ಕೊಡಗಿನಲ್ಲಿ ಕಳೆದ ವರ್ಷಕ್ಕಿಂತ ಎರಡರಷ್ಟು ಮಳೆಯ ದಾಖಲೆ!?

Kodagu district recorded 39.92 mm rainfall on Wednesday..... Kodagu district recorded an average of 39.92 mm rainfall in the last 24 hours

ಕೊಡಗು ಜಿಲ್ಲೆಯಲ್ಲಿ (Kodagu) ಕುಂಠಿತಗೊಂಡ ಮಳೆ ಬುಧವಾರ 39.92 ಮಿ. ಮೀ ಮಳೆ ದಾಖಲು….. ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 39.92 ಮಿ.ಮೀ. ಮಳೆಯಾಗಿದೆ(Rain). ಕಳೆದ ವರ್ಷ ಇದೇ ದಿನ 8.07 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1029.43 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 504.49 ಮಿ.ಮೀ ಮಳೆಯಾಗಿತ್ತು. ಮಡಿಕೇರಿ: ಇಂದಿನ ಸರಾಸರಿ ಮಳೆ 54.25 ಮಿ.ಮೀ. ಕಳೆದ ವರ್ಷ ಇದೇ ದಿನ 15.30 […]

ನಟಿ ರಚಿತಾ ರಾಮ್ ವಿರುದ್ಧ ತಿರುಗಿ ಬಿದ್ದಿದ್ದೇಕೆ ‘ಸಂಜು ವೆಡ್ಸ್ ಗೀತಾ’ ಟೀಂ?

Actress Rachita Ram has played the female lead in the movie ‘Sanju Weds Geetha 2’.

ನಟಿ ರಚಿತಾ ರಾಮ್ ಅವರು ‘ಸಂಜು ವೆಡ್ಸ್ ಗೀತಾ 2’ (Sanju Weds Geetha 2) ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಈ ಸಿನಿಮಾಗೆ ನಾಗಶೇಖರ್ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾ ಬಿಡುಗಡೆ ಆಯಿತು. ಆದರೆ ರಚಿತಾ ರಾಮ್ ವಿರುದ್ಧ ಚಿತ್ರತಂಡ ತಿರುಗಿ ಬಿದ್ದಿದೆ. ಇದರ ನಿರ್ಮಾಪಕ ಛಲವಾದಿ ಕುಮಾರ್​ ರಚಿತಾ ರಾಮ್‌ (Rachitha ram) ವಿರುದ್ದ ದೂರು ನೀಡಿದ್ದಾರೆ, ನಟಿಯ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಲಾಗಿದೆ. ‘ಚಿತ್ರತಂಡಕ್ಕೆ ರಚಿತಾ ರಾಮ್ ದ್ರೋಹ […]

ಎಷ್ಟು ದಿನಗಳಿಗೊಮ್ಮೆ ಹಲ್ಲುಜ್ಜುವ ಬ್ರಷ್‌ ಬದಲಾಯಿಸಬೇಕು ಗೊತ್ತಾ?

