ಭಾರತ ಕಡಲ ತೀರದ ಬಾಹುಬಲಿ ʼINS ಕದಂಬʼ – ಕಾರವಾರ ಸೀಬರ್ಡ್ ನೌಕಾನೆಲೆಯೆಂಬ ರಕ್ಷಣಾ ಜಗತ್ತು..!

ಬರಹ – ಬನೀತ್ ಬೋಜಣ್ಣ ಚೈಯ್ಯಂಡ ಭಾರತದ ಸೇನಾ ಪಡೆಗಳಲ್ಲಿ ಒಂದಾದ, ಗಡಿಯನ್ನು ಕಡಲಿನಲ್ಲಿ ಕಾಯುವ ಪಡೆಯೇ ನೌಕಾಪಡೆ. ಭಾರತೀಯ ನೌಕಾ ಪಡೆಗೆ ದೇಶದ ಕಡಲ ತೀರಗಳಲ್ಲಿ ಹಲವು ನೆಲೆಗಳಿವೆ. ಅದರಲ್ಲೊಂದು ನಮ್ಮ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಕಾರವಾರದ ನೌಕಾನೆಲೆ ಐಎನ್ಎಸ್ಕದಂಬ. ನಮ್ಮ ರಾಜ್ಯದಲ್ಲಿ ನೌಕಾನೆಲೆ ಇದೆ ಎಂದು ಗೊತ್ತಿದ್ದರೂ, ಅಲ್ಲಿ ಹೋಗಿ ಅನುಭವಿಸಿದ ನಂತರವೇ ನನಗೆ ತಿಳಿದದ್ದು, ಅದೊಂದು ಅದ್ಭುತ ಲೋಕವೆಂದು. ಕಾರವಾರದ ನೌಕಾನೆಲೆಗೆ ನಾನು ಭೇಟಿ ನೀಡಿ […]
ಬಜರಂಗದಳ ಜಿಲ್ಲಾ ಸಂಯೋಜಕ ಸ್ಥಾನಕ್ಕೆ ಪ್ರವೀಣ್ ರಾಜೀನಾಮೆ – ಯಾವುದೇ ಸಂಘಟನೆಗಳಲ್ಲಿ ಗುರುತಿಸಿಕೊಳ್ಳುವುದಿಲ್ಲ ಎಂದ ಯುವ ನಾಯಕ..!

Coorg Buzz ಸಿದ್ದಾಪುರ : ಬಜರಂಗದಳದ ಜಿಲ್ಲಾ ಸಂಯೋಜಕ ಸ್ಥಾನಕ್ಕೆ ಪ್ರವೀಣ್ ಸಿದ್ದಾಪುರ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ನನ್ನ ವೈಯುಕ್ತಿಕ ಕಾರಣಗಳಿಂದಾಗಿ ಕಳೆದ ಕೆಲವು ಸಮಯಗಳಿಂದ ಬಜರಂಗದಳದ ಕೊಡಗು ಜಿಲ್ಲಾ ಸಂಯೋಜಕ ಜವಾಬ್ದಾರಿಯನ್ನು ನನಗೆ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೊಡಗು ಜಿಲ್ಲಾ ಬಜರಂಗದಳದ ಜವಾಬ್ದಾರಿಯಿಂದ ಸ್ವಯಂ ಮುಕ್ತಿಗೊಳ್ಳುತ್ತಿದ್ದೇನೆ. ಮುಂದೆ ಸಾಮಾಜಿಕ ಕೆಲಸ ಮಾಡುತ್ತೇನೆ ಹೊರತು ಯಾವುದೇ ಸಂಘಟನೆಗಳಲ್ಲಿ ಗುರುತಿಸಿಕೊಳ್ಳುವುದಿಲ್ಲ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಪಕ್ಷ ಹಾಗೂ ಸಂಘಟನೆಯ ನಾಯಕರ […]
ಪಾಕಿಸ್ತಾನದ ಮೇಲಿನ ಸಿಟ್ಟಿಗೆ ಮೈಸೂರು ಪಾಕ್ ಹೆಸರು ಚೇಂಜ್: ಹೊಸ ಹೆಸರೇನು?

