲಭ್ಯವಿದೆ. ರಸ್ಟಿ ಆರೆಂಜ್, ಗ್ಲಾಸಿ ಗ್ರೀನ್ ಮತ್ತು ಗ್ಲಾಸಿ ಗ್ರೇ. 60V/30A ವೇರಿಯೆಂಟ್ ಬೆಲೆಯು ರೂ. 75,000 ಇದ್ದು, 74V/32A […]

ಕೊಡಗಿನಲ್ಲಿ ಕಳೆದ ವರ್ಷಕ್ಕಿಂತ ಎರಡರಷ್ಟು ಮಳೆಯ ದಾಖಲೆ!?

Kodagu district recorded 39.92 mm rainfall on Wednesday..... Kodagu district recorded an average of 39.92 mm rainfall in the last 24 hours

ಕೊಡಗು ಜಿಲ್ಲೆಯಲ್ಲಿ (Kodagu) ಕುಂಠಿತಗೊಂಡ ಮಳೆ ಬುಧವಾರ 39.92 ಮಿ. ಮೀ ಮಳೆ ದಾಖಲು….. ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 39.92 ಮಿ.ಮೀ. ಮಳೆಯಾಗಿದೆ(Rain). ಕಳೆದ ವರ್ಷ ಇದೇ ದಿನ 8.07 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1029.43 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 504.49 ಮಿ.ಮೀ ಮಳೆಯಾಗಿತ್ತು. ಮಡಿಕೇರಿ: ಇಂದಿನ ಸರಾಸರಿ ಮಳೆ 54.25 ಮಿ.ಮೀ. ಕಳೆದ ವರ್ಷ ಇದೇ ದಿನ 15.30 […]