Bengaluru Airport: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ದೇಶದ ಅತಿದೊಡ್ಡ ಕಾರ್ಗೋ ಟರ್ಮಿನಲ್‌ ಪ್ರಾರಂಭ

Kempegowda International Airport

ಬೆಂಗಳೂರು:  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಆವರಣದಲ್ಲಿ ವಿನ್ಯಾಸ ಸಾಮರ್ಥ್ಯದಲ್ಲಿ ಭಾರತದಲ್ಲೇ ಅತಿದೊಡ್ಡ ಗ್ರೀನ್‌ಫೀಲ್ಡ್ ದೇಶೀಯ ಕಾರ್ಗೋ ಟರ್ಮಿನಲ್‌ (ಡಿಸಿಟಿ) ಪ್ರಾರಂಭವಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ಮತ್ತು ವಾಯುಯಾನ ಸರಕು ಸಾಗಣೆ ಕ್ಷೇತ್ರದ ಮೆನ್ಜೀಸ್ ಏವಿಯೇಷನ್ ಸಂಸ್ಥೆಗಳ ಸಹಯೋಗದಲ್ಲಿ ನಿರ್ಮಾಣವಾದ 245,000 ಚದರ ಅಡಿ ವ್ಯಾಪ್ತಿಯ ಈ ಕಾರ್ಗೋ ಟರ್ಮಿನಲ್‌ನ್ನು, ದೇಶೀಯವಾಗಿ ಹೆಚ್ಚುತ್ತಿರುವ ವಾಯುಮಾರ್ಗ ಸರಕು ಸಾಗಣೆಯ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ಅತ್ಯಾಧುನಿಕ ಮೂಲಸೌಕರ್ಯದೊಂದಿಗೆ ವಿಶಾಲವಾಗಿ ವಿನ್ಯಾಸಗೊಳಿಸಲಾಗಿದೆ. ಕೈಗಾರಿಕೆಗಳ ಸಂಪರ್ಕ […]

ಎಲ್ಲಾ ಕಡೆ AI ಹಾವಳಿ: ಪ್ರತಿಭಾವಂತರು ಸಿಗುವುದು ಬಲು ಕಷ್ಟ: ಲಿಂಕ್ಡ್‌ ಇನ್

LinkedIn report on AI

ಕಳೆದ ಎರಡು ವರ್ಷಗಳಲ್ಲಿ ಜನರೇಟಿವ್ ಎಐ ಎಂಬ ಒಂದು ಪದವು ಜನಪ್ರಿಯ ಪದದಿಂದ ಉದ್ಯಮಗಳ ಅಗತ್ಯವಾಗಿ ಬದಲಾಗಿ ಹೋಗಿದೆ. ಭಾರತದ ಉದ್ಯಮ ನಾಯಕರು ಅದರ ಸಾಮರ್ಥ್ಯವನ್ನು ಅರಿತುಕೊಂಡಿದ್ದಾರೆ ಮತ್ತು ಅದನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಲಿಂಕ್ಡ್‌ ಇನ್‌ನ ಹೊಸ ಸಂಶೋಧನೆಯ ಪ್ರಕಾರ, ಭಾರತದ ಶೇ.98ರಷ್ಟು ಉದ್ಯಮ ನಾಯಕರು 2025ರಲ್ಲಿ ತಮ್ಮ ಸಂಸ್ಥೆಗಳಲ್ಲಿ ಎಐ ಅಳವಡಿಕೆಯನ್ನು ವೇಗಗೊಳಿಸುವುದು ತಮ್ಮ ಮುಖ್ಯ ಆದ್ಯತೆ ಎಂದು ಹೇಳಿದ್ದಾರೆ. ಆದರೆ ಸರಿಯಾದ ಕೌಶಲ್ಯ ಹೊಂದಿರುವ ಪ್ರತಿಭೆಗಳನ್ನು ಕಂಡುಹಿಡಿಯುವುದು ಇನ್ನೂ ಬಹಳ ದೊಡ್ಡ ಸವಾಲಾಗಿದೆ. ಭಾರತದ 5ರಲ್ಲಿ […]

ಮಿಸ್ & ಮಿಸೆಸ್ ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಮಿಂಚಿದ ಆಸ್ಟ್ರಲ್ ಪೇಜೆಂಟ್ಸ್‌