ಪಹಲ್ಗಾಂನಲ್ಲಿ ಭಯೋತ್ಪಾದಕ ದಾಳಿ ನಡೆದು ಒಂದು ತಿಂಗಳಾದರೂ ಪಾಕಿಸ್ತಾನದ ವಿರುದ್ಧ ಸಿಟ್ಟು ಕಡಿಮೆಯಾಗುತ್ತಿಲ್ಲ. ರಾಜಸ್ಥಾನದ ಜೈಪುರದಲ್ಲಿ ಪಾಕ್ ಹೆಸರಿರುವ ತಿನಿಸುಗಳ ಹೆಸರು ಬದಲಾಯಿಸಲಾಗಿದೆ. ಅದರಲ್ಲೂ ಹೀಗಾಗಿ, ಇಲ್ಲಿ ಮೈಸೂರು ಪಾಕ್ (Mysore Pak) ಮೈಸೂರು ಶ್ರೀಯಾಗಿ (Mysore Shree) ಬದಲಾಗಿದೆ. ಸಿಹಿ ತಿನಿಸುಗಳಲ್ಲಿನ ‘ಪಾಕ್’ ಪದಕ್ಕೂ ಪಾಕಿಸ್ತಾನಕ್ಕೂ ಸಂಬಂಧವಿಲ್ಲದಿದ್ದರೂ, ವ್ಯಾಪಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ. ನಾವು ಮೋತಿ ಪಾಕ್ ಅನ್ನು ಮೋತಿ ಶ್ರೀ ಎಂದು ಗೋಂದ್ ಪಾಕ್ ಅನ್ನು ಗೋಂದ್ ಶ್ರೀ ಎಂದು, ಮೈಸೂರು ಪಾಕ್’ ಅನ್ನು […]
ಭಾರತಕ್ಕೆ ಬರುತ್ತಿವೆ ರೇ-ಬ್ಯಾನ್ ಮೆಟಾ ಗ್ಲಾಸ್ಗಳು: ಮೆಟಾ AI ಇಂಟಿಗ್ರೇಟೆಡ್ ಮತ್ತು ಬಹು ಶೈಲಿಗಳ ಕೊಡುಗೆ

ರೇ-ಬ್ಯಾನ್ ಮೆಟಾ ಗ್ಲಾಸ್ಗಳು ಈಗ ಭಾರತಕ್ಕೆ ಬರುತ್ತಿವೆ – ಐಕಾನಿಕ್ ಶೈಲಿ ಮತ್ತು ಅತ್ಯಾಧುನಿಕ ತಂತ್ರಜ್ಞಾನವನ್ನು ಸಂಯೋಜಿಸಿ ಜನರು ಪ್ರಸ್ತುತವಾಗಿರಲು ಮತ್ತು ಅವರು ಯಾರು ಮತ್ತು ಅವರು ಹೆಚ್ಚು ಕಾಳಜಿ ವಹಿಸುತ್ತಾರೆ ಎಂಬುದರೊಂದಿಗೆ ಸಂಪರ್ಕದಲ್ಲಿರಲು ಅನುವು ಮಾಡಿಕೊಡುತ್ತದೆ. INR 29,900/- ರಿಂದ ಪ್ರಾರಂಭವಾಗುವ ಬೆಲೆಯಲ್ಲಿ, ಪೂರ್ವ-ಆರ್ಡರ್ಗಳು ಇಂದು Ray-Ban.com ನಲ್ಲಿ ಪ್ರಾರಂಭವಾಗುತ್ತವೆ ಮತ್ತು ಸಂಗ್ರಹವು ಮೇ 19 ರಿಂದ Ray-Ban.com ಮತ್ತು ದೇಶಾದ್ಯಂತದ ಪ್ರಮುಖ ಆಪ್ಟಿಕಲ್ ಮತ್ತು ಸನ್ಗ್ಲಾಸ್ ಅಂಗಡಿಗಳಲ್ಲಿ ಲಭ್ಯವಿರುತ್ತದೆ. ಮೆಟಾ AI ಇಂಟಿಗ್ರೇಟೆಡ್ನೊಂದಿಗೆ, ನೀವು […]
ತೆಳುವಾದ ಸ್ಮಾರ್ಟ್ಫೋನ್ ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್56 ಬಿಡುಗಡೆ: ಬೆಲೆ ಎಷ್ಟು?

