ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿ.ಎಂ ಸಿದ್ದರಾಮಯ್ಯ

CM Siddaramaiah

ಹೊಸಪೇಟೆ: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಭರವಸೆ ನೀಡಿದರು. ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ […]

ಯುವಜನತೆಗೆ ಸುವರ್ಣವಕಾಶ: ರೆಗ್ಯುಲರ್ ಕೋರ್ಸ್ ಬ್ಯಾಚ್‌ನ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಿದ ಟೊಯೋಟಾ

Toyota Technical Training Institute

ಕೌಶಲ್ಯ ಅಭಿವೃದ್ಧಿ ಮತ್ತು ಸಮುದಾಯ ಸಬಲೀಕರಣಕ್ಕೆ ಬದ್ಧವಾಗಿರುವ ಟೊಯೋಟಾ ಟೆಕ್ನಿಕಲ್ ಟ್ರೇನಿಂಗ್ ಇನ್‌ಸ್ಟಿಟ್ಯೂಟ್ (ಟಿಟಿಟಿಐ) ತನ್ನ 2025-2028ನೇ ಸಾಲಿನ ಟಿಟಿಟಿಐ ರೆಗ್ಯುಲರ್ ಕೋರ್ಸ್ ಬ್ಯಾಚ್‌ ನ ಪ್ರವೇಶ ಪ್ರಕ್ರಿಯೆಯನ್ನು ಇಂದು ಪ್ರಾರಂಭಿಸಿದೆ. ಟೊಯೋಟಾ (Toyota) ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಪ್ರಾಯೋಜಿತ ಈ ಕೋರ್ಸು ಕರ್ನಾಟಕದ ಆರ್ಥಿಕವಾಗಿ ಹಿಂದುಳಿದ ಯುವ ಸಮೂಹಕ್ಕೆ ಶೈಕ್ಷಣಿಕ ತರಬೇತಿ, ಉದ್ಯಮಕ್ಕೆ ಸಂಬಂಧಿತ ತರಬೇತಿ ಒದಗಿಸಿ ಅವರನ್ನು ಜಾಗತಿಕ ಮಟ್ಟದ ಅತ್ಯುತ್ತಮ ತಂತ್ರಜ್ಞರನ್ನಾಗಿ ರೂಪಿಸುವ ಗುರಿಯನ್ನು ಹೊಂದಿದೆ. 2007ರಲ್ಲಿ ಸ್ಥಾಪನೆಯಾದ ಟಿಟಿಟಿಐ ಭಾರತದಲ್ಲಿ ವೃತ್ತಿಪರ […]

ಪಾಕ್ ಮೇಲೆ ಭಾರತದ ‘ಆಪರೇಷನ್ ಸಿಂಧೂರ’ – ಸೈನಿಕರ ಪರಾಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ..?

CM Siddaramaiah

ಬೆಂಗಳೂರು : ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಿನ್ನೆ‌ ಮಧ್ಯರಾತ್ರಿ ಭಾರತೀಯ ಸೇನೆ (Indian Army) ನಡೆಸಿದ ‘ಆಪರೇಷನ್ ಸಿಂಧೂರ’ (Operation Sindoor) ದಾಳಿಯ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಕ್ರಿಯಿಸಿದ್ದಾರೆ. ಅವರ ಪ್ರತಿಕ್ರಿಯೆಯ ಪ್ರಮುಖ ಅಂಶಗಳು ಹೀಗಿವೆ ನೋಡಿ… * ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. * ಸೇನೆ ನಡೆಸಿರುವ ಈ […]

ಮತ್ತೆ ಜೈಲಿಗೆ ʼಗಣಿ ಧಣಿʼ ಶಾಸಕ ಜನಾರ್ದನ ರೆಡ್ಡಿ – ಕಾರಣ ಏನು ಗೊತ್ತಾ..?

Janardhana Reddy

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹಾಲಿ ಶಾಸಕ ಜನಾರ್ಧನ ರೆಡ್ಡಿ (Janardhana Reddy) ದೋಷಿ ಎಂದು ನ್ಯಾಯಾಲಯ ತೀರ್ಪಿತ್ತಿದ್ದು, 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದೆ. ಹೈದರಾಬಾದ್‌ನ ನಾಮಪಲ್ಲಿಯಲ್ಲಿರುವ ಸಿಬಿಐ ನ್ಯಾಯಾಲಯ ತೀರ್ಪು ನೀಡಿದ್ದು, ಗಣಿ ಧಣಿಗೆ ಮತ್ತೆ ಜೈಲು ಶಿಕ್ಷೆ ಅನುಭವಿಸುವ ಪರಿಸ್ಥಿತಿ ಬಂದೊದಗಿದೆ. ಗಡಿ ಗುರುತು ನಾಶ ಮತ್ತು ಅರಣ್ಯ ಕಾಯಿದೆ ಉಲ್ಲಂಘನೆಯ ಆರೋಪದ ಮೇಲೆ ಸೆಕ್ಷನ್ 120 ಮತ್ತು 120ಬಿ ಅನ್ವಯ ಗಾಲಿ ರೆಡ್ಡಿ ಹಾಗೂ ಶ್ರೀನಿವಾಸ್ ರೆಡ್ಡಿ ಬಂಧನವಾಗಿತ್ತು. ಐಪಿಸಿ ಸೆಕ್ಷನ್ 120ಬಿ, […]