Miss And Misses

ಮಿಸ್‌ & ಮಿಸೆಸ್‌ ಇಂಡಿಪೆಂಡೆಂಟ್‌ ಇಂಟರ್‌ನ್ಯಾಷನಲ್ ಸ್ಪರ್ಧೆಯಲ್ಲಿ ಮೂವರು ವೈದ್ಯೆಯರು ಅತ್ಯುನ್ನತ ಗೌರವ ಪಡೆಯುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಫಿಲಿಫೈನ್ಸ್‌ನ ಮನಿಲಾದಲ್ಲಿ ಫೆ 16 ರಿಂದ 22ರ ವರೆಗೆ ನಡೆದ ಈ ಸ್ಪರ್ಧೆಯಲ್ಲಿ ಪ್ರಪಂಚದಾದ್ಯಂತ 50 ವರ್ಷದೊಳಗಿನ ಪ್ರಿ-ಟೀನ್‌, ಟೀನ್‌, ಮಿಸ್‌, ಮಿಸೆಸ್‌ ಮತ್ತು ಮತ್ತು 40 ವರ್ಷ ಮೇಲ್ಪಟ್ಟ ಎಲೈಟ್‌ ಮಿಸೆಸ್‌ ವಿಭಾಗಗಳಲ್ಲಿ ಪಾಲ್ಗೊಂಡಿದ್ದರು. ಅಸ್ಟ್ರಲ್‌ ಪೇಜೆಂಟ್‌ ನ ಸಂಸ್ಥಾಪಕಿ ಪ್ರತಿಭಾ ಸೌಂಶಿಮಠ್‌, ಅಸ್ಟ್ರಲ್‌ ಪೇಜೆಂಟ್ಸ್‌ನ ಪ್ರತಿನಿಧಿಗಳು 40 ವರ್ಷದೊಳಗಿನ ಮಿಸ್‌, ಮಿಸೆಸ್‌ ಮತ್ತು […]

ಪುಂಡರಿಗೆ ಸೆಡ್ಡು: ಮಹಾರಾಷ್ಟ್ರದ ವಾಹನಗಳ ಚಾಲಕರಿಗೆ ಸಿಹಿ, ಗುಲಾಬಿ ನೀಡಿದ ಕರವೇ

karave activists

ಬೆಳಗಾವಿ ಗಡಿಭಾಗದಲ್ಲಿ ಮರಾಠಿ ಪುಂಡರ ಹಾವಳಿ ಮತ್ತಷ್ಟು ಮಿತಿ ಮೀರಿದ್ದರೆ‌, ಇತ್ತ ದೊಡ್ಡಬಳ್ಳಾಪುರದಲ್ಲಿ ಕನ್ನಡಪರ ಸಂಘಟನೆ ವತಿಯಿಂದ ಮಹಾರಾಷ್ಟ್ರದ ವಾಹನಗಳ ಚಾಲಕರನ್ನು ಸನ್ಮಾನಿಸಿ, ಸಿಹಿ ತಿನ್ನಿಸಿ, ಗುಲಾಬಿ ಹೂ ನೀಡಿ ಸೌಹಾರ್ದತೆ ಮೆರೆಯಲಾಗಿದೆ. ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದ ವಾಹನಗಳನ್ನು ತಡೆದ ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ ನೇತೃತ್ವದ ಕಾರ್ಯಕರ್ತರು. ಚಾಲಕ, ನಿರ್ವಾಹಕರನ್ನು ಗೌರವಿಸಿ, ಸಿಹಿ ನೀಡಿ‌‌, ಹೂ ನೀಡಿ ಭಾಷೆ ವಿಚಾರದಲ್ಲಿ ಕಿಡಿಗೇಡಿಗಳ ಕೃತ್ಯದಿಂದ ಭಾವೋದ್ವೇಕಕ್ಕೆ ಒಳಗಾಗದೆ ಶಾಂತಿ […]

ಬಜಾಜ್ ಅಲಾಯನ್ಸ್ ಜನರಲ್ ಇನ್ಶೂರೆನ್ಸ್‌ನಿಂದ ಪ್ರಶಸ್ತಿ ಘೋಷಣೆ

Global Insurance Excellence Awards

ಭಾರತದ ಪ್ರಮುಖ ಖಾಸಗಿ ಜನರಲ್ ಇನ್ಶೂರರ್‌ಗಳಲ್ಲಿ ಒಂದಾದ ಬಜಾಜ್ ಅಲಾಯನ್ಸ್ ಜನರಲ್ ಇನ್ಶೂರೆನ್ಸ್, ಏಷ್ಯಾ, ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾದಾದ್ಯಂತ ಜನರಲ್ ಇನ್ಶೂರೆನ್ಸ್ ಮತ್ತು ಹೆಲ್ತ್ ಇನ್ಶೂರೆನ್ಸ್ ಸಲಹೆಗಾರರ ಅತ್ಯುತ್ತಮ ಕೊಡುಗೆಗಳನ್ನು ಆಚರಿಸುವ ಮತ್ತು ಗೌರವಿಸುವ ಗುರಿಯನ್ನು ಹೊಂದಿರುವ ಗ್ಲೋಬಲ್ ಇನ್ಶೂರೆನ್ಸ್ ಎಕ್ಸಲೆನ್ಸ್ ಪ್ರಶಸ್ತಿಗಳು (ಜಿಐಇಎ) ಅನ್ನು ಘೋಷಿಸಿದೆ. ಉದ್ಯಮದಲ್ಲಿ ವಿಶ್ವಾಸಾರ್ಹ ಹೆಸರಾಗಿರುವ ಏಷ್ಯಾ ಇನ್ಶೂರೆನ್ಸ್ ರಿವ್ಯೂ (ಎಐಆರ್) ಅನ್ನು 2025 ರ ಈ ಪ್ರತಿಷ್ಠಿತ ಪ್ರಶಸ್ತಿಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ನಿರ್ವಹಿಸಲು ಆಯ್ಕೆ ಮಾಡಲಾಗಿದೆ. ಬಜಾಜ್ […]