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರಾಂಡ್ ಆಗಿರುವ ಸ್ಯಾಮ್ಸಂಗ್ (Samsung) ಇದೀಗ ಎಫ್-ಸೀರೀಸ್ನ ಅತಿ ತೆಳುವಾದ ಸ್ಮಾರ್ಟ್ಫೋನ್ ಗ್ಯಾಲಕ್ಸಿ ಎಫ್56 5ಜಿ (Samsung Galaxy F56 5G) ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ ಫೋನ್ ಕೇವಲ 7.2 ಮಿಮೀನಷ್ಟು ತೆಳುವಾಗಿದ್ದು, ಅತ್ಯುತ್ತಮ ಕ್ಯಾಮೆರಾ, 6 ಜನರೇಷನ್ ಆಂಡ್ರಾಯ್ಡ್ ಅಪ್ಗ್ರೇಡ್, ಗೊರಿಲ್ಲಾ ಗ್ಲಾಸ್ ವಿಕ್ಟಸ್+ ಪ್ರೊಟೆಕ್ಷನ್ ಮತ್ತು ಅತ್ಯಾಧುನಿಕ ಎಐ ಎಡಿಟಿಂಗ್ ಟೂಲ್ ಗಳಂತಹ ವಿಭಾಗ ಶ್ರೇಷ್ಠ ವಿಶಿಷ್ಟ ಫೀಚರ್ ಗಳನ್ನು ಹೊಂದಿದೆ. ಈ ಕುರಿತು […]
ಪಶ್ಚಿಮಘಟ್ಟ ಉಳಿಸಿಕೊಳ್ಳಲು ವರದಿ ಸಲ್ಲಿಸಿದ್ದ ಕೆ ಕಸ್ತೂರಿರಂಗನ್ ನಿಧನ

ಭಾರತ ಕಂಡ ಹಿರಿಯ ವಿಜ್ಞಾನಿ, ಇಸ್ರೋದ ಮಾಜಿ ಅಧ್ಯಕ್ಷ ಕೆ.ಕಸ್ತೂರಿರಂಗನ್ (Kasturirangan) ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 84 ವರ್ಷಗಳಾಗಿತ್ತು. ಬಾಹ್ಯಾಕಾಶ ವಿಜ್ಞಾನಿಯಾಗಿದ್ದ ಅವರು, ಭಾರತೀಯ ಭಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯಲ್ಲಿ ಬರೋಬ್ಬರಿ 9 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 1994 ರಿಂದ ಆಗಸ್ಟ್ 27, 2003ವರೆಗೆ ಇಸ್ರೋದ ಅಧ್ಯಕ್ಷರಾಗಿದ್ದರು. ರಾಜ್ಯಸಭೆ ಸದಸ್ಯ, ಭಾರತ ಸರ್ಕಾರದ ಯೋಜನಾ ಆಯೋಗದ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಕೆ.ಕಸ್ತೂರಿ ರಂಗನ್ ಅವರ ಸಾಧನೆಗೆ ಭಾರತ ಸರ್ಕಾರ, ದೇಶದ […]
ಬೆಂಗಳೂರಿನ ನೀರಿನ ಬಿಕ್ಕಟ್ಟು ಪರಿಹರಿಸಲು ಬೋಸನ್ ವೈಟ್ವಾಟರ್ನಿಂದ ವಿಚಾರ ಸಂಕಿರಣ

ಬೆಂಗಳೂರು: ಎಸ್ಟಿಪಿ ನೀರನ್ನು ಉತ್ತಮ ಗುಣಮಟ್ಟದ ಕುಡಿಯುವ ನೀರಾಗಿ ಪರಿವರ್ತಿಸುವ ವಾಟರ್ ಯುಟಿಲಿಟಿ ಕಂಪನಿ ಬೋಸನ್ ವೈಟ್ ವಾಟರ್, ಏಪ್ರಿಲ್ 16ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಾಯಿ ವಿಶ್ರಾಮ್ನಲ್ಲಿ “ಸುಸ್ಥಿರ ನೀರಿನ ನಿರ್ವಹಣಾ ಅಭ್ಯಾಸಗಳು” ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಅಪಾರ್ಟ್ಮೆಂಟ್ ಸಂಘಗಳು, ನೀರಿನ ಟ್ಯಾಂಕರ್ ನಿರ್ವಾಹಕರು ಮತ್ತು ಸಂಸ್ಕರಿಸಿದ ನೀರಿನ ಕೈಗಾರಿಕಾ ಖರೀದಿದಾರರು ವರ್ತುಲ ಜಲ ನಿರ್ವಹಣೆಯ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಂಡರು. ಜತೆಗೆ ಬೆಂಗಳೂರಿನ (Bengaluru) ನೀರಿನ ಬಿಕ್ಕಟ್ಟನ್ನು ಪರಿಹರಿಸಲು […]
ಬೆಂಗಳೂರಿನಲ್ಲಿ ಕಪಿಲ್ ದೇವ್-ಗ್ರಾಂಟ್ ಥಾರ್ನ್ಟನ್ ಇನ್ವಿಟೇಷನಲ್ 2025 ಪ್ರಾರಂಭ