Karnataka SSLC Result: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ… ಕೊಡಗು ಜಿಲ್ಲೆಗೆ ಎಷ್ಟನೇ ಸ್ಥಾನ?

SSLC Result

2024-25ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Result) ಇಂದು ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ ಸ್ಥಾನ ಹಾಗೂ ಕಲಬುರಗಿ ಜಿಲ್ಲೆಯು ಕೊನೆ ಸ್ಥಾನ ಪಡೆದುಕೊಂಡಿದೆ. 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು 91.12% ಪಡೆದುಕೊಳ್ಳುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಉಡುಪಿ ಜಿಲ್ಲೆಯು 89.96% […]

ನಾಳೆ SSLC ಫಲಿತಾಂಶ ಪ್ರಕಟ: ರಿಸಲ್ಟ್ ನೋಡುವುದು ಹೇಗೆ?

SSLC Result

SSLC ವಿದ್ಯಾರ್ಥಿಗಳ ಭವಿಷ್ಯದ ಬಹಳ ದೊಡ್ಡ ತಿರುವು . ವಿದ್ಯಾರ್ಥಿಗಳು ಪರೀಕ್ಷೆ ಬರೆದು ಬಹುಕಾತರದಿಂದ ಕಾಯುತ್ತಿರುವ ನಾಳೆ ಕರ್ನಾಟಕ ಪರೀಕ್ಷಾ ಮಂಡಳಿ SSLC ಫಲಿತಾಂಶ ಪ್ರಕಟ ಮಾಡುವುದಾಗಿ ಅಧಿಕೃತ ಮಾಹಿತಿ ನೀಡಿದೆ. ರಾಜ್ಯದ ಎಲ್ಲೆಡೆ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. ಈ ವರ್ಷದ ಪರೀಕ್ಷೆಯು ಮಾರ್ಚ್-ಏಪ್ರಿಲ್ 21, 2025 ರಿಂದ ಏಪ್ರಿಲ್ 4, 2025 ರವರೆಗೆ ನಡೆಯಿತು. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಗಿಸಿರುವ ಕರ್ನಾಟಕ ಪರೀಕ್ಷಾ ಮಂಡಳಿ, ನಾಳೆ SSLC ಫಲಿತಾಂಶ […]

ನಾಳೆಯಿಂದ ವಾಹನ ಮಾಲೀಕರಿಗೆ ತೆರಿಗೆ ಶಾಕ್: ವಾಹನಗಳು ದುಬಾರಿ!

tax

ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ವಾಹನ ಖರೀದಿ ಕರ್ನಾಟಕದಲ್ಲಿ ಬಲು ದುಬಾರಿಯಾಗಿದೆ. ಅಲ್ಲದೇ ನಾಳೆಯಿಂದ ಅಂದರೆ ಮೇ ತಿಂಗಳ ಆರಂಭದಿಂದ ಲೈಫ್ ಟೈಮ್ ಟ್ಯಾಕ್ಸ್ (Tax) ಹೆಚ್ಚಾಗುತ್ತಿದೆ. ಸಣ್ಣ ಗೂಡ್ಸ್, ಟ್ಯಾಕ್ಸಿ, ಎಲೆಕ್ಟ್ರಿಕ್ ವಾಹನ ಸೇರಿದಂತೆ ಯಲ್ಲೋ ಬೋರ್ಡ್ ವಾಹನ ಖರೀದಿ ಕರ್ನಾಟಕದಲ್ಲಿ ಬಲು ದುಬಾರಿಯಾಗಿದೆ. ಮೇ.1 ರಿಂದ ಕರ್ನಾಟಕದಲ್ಲಿ ಯೆಲ್ಲೋ ಬೋರ್ಡ್ ವಾಹನಗಳಿಗೆ ಲೈಫ್ ಟೈಮ್ ಟ್ಯಾಕ್ಸ್ ಅಥವಾ ಜೀವಿತಾವಧಿ ತೆರಿಗೆ ಪಾವತಿಸಬೇಕು. ಹೊಸ ಆದೇಶ ನಾಳೆಯಿಂದಲೇ ಜಾರಿಯಾಗುತ್ತಿದೆ. ಮೇ 1ರಿಂದ 10 ಲಕ್ಷ ರೂ. […]

