Ind Vs Eng ಕೊನೆಯ ಟೆಸ್ಟ್‌ ಪಂದ್ಯದಲ್ಲಿ ರೋಚಕವಾಗಿ ಗೆದ್ದು ಇತಿಹಾಸ ಬರೆದ ಟೀಂ ಇಂಡಿಯಾ..!‌ – ಉಫ್..!‌ ಎಂಥಾ ಮ್ಯಾಚ್‌ ಗರು..! ಎಂದ ಕ್ರಿಕೆಟ್‌ ಫ್ಯಾನ್ಸ್

ಇಂಗ್ಲೆಂಡ್ : ಇಂಗ್ಲೆಡ್‌ ವಿರುದ್ಧದ ಆಂಡರ್ಸನ್‌ ತೆಂಡೂಲ್ಕರ್‌ ಸರಣಿಯ ಐದನೇ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ 6 ರನ್‌ ಅಂತರದಿಂದ ರೋಚಕವಾಗಿ ಗೆಲುವು ಸಾಧಿಸಿದೆ. ಕೊನೆಯ ದಿನ ಇಂಗ್ಲೆಂಡ್‌ ತಂಡಕ್ಕೆ ಗೆಲ್ಲಲು 35 ರನ್‌ ಅಗತ್ಯವಿತ್ತು. ಭಾರತ ಗೆಲ್ಲೋದಕ್ಕೆ 04 ವಿಕೆಟ್‌ ಕಬಳಿಸಬೇಕಿತ್ತು. ದಿನದ ಮೊದಲ ಸೆಷನ್‌ನ ಮೊದಲ ಓವರ್‌ನಲ್ಲಿ ಪ್ರಸಿದ್ಧ್‌ ಕೃಷ್ಣ ಓವರ್‌ನಲ್ಲಿ ಎರಡು ಬೌಂಡರಿ ಬಾರಿಸಿದ ಇಂಗ್ಲೀಷ್‌ ಬ್ಯಾಟರ್‌ಗಳು ಆತಂಕ ಹುಟ್ಟಿಸಿದರು. ಆದರೆ ಅದ್ಭುತ ಲಯದಲ್ಲಿರುವ ಸಿರಾಜ್‌ ತಮ್ಮ ಮೊನಚಿನ ಬೌಲಿಂಗ್‌ ದಾಳಿ ಸಂಘಟಿಸಿ […]

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಪ್ರೀತಿ ಚಿಕ್ಕಮಾದಯ್ಯಗೆ ಬೀಳ್ಕೊಡುಗೆ

ಮಡಿಕೇರಿ : ಸಮಾಜ ಕಲ್ಯಾಣ ಇಲಾಖೆಯಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕು ಸಹಾಯಕ ನಿರ್ದೇಶಕರಾಗಿ ಸುದೀರ್ಘ 7 ವರ್ಷ ಸೇವೆ ಸಲ್ಲಿಸಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣಕ್ಕೆ ವರ್ಗಾವಣೆಗೊಂಡ ಪ್ರೀತಿ ಚಿಕ್ಕಮಾದಯ್ಯ ಅವರನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಮಡಿಕೇರಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಉಪನಿರ್ದೇಶಕರ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರು, ಸಿಬ್ಬಂದಿ, ಮಡಿಕೇರಿ, ಸೋಮವಾರಪೇಟೆಯ ಸಹಾಯಕ ನಿರ್ದೇಶಕರು, ಪೊನ್ನಂಪೇಟೆ ತಾಲೂಕಿನ ಸಿಬ್ಬಂದಿಗಳು, ಮಡಿಕೇರಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು ಮತ್ತು ಸಿಬ್ಬಂದಿ ಈ […]

ಎಫ್‌ಡಿ ಖಾತೆ ಹಣ ನೀಡಲು ವಿಳಂಬ – ವೀರಾಜಪೇಟೆಯ ಸಹಕಾರ ಸಂಘಕ್ಕೆ ದಂಡ ವಿಧಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ..!