ಬೆಂಗಳೂರು: ಕಪಿಲ್ ದೇವ್- ಗ್ರಾಂಟ್ ಥಾರ್ನ್ಟನ್ ಇನ್ವಿಟೇಷನಲ್ 2025 ಇಂದು ಬೆಂಗಳೂರಿನ (Bengaluru) ಪ್ರತಿಷ್ಠಿತ ಪ್ರೆಸ್ಟೀಜ್ ಗಾಲ್ಫ್ ಶೈರ್ ಕ್ಲಬ್ ನಲ್ಲಿ ಪ್ರಾರಂಭವಾಯಿತು. ಮೊಟ್ಟಮೊದಲ ಬಾರಿಗೆ ಭಾರತದ ಮುಂಚೂಣಿಯ ಪುರುಷ ಹಾಗೂ ಮಹಿಳಾ ವೃತ್ತಿಪರರು ಪರಸ್ಪರ ರೂ.2 ಕೋಟಿಗಳ ಬಹುಮಾನಕ್ಕೆ ಹಣಾಹಣಿ ನಡೆಸಲಿದ್ದು ಈ ಕ್ರೀಡೆಗೆ ಮಹತ್ತರ ಕ್ಷಣವಾಗಿಸಿದೆ. ಖ್ಯಾತ ಕ್ರಿಕೆಟ್ ಪಟು ಕಪಿಲ್ ದೇವ್ (Kapil Dev) ಮತ್ತು ಪ್ರೀಮಿಯಂ ಕನ್ಸಲ್ಟಿಂಗ್ ಸಂಸ್ಥೆ ಗ್ರಾಂಟ್ ಥಾರ್ನ್ಟನ್ ಭಾರತ್ ಜಂಟಿಯಾಗಿ ಪ್ರಸ್ತುತಪಡಿಸುತ್ತಿರುವ ಈ ಟೂರ್ನಮೆಂಟ್ ಅನ್ನು ಪ್ರೊಫೆಷನಲ್ […]
Jammu and Kashmir: ಭಾರತೀಯ ಸೇನೆ ಉಗ್ರರ ನಡುವೆ ಗುಂಡಿನ ಚಕಮಕಿ… ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಉಗ್ರರ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಭಾರತೀಯ ಸೇನೆ ಮುಂದಾಗಿದೆ. ಇದೀಗ ಭಯೋತ್ಪಾದಕರನ್ನು ಸದೆಬಡೆಯಲು ಕಾಲ ಕೂಡಿ ಬಂದಿದೆ. ಇಂದು ಉಧಂಪೂರ್ ಬಳಿ ಭದ್ರತಾ ಪಡೆಗಳು ಮತ್ತು ಉಗ್ರರ ಗುಂಪಿನ ನಡುವೆ ಘರ್ಷಣೆ ಪ್ರಾರಂಭವಾಗಿದೆ. ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ (Soldier) ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಗುರುವಾರ (ಏ.24) ಬೆಳಗ್ಗೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ […]
ಮಿಜೋರಾಂ ಸರ್ಕಾರದ ಜೊತೆಗೆ ಒಡಂಬಡಿಕೆ ಮಾಡಿಕೊಂಡ ಟೊಯೋಟಾ

ಬೆಂಗಳೂರು: ಈಶಾನ್ಯ ಭಾರತದಲ್ಲಿ ಸಮಗ್ರ ಬೆಳವಣಿಗೆ ಮತ್ತು ಸುಸ್ಥಿರ ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ಸಾಗುತ್ತಿರುವ ಟೊಯೋಟಾ (Toyota) ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇದೀಗ ಆ ರಾಜ್ಯದಲ್ಲಿನ ಸಮಗ್ರ ಸಮುದಾಯ ಅಭಿವೃದ್ಧಿಗೆ ಮಿಜೋರಾಂ ಸರ್ಕಾರದ ಜೊತೆಗೆ ಒಡಂಬಡಿಕೆ ಮಾಡಿಕೊಂಡಿದೆ. ಈ ನಿಟ್ಟಿನಲ್ಲಿ ಮಿಜೋರಾಂನ ಐಜಾಲ್ ನಲ್ಲಿ ಎಂಓಯು ವಿನಿಮಯ ಸಮಾರಂಭವು ನಡೆದಿದ್ದು, ಇದು ಸಮುದಾಯ ಕೇಂದ್ರಿತ ಸಿಎಸ್ಆರ್ ಯೋಜನೆಗಳ ಮೂಲಕ ಈ ಪ್ರದೇಶದ ಪ್ರಗತಿಗೆ ಕೊಡುಗೆ ನೀಡುತ್ತಿರುವ ಟಿಕೆಎಂನ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಈ ಸಹಭಾಗಿತ್ವದ ಅಡಿಯಲ್ಲಿ ಟಿಕೆಎಂ […]