Toothbrushes play an important role in maintaining oral health. Nowadays,

ದೈನಂದಿನ ಚಟುವಟಿಕೆಯಲ್ಲಿ ಒಂದು ಬೆಳಗ್ಗೆ ಎದ್ದ ತಕ್ಷಣ ಹಾಗೂ ರಾತ್ರಿ ಮಲಗುವ ಮುನ್ನ ಬ್ರಷ್‌ ಮಾಡುವುದು, ಆದ್ರೆ ಕೆಲವರು ಒಂದೇ ಬ್ರಷ್‌ನಲ್ಲಿ ಹಲ್ಲುಜ್ಜುವ ವರ್ಷವಾದ್ರು ಒಂದೇ ಬ್ರಷ್‌ನಲ್ಲಿ ಹಲ್ಲುಜ್ಜುತ್ತಾರೆ. ಇದರಿಂದ ಒಳ್ಳೆಯದಕ್ಕಿಂತ ಅಪಾಯವೇ ಜಾಸ್ತಿ ಹಲ್ಲುಜ್ಜುವ ಬ್ರಷ್‌ಗೆ ಅದರದೆ ಆದ ಟೈಮ್‌ ಇರುತ್ತೆ. ಇಂತಿಷ್ಟು ಸಮಯಗಳಿಗೊಮ್ಮೆ ಹಲ್ಲುಜ್ಜುವ ಬ್ರಷನ್ನು ಬದಲಾಯಿಸಲೇಬೇಕು .ಹಾಗದ್ರೆ ಬ್ರಷನ್ನು ಎಷ್ಟು ಸಮಯಕ್ಕೊಮ್ಮೆ ಬದಲಾಯಿಸಬೇಕು? ಬಾಯಿಯ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಟೂತ್‌ ಬ್ರಷ್‌ಗಳು (toothbrush) ಮುಖ್ಯ ಪಾತ್ರ ವಹಿಸುತ್ತವೆ. ಈಗಿನ ಕಾಲದಲ್ಲಿ ಎಲ್ಲಾರು ಟೂತ್‌ ಬ್ರಷ್‌ನ್ನೆ […]

ಜಲಪ್ರವಾಹ : ಚೇರಂಬಾಣೆ ಗ್ರಾಮಸ್ಥರ ಸಂಚಾರಕ್ಕೆ ಕೇವಲ ದೋಣಿ ಆಶ್ರಯ

There has been a flood in Doni Kadu in Bengur village, and locals are using boats to travel.

ಚೇರಂಬಾಣೆ (cherambane) ದೋಣಿ ಕಾಡುವಿನಲ್ಲಿ ಪ್ರವಾಹ ಸ್ಥಳೀಯರಿಗೆ ಸಂಚರಿಸಲು ದೋಣಿ ವ್ಯವಸ್ಥೆ.ಭಾಗಮಂಡಲ ಹೋಬಳಿ ಚೇರಂಬಾಣೆ ಗ್ರಾಮ ಪಂಚಾಯತಿಯ ಬೆಂಗೂರು ಗ್ರಾಮದ ದೋಣಿ ಕಾಡು ಎಂಬಲ್ಲಿ ಪ್ರವಾಹ ಬಂದಿದ್ದು ಸ್ಥಳೀಯರು ದೋಣಿ ಮುಖಾಂತರ ಸಂಚಾರ ಮಾಡುತ್ತಿದ್ದಾರೆ. ಪ್ರವಾಹ ಬಂದಿರುವ ದೋಣಿ ಕಾಡು ಪ್ರದೇಶಕ್ಕೆ ತಹಶೀಲ್ದಾರರು ಮಡಿಕೇರಿ ತಾಲ್ಲೂಕು ಇವರು ಭೇಟಿ ನೀಡಿ ಪರಿಶೀಲಿಸಿ ಸೂಕ್ತ ನಿರ್ದೇಶನ ನೀಡಿದರು. ಸ್ಥಳದಲ್ಲಿ ಭಾಗಮಂಡಲ ಹೋಬಳಿ ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.

ಜೂನ್‌ 21 ಅಂತಾರಾಷ್ಟ್ರೀಯ ಯೋಗ ದಿನಾಚರಣೆ – ಗಿನ್ನಿಸ್‌ ವಿಶ್ವ ದಾಖಲೆಗೆ ಸಜ್ಜಾದ ಮದೆನಾಡಿನ ಸಿಂಚನಾ..!

Sinchana in the Dimbasana yoga pose

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ) ಮತ್ತು ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಕೊಡಗಿನ ಯುವ ಯೋಗಪಟು ಮದೆನಾಡಿನ ಸಿಂಚನಾಳ (Sinchana) ಯೋಗ ಪ್ರದರ್ಶನವನ್ನು ಗಿನ್ನಿಸ್ ವಿಶ್ವದಾಖಲೆಗೆ ಸೇರ್ಪಡೆ ಮಾಡುವ ಕಾರ್ಯಕ್ರಮ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯಂದು (International yoga day ) ಮಡಿಕೇರಿಯಲ್ಲಿ ಆಯೋಜಿತವಾಗಿದೆ. ಮಡಿಕೇರಿಯ ಪತ್ರಿಕಾಭವನ ಸಭಾಂಗಣದಲ್ಲಿ ಜೂನ್ 21 ರಂದು ಶನಿವಾರ ಸಂಜೆ 6.30 ಗಂಟೆಗೆ ಸಿಂಚನಾಳ ಯೋಗಪ್ರದರ್ಶನವಿರಲಿದೆ.30 ನಿಮಿಷ 5 ಸೆಕೆಂಡ್ ಕಾಲ ಸಿಂಚನಾ ಡಿಂಬಾಸನ ಯೋಗ ಭಂಗಿಯಲ್ಲಿರುವ […]

ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ ಕರ್ನಾಟಕದ ಪ್ರತಿನಿಧಿಯಾಗಿ ಕೊಡಗಿನ ಯಶಸ್‌ ರೈ..

ಮಡಿಕೇರಿ : ದೆಹಲಿಯಲ್ಲಿ(Delhi) ನಡೆಯಲಿರುವ ಈ ಬಾರಿಯ ಸ್ವಾತಂತ್ರ್ಯೋತ್ಸವಕ್ಕೆ ಕೊಡಗು ಜಿಲ್ಲೆಯ ಪ್ರತಿನಿಧಿಯಾಗಿ ಮೂರ್ನಾಡುವಿನ ಯಶಸ್‌ ರೈ(Yashas Rai) ಆಯ್ಕೆಯಾಗಿದ್ದಾರೆ. 15ರಿಂದ 28 ವರ್ಷದೊಳಗಿನವರಿಗೆ ಈ ಅವಕಾಶ ಕಲ್ಪಿಸಲಾಗಿತ್ತು. ನೆಹರು ಯುವ ಕೇಂದ್ರದ ಮೈ ಭಾರತ್‌ ಪೋರ್ಟಲ್‌ ಮೂಲಕ ಈ ಆಯ್ಕೆ ನಡೆದಿದೆ. ದೇಶಾದ್ಯಂತ ಸಹಸ್ರಾರು ಮಂದಿ ಯುವಕರು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿದ್ದರು. ಅದರಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಕೊಡಗಿನ ಯಶಸ್‌ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಬ್ಬರು ಆಯ್ಕೆಯಾಗಿದ್ದಾರೆ. ಯಶಸ್‌ ರೈ ಮೂರ್ನಾಡುವಿನ ಅಂಗನವಾಡಿ ಕಾರ್ಯಕರ್ತೆ ಬಿ.ಬಿ. ಜಯಂತಿ […]

ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ

kodagu rain

ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 75.67 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.36 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 989.51 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 496.42 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 122.45 ಮಿ.ಮೀ. ಕಳೆದ ವರ್ಷ ಇದೇ ದಿನ 9.57 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1505.52 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 688.64 […]

ಮೋದಿ ನೇತೃತ್ವದ ಸರ್ಕಾರಕ್ಕೆ 11 ವರ್ಷ – ಮಡಿಕೇರಿ ನಗರ ಬಿಜೆಪಿಯಿಂದ ಕಾರ್ಯಾಗಾರ..!

ಮಡಿಕೇರಿ : ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಕಾರ್ಯಾಗಾರ ನಡೆಯಿತು.  ನಗರದ ಬಿಜೆಪಿ ಕಚೇರಿಯಲ್ಲಿ ಉಮೇಶ್‌ ಸುಬ್ರಹ್ಮಣಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರದಲ್ಲಿ ಸರ್ಕಾರದ ಸಾಧನೆ, ಐತಿಹಾಸಿಕ ನಿರ್ಧಾರಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಜಿಲ್ಲಾ ಕಾರ್ಯದರ್ಶಿಗಳಾದ ಪ್ರಶಾಂತ್ ಭೀಮಯ್ಯ, ಕನ್ನಿಕೆ,  ವಕ್ತರ ಅರುಣ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ  ಕಾಂಗೀರ ಸತೀಶ್ ಅಶ್ವಿನ್, ಪ್ರಮುಖರಾದ ಜಗದೀಶ್,  ವಿವಿಧ ಮಂಡಲಗಳ ಮುಖಂಡರು […]

ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ – ಸ್ಮಿತಾ ಅಮೃತರಾಜ್‌ ಅವರ ಅತೀ ಸಣ್ಣ ಕಥೆಗೆ ಪ್ರಶಸ್ತಿ..!

ಮಡಿಕೇರಿ : ಬಂಟ್ವಾಳದ ಯುವವಾಹಿನಿ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆಯಲ್ಲಿ ಕೊಡಗಿನ ಸಾಹಿತಿ ಸ್ಮಿತಾ ಅಮೃತರಾಜ್‌ ಸಂಪಾಜೆ ಅವರಿಗೆ ಪ್ರಶಸ್ತಿ ಲಭಿಸಿದೆ.‌ ಕವಿ, ಸಾಹಿತಿ ಬಿ. ತಮ್ಮಯ್ಯ ಅವರ ನೆನಪಿಗಾಗಿ ಅತೀ ಸಣ್ಣ ಕಥೆ ಹಾಗೂ ಲಲಿತ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು. ಅತೀ ಸಣ್ಣ ಕಥೆ ವಿಭಾಗದಲ್ಲಿ ಸ್ಮಿತಾ ಅವರ ʼಸ್ಪೋಟʼ ಕಥೆಗೆ ದ್ವಿತೀಯ ಬಹುಮಾನ ಸಿಕ್ಕಿದೆ. ಪ್ರಥಮ ಬಹುಮಾನ ಸುಲ್ತಾನ್‌ ಮನ್ಸೂರು ಮಂಚಿ(ಜಾಥಾ) ಪಾಲಾಗಿದೆ. ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ರೂಪಕಲಾ ಆಳ್ವ ಅವರ ಬೂಬು […]

ಕಾಂಗ್ರೆಸ್‌ಗೆ ಪ್ರತೀಕ್‌ ಪೊನ್ನಣ್ಣ ಗುಡ್‌ ಬೈ? – ಉಸಿರುಗಟ್ಟಿಸುವ ವಾತಾವರಣದಲ್ಲಿ ನಾನು ಇರಲ್ಲ ಎಂದ ಯುವ ನಾಯಕ..!

ಮಡಿಕೇರಿ : ಕೆಲ ವರ್ಷದ ಹಿಂದಷ್ಟೇ ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಸಾಮಾಜಿಕ ಕಾರ್ಯಕರ್ತ ಪ್ರತೀಕ್‌ ಪೊನ್ನಣ್ಣ ಇದೀಗ ದಿಢೀರ್‌ ಆಗಿ ಕಾಂಗ್ರೆಸ್‌ ತ್ಯಜಿಸುವ ನಿರ್ಧಾರಕ್ಕೆ ಬಂದಿದ್ದಾರೆ. ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದು, ತಾನು ಈ ನಿರ್ಧಾರಕ್ಕೆ ಬರಲು ಕಾರಣ ಏನು ಅನ್ನೋದನ್ನೂ ಉಲ್ಲೇಖಿಸಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ನಡೆದ ಕೊಡವ ಸಮಾಜದಕ್ಕೆ ಜಮೀನು ನೀಡಿದ್ದಕ್ಕಾಗಿ ಶಾಸಕರು ಹಾಗೂ ಸರ್ಕಾರಕ್ಕೆ ಅಭಿನಂದನೆ ಸಲ್ಲಿರುವ ಕಾರ್ಯಕ್ರಮದ ವಿಚಾರವೇ ಈಗ ಪ್ರತೀಕ ಈ ನಿರ್ಧಾರಕ್ಕೆ ಕಾರಣವಾಗಿದೆ. ಈ […]