ಮಣಿಪಾಲ್ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್ ಲೋಕಾರ್ಪಣೆ

Manipal

ಮಣಿಪಾಲ: ಮಣಿಪಾಲ್ (Manipal) ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE- ಮಾಹೆ), ಮಣಿಪಾಲದಲ್ಲಿ ಭಾರತದಲ್ಲಿಯೇ ವಿಶಿಷ್ಟವೆನಿಸುವ ‘ಮಣಿಪಾಲ್ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್’ (MHRC) ಅನ್ನು ಇದೇ ಏಪ್ರಿಲ್ 30, 2025ರಂದು ಆಂಧ್ರ ಪ್ರದೇಶ ರಾಜ್ಯಪಾಲರಾದ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರು ಉದ್ಘಾಟಿಸಲಿದ್ದಾರೆ. ಈ ಕೇಂದ್ರ ವು ಜುಲೈ 2025ರಿಂದ ಸೇವೆಗೆ ತೆರೆದುಕೊಳ್ಳಲಿದೆ. ಮಾಹೆಯ ಅತ್ಯುನ್ನತ ಸಮಾಜಮುಖಿ ಯೋಜನೆಯಾದ ಇದು, ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಗಂಭೀರವಾದ ಕಾಯಿಲೆಯಿಂದ ಬಳಲಿಯುತ್ತಿರುವ ರೋಗಿಗಳು ಮತ್ತು ಅವರ […]

ಬೆಂಗಳೂರಿನ ನೀರಿನ ಬಿಕ್ಕಟ್ಟು ಪರಿಹರಿಸಲು ಬೋಸನ್ ವೈಟ್‌ವಾಟರ್ನಿಂದ ವಿಚಾರ ಸಂಕಿರಣ

Bengaluru’s Water Crisis

ಬೆಂಗಳೂರು: ಎಸ್ಟಿಪಿ ನೀರನ್ನು ಉತ್ತಮ ಗುಣಮಟ್ಟದ ಕುಡಿಯುವ ನೀರಾಗಿ ಪರಿವರ್ತಿಸುವ ವಾಟರ್ ಯುಟಿಲಿಟಿ ಕಂಪನಿ ಬೋಸನ್ ವೈಟ್ ವಾಟರ್, ಏಪ್ರಿಲ್ 16ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಾಯಿ ವಿಶ್ರಾಮ್ನಲ್ಲಿ “ಸುಸ್ಥಿರ ನೀರಿನ ನಿರ್ವಹಣಾ ಅಭ್ಯಾಸಗಳು” ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಅಪಾರ್ಟ್ಮೆಂಟ್ ಸಂಘಗಳು, ನೀರಿನ ಟ್ಯಾಂಕರ್ ನಿರ್ವಾಹಕರು ಮತ್ತು ಸಂಸ್ಕರಿಸಿದ ನೀರಿನ ಕೈಗಾರಿಕಾ ಖರೀದಿದಾರರು ವರ್ತುಲ ಜಲ ನಿರ್ವಹಣೆಯ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಂಡರು. ಜತೆಗೆ ಬೆಂಗಳೂರಿನ (Bengaluru) ನೀರಿನ ಬಿಕ್ಕಟ್ಟನ್ನು ಪರಿಹರಿಸಲು […]

ಅನಿತಾ ಭಾಸ್ಕರ್ ಅವರಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ”

Anita Bhaskar

ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರನ್ನು 2023ನೇ ಸಾಲಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ”ಗೆ ಆಯ್ಕೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಪ್ರಶಸ್ತಿಯನ್ನು (Award) ಸನ್ಮಾನ್ಯ ಮುಖ್ಯ ಮಂತ್ರಿಗಳು ವಿಧಾನಸೌಧದ ಬ್ಯಾಂಕ್ಟೆಟ್ ಹಾಲ್ ನಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಅನಿತಾ ಭಾಸ್ಕರ್ ಅವರು ಪ್ರವಾಸೋದ್ಯಮ ಕೇಂದ್ರ ಕಚೇರಿಯಲ್ಲಿ ಉಪನಿರ್ದೇಶಕರಾಗಿ ಕೆಲಸ ನಿರ್ವಹಿಸಿದ ಅವಧಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಾದ “ಸ್ವದೇಶ್ ದರ್ಶನ, ಪ್ರಸಾದ್ ಹಾಗೂ “ಸ್ವದೇಶ್ ದರ್ಶನ 2.0 ಯೋಜನೆಗಳು ಕರ್ನಾಟಕಕ್ಕೆ ದೊರಕುವಲ್ಲಿ ಹಾಗೂ ಕಾರ್ಯಗತಗೊಳಿಸುವಲ್ಲಿ […]