ವೀರಾಜಪೇಟೆ : ಎಫ್‌ಡಿ ಖಾತೆಯ ಹಣವನ್ನು ನೀಡಲು ವಿಳಂಬ ಮಾಡಿದ ಸಹಕಾರ ಸಂಘಕ್ಕೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ೨೦ ಸಾವಿರ ರೂ ದಂಡ ವಿಧಿಸಿದೆ. ಸೋಮವಾರಪೇಟೆ ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾಮದ ನಿವಾಸಿ ಎಂ.ಡಿ. ಕಾರಿಯಪ್ಪ ಅವರು ೨೦೨೩ನೇ ಸಾಲಿನಲ್ಲಿ ವಿರಾಜಪೇಟೆಯಲ್ಲಿರುವ ವಿವಿಧೋದ್ದೇಶ ಗ್ರಾಮೀಣ ಮಹಿಳಾ ಸಹಕಾರ ಸಂಘದಲ್ಲಿ ರೂ.೧೦ ಲಕ್ಷ ರೂಪಾಯಿಗಳಿಗೆ ಒಂದು ವರ್ಷಕ್ಕೆ ಶೇ.೯ ಬಡ್ಡಿಯನ್ನು ಒಳಗೊಂಡಿರುವ ನಿಶ್ಚಿತ ಠೇವಣಿ (ಎಫ್.ಡಿ) ಖಾತೆಯನ್ನು ಮಾಡಿದ್ದರು. ಈ ಖಾತೆಯು ೨೦೨೪ನೇ ಇಸವಿಯಲ್ಲಿ ಮುಕ್ತಾಯಗೊಂಡಿದ್ದು, ತಮ್ಮ […]

ಜಿಲ್ಲಾ ತರಬೇತಿ ಭವನ ನಿರ್ಮಾಣಕ್ಕೆ ೨ ಕೋಟಿ ರೂ.ಬಿಡುಗಡೆ : ಪಿಜಿಆರ್ ಸಿಂದ್ಯ

ಮಡಿಕೇರಿ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಭವನ ನಿರ್ಮಾಣಕ್ಕೆ ೨ ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂದ್ಯ ತಿಳಿಸಿದ್ದಾರೆ. ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಮ್ಮ ಕುಶಾಲಪ್ಪ ಭವನದ ಸಭಾಂಗಣದಲ್ಲಿ ಗುರುವಾರ ನಡೆದ ಪದಾಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರ ಸ್ಕೌಟ್ಸ್ ಮತ್ತು ಗೈಡ್ಸ್ ಅಭಿವೃದ್ಧಿಗಾಗಿ ಅಗತ್ಯ ಸಹಕಾರ ನೀಡುತ್ತಿದ್ದು, ಆ ನಿಟ್ಟಿನಲ್ಲಿ ಇದನ್ನು ಬಳಸಿಕೊಂಡು […]

ವೀರಾಜಪೇಟೆ : ಮೆಟ್ರಿಕ್‌ ಪೂರ್ವ ಬಾಲಕರ ನಿಲಯದಲ್ಲಿ ʼಹದಿಹರೆಯದ ಆರೋಗ್ಯʼ ಮಾಹಿತಿ ಕಾರ್ಯಾಗಾರ

ವೀರಾಜಪೇಟೆ : ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ನಿಲಯದಲ್ಲಿ ʼಹದಿಹರೆಯದ ಆರೋಗ್ಯʼ ವಿಷಯವಾಗಿ ಮಾಹಿತಿ ಕಾರ್ಯಾಗಾರ ನಡೆಯಿತು. ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮ(RKSK)ದ ಆಪ್ತ ಸಮಲೋಚಕ ಲೋಚನ್ ಹದಿಹರೆಯದ ಸಮಸ್ಯೆಗಳು, ಮಾದಕ ವಸ್ತು ಬಳಕೆಯ ದುಷ್ಪರಿಣಾಮ, ಪೌಷ್ಠಿಕ ಆಹಾರ, ವೈಯಕ್ತಿಕ ಸ್ವಚ್ಛತೆ, ದೈಹಿಕ ಬದಲಾವಣೆ ಕುರಿತಂತೆ ಮಾಹಿತಿ ನೀಡಿದರು. ಈ ಸಂದರ್ಭ ಮೇಲ್ವಿಚಾರಕಿ ಸುಮಯ್ಯ ಕೆ.ಎಂ., ಸಿಬ್ಬಂದಿ ಜ್ಯೋತಿಬಾ, ಸೌಮ್ಯ, ಶರೀಫುಲ್ಲಾ ಹಾಗೂ ಇತರರಿದ್ದರು.

