ಗೃಹಲಕ್ಷ್ಮಿ ಹಣ ಬೇಕಾದ್ರೆ ಹೀಗೆ ಮಾಡಿ: ಇಲ್ಲದಿದ್ರೆ ಬಂದ್!

ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಕೂಡ ಒಂದಾಗಿದೆ. ಈ ಯೋಜನೆಯಡಿ ಮನೆ ಯಜಮಾನಿ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಹಣ ಜಮಾ ಆಗುತ್ತೆ. ಇದರಿಂದ ರಾಜ್ಯಾದ್ಯಂತ ತುಂಬಾ ಮಹಿಳೆಯರಿಗೆ ಸಹಾಯವಾಗಿದ್ದು, ಉತ್ತಮ ಉದ್ದೇಶಗಳಿಗೆ ಬಳಕೆ ಮಾಡಿಕೊಂಡಿರುವ ಉದಾಹರಣೆಗಳಿವೆ. ಇದೀಗ ಈ ಹಣ ಖಾತೆಗೆ ಹಾಕಲು ಕೆಲವು ನಿಯಮಗಳನ್ನು ಮಾಡಲಾಗಿದೆ. ಈ ಗೃಹಲಕ್ಷ್ಮಿ ಯೋಜನೆಯಲ್ಲಿನ (Gruha Lakshmi scheme) ತಾಂತ್ರಿಕ ತೊಂದರೆಗಳನ್ನು ಸರಿಪಡಿಸಲಾಗಿದೆ. ಯಾರೂ ಆತಂಕಪಡಿವ ಅಗತ್ಯ ಇಲ್ಲ. ಮಹಿಳೆಯರ ಖಾತೆಗೆ […]
Karnataka Budget 2025: ಸಿದ್ದರಾಮಯ್ಯ ಬಜೆಟ್ ಪ್ರಮುಖಾಂಶಗಳು

ಬೆಂಗಳೂರು: 2025-26ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget) ಮಂಡನೆ ಪೂರ್ಣಗೊಂಡಿದೆ. ಬರೋಬ್ಬರಿ 3 ಗಂಟೆ 30 ನಿಮಿಷ ಬಜೆಟ್ ಭಾಷಣ ಮಾಡಿದ್ದು, 178 ಪುಟಗಳ ಯೋಜನೆಗಳನ್ನು ಓದಿದ್ದಾರೆ. ದಾಖಲೆಯ 16 ನೇ ಬಾರಿಯ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಹಲವಾರು ಜಿಲ್ಲೆಗಳಿಗೆ ಸಿದ್ದರಾಮಯ್ಯ ಅವರ ಬಜೆಟ್ನಲ್ಲಿ ಆದ್ಯತೆ ನೀಡಲಾಗಿದೆ. ಈ ಬಜೆಟ್ ಯಾರಿಗೆ ಸಿಹಿಯಾಗಿತ್ತು, ಯಾರಿಗೆ ಕಹಿ, ಯಾವ ವಲಯಕ್ಕೆ ಎಷ್ಟು ಅನುದಾನ, ಹೊಸ ಕೊಡುಗೆಗಳು ಏನು ಎನ್ನುವುದನ್ನು ಇಲ್ಲಿ ತಿಳಿಯೋಣ. ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ನ […]