ನೀಲಿ ಸುಂದರಿಯ ಸೌಂದರ್ಯಕ್ಕೆ ಮಾರು ಹೋದರೆ ಮಾರಕವಾಗುವುದು ನಿಶ್ಚಿತ..! – ತಪ್ಪದೆ ಈ ಲೇಖನ ಓದಿ

ನೀಲಿ ಸುಂದರಿ ಕೊಡಗಿನಲ್ಲಿ ಸದ್ದು ಮಾಡ್ತಾ ಇದ್ದಾಳೆ. ಕುಶಾಲನಗರದ ತಾವರೆ ಕೆರೆ ತನ್ನ ಹೆಸರಿಗೆ ವಿರುದ್ಧವಾಗಿ ನೀಲಿ ಬಣ್ಣದ ವಾಟರ್ ಹಯಾಸಿಂತ್‌ಗೆ ಪ್ರಖ್ಯಾತಿಗೊಳ್ಳುತ್ತಾ ಇದೆ. ಪರಿಸರ ಸಮತೋಲನದ ದೃಷ್ಟಿಯಿಂದ ನೋಡುವುದಾದರೆ ಈಕೆ ನೀಲ ಸುಂದರಿಯಲ್ಲ. ಬ್ಲೂ ಡೆವಿಲ್..! ಇದರ ಬಗ್ಗೆ ಒಂದಷ್ಟು ವಿಚಾರಗಳನ್ನು ಇಲ್ಲಿ ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ಸಾಮಾನ್ಯವಾಗಿ ಐಕಾರ್ನಿಯಾ ಹೆಸರಿನಿಂದ ಗುರುತಿಸಲ್ಪಡುವ ಈ ಜಲ ಸಸ್ಯ ತೇಲುವ ಸಸ್ಯದ ಬಗೆಯದ್ದು. ಕೇವಲ ಅಲಂಕಾರಿಕ ಸಸ್ಯವಾಗಿ ಭಾರತದ ಬಂಗಾಳಕ್ಕೆ ಪರಿಚಯವಾದ ಇದರ ಮೂಲ ದಕ್ಷಿಣ ಅಮೇರಿಕ. ಇಂದು […]

ಜು.04ಕ್ಕೆ ಸಂಸದ ಯದುವೀರ್‌ ಕೊಡಗು ಪ್ರವಾಸ – ವಿರಾಜಪೇಟೆ ಮಂಡಲ ವ್ಯಾಪ್ತಿಯ ಶಕ್ತಿ ಕೇಂದ್ರಗಳಿಗೆ ಭೇಟಿ…

  ವೀರಾಜಪೇಟೆ : ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಒಡೆಯರ್‌ ಜುಲೈ ೦೪ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ವೀರಾಜಪೇಟೆ ಮಂಡಲ ವ್ಯಾಪ್ತಿಯ ಶಕ್ತಿ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಬಿರುನಾಣಿ, 11 ಗಂಟೆಗೆ ಟಿ.ಶೆಟ್ಟಿರಿ, 12 ಗಂಟೆಗೆ ಶ್ರೀಮಂಗಲ ಶಕ್ತಿ ಕೇಂದ್ರ, ಮಧ್ಯಾಹ್ನ 1 ಗಂಟೆಗೆ ಕಾನೂರು, 2 ಗಂಟೆಗೆ ಪೊನ್ನಂಪೇಟೆ, ಬಲ್ಯಮುಂಡ್ಡೂರು, ಕಿರುಗೂರು ಶಕ್ತಿ ಕೇಂದ್ರ (ಸ್ಥಳ :ಪೊನ್ನಂಪೇಟೆ), 3 ಗಂಟೆಗೆ ಗೋಣಿಕೊಪ್ಪ,ಅರುವತೊಕ್ಕಲು, ಹಾತೂರು ಶಕ್ತಿ ಕೇಂದ್ರ (ಸ್ಥಳ: ಗೋಣಿಕೊಪ್ಪ), […]

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆ ಬಿಟ್ಟುಹೋಗಿದ್ದಾರೆ..? : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಚಿಕ್ಕಬಳ್ಳಾಪುರ : ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ ಸತ್ಯವನ್ನಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ ಬಿಡುತ್ತಾರೆ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಂದಿ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಸಾಕ್ಷಿಗುಡ್ಡೆ ಬಿಟ್ಟುಹೋಗಿದ್ದಾರೆ ಎಂದು ಪ್ರಶ್ನಿಸಿದರು. ಅವರು ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, […]

ಜು.03 ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮಾಲೋಚನಾ ಸಭೆ

ಮಡಿಕೇರಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಜುಲೈ ೦೩ ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ ೧೨ ಗಂಟೆಗೆ ಮಡಿಕೇರಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಮ್ಮ ಕುಶಾಲಪ್ಪ ಭವನದಲ್ಲಿ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಿದ್ದಾರೆ. ಶಾಸಕರಾದ ಡಾ.ಮಂತರ್‌ಗೌಡ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಮುಖರು ತಿಳಿಸಿದ್ದಾರೆ.

ರೈತರಿಗೆ ಮಾಹಿತಿ : ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಹೆಸರು ನೋಂದಾಯಿಸಲು ಅವಕಾಶ

ಮಡಿಕೇರಿ : ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು ೨೦೨೫-೨೬ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.೨ ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ […]