ಆರ್ಮಿ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಹಾಕುವುದಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ..!

CM Siddaramaiah

ಬೆಂಗಳೂರು : ಸೈನಿಕರು, ನಿವೃತ್ತ ಸೈನಿಕರಿಗೆ ಆರ್ಮಿ ಕ್ಯಾಂಟೀನ್‌ನಿಂದ (Army Canteen)ದೊರೆಯುವ ಮದ್ಯಕ್ಕೆ ಸುಂಕ ವಿಧಿಸುವ ವಿಚಾರ ಕೆಲವು ದಿನದಿಂದ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಇದೀಗ ಆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದು, ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಬೆಂಗಳೂರಿನ ಟೌನ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂದರ್ಭದಲ್ಲಿ ಅವರು ಈ ವಿಚಾರ ಪ್ರಸ್ತಾಪಿಸಿದರು. ಸುಂಕ ವಿಧಿಸಲು ಮುಂದಾಗಿದ್ದ ಸರ್ಕಾರದ ಕ್ರಮಕ್ಕೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಆ […]

ಕನ್ನಡತನದ ಗಂಧ-ಗಾಳಿ ಗೊತ್ತಿಲ್ಲದ ನಟಿಗೆ “ಗಂಧದ” ಸೋಪಿನ ಸಂಸ್ಥೆಯ ರಾಯಭಾರಿ ಮಾಡಿದ್ದೇಕೆ? ಸಂಸದ ಯದುವೀರ್ ಪ್ರಶ್ನೆ

Mysore Sandal Soap

ಮೈಸೂರು: ಮೈಸೂರು ಸಂಸ್ಥಾನದ ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಒಂದಾಗಿದ್ದ ಮೈಸೂರು ಸೋಪ್ಸ್‌ ಮತ್ತು ಡಿಟರ್ಜೆಂಟ್ಸ್‌ ಲಿಮಿಟೆಡ್‌ಗೆ ಪರಭಾಷೆ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರನ್ನು ರಾಯಭಾರಿಯನ್ನಾಗಿ ಮಾಡಿದ್ದು ಅತ್ಯಂತ ಅಸಂಬದ್ಧ ಹಾಗೂ ಬೇಜವಾಬ್ದಾರಿಯುತ ನಿರ್ಧಾರ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ (Yaduveer Wadiyar) ಕಿಡಿಕಾರಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದರು, ಇದು ಕಾಂಗ್ರೆಸ್‌ ಸರ್ಕಾರದ ಅವಿವೇಕದ ತೀರ್ಮಾನ ಎಂದು ಹೇಳಿದ್ದಾರೆ. 1916ರಲ್ಲಿ […]

ಭಾರತೀಯತೆಯ ಬೆಸುಗೆಗೆ ಬೂಕರ್ ಮನ್ನಣೆ: ಭಾನು ಮುಷ್ತಾಕ್ ನಮ್ಮ ನೆಲದ ಹೆಮ್ಮೆ… ಕೆ.ವಿ.ಪ್ರಭಾಕರ್ ಸಂತಸ

Bhanu Mushtaq

ಬೆಂಗಳೂರು : ಬೂಕರ್ (Booker) ವೇದಿಕೆಯಲ್ಲಿ ಕನ್ನಡದ ಸಾಹಿತ್ಯದ ಹಿರಿಮೆಯನ್ನು ಎತ್ತಿ ಹಿಡಿದ ಲೇಖಕಿ, ಪತ್ರಕರ್ತೆ, ಕತೆಗಾರ್ತಿ ಭಾನು ಮುಷ್ತಾಕ್ (Bhanu Mushtaq) ಅವರಿಗೆ ಅಂತಾರಾಷ್ಟ್ರೀಯ ಭೂಕರ್ ಪ್ರಶಸ್ತಿ ಲಭಿಸಿರುವುದು ಅವರ ಕತೆಗಳಲ್ಲಿ ಬೆಸೆದಿರುವ ಭಾರತೀಯತೆಯ ಬೆಸುಗೆಗೆ ಸಿಕ್ಕಿರುವ ಅಂತಾರಾಷ್ಟ್ರೀಯ ಮನ್ನಣೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮ ಲೇಖನ, ಭಾಷಣ ಮತ್ತು ಕತೆಗಳಲ್ಲಿ ನಮ್ಮ‌ ನೆಲದ ಮೂಲ ಸತ್ವ ಮತ್ತು ಮೂಲ ತತ್ವ ಆಗಿರುವ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ […]

ರಾಜ್ಯದಿಂದ ಆಂಧ್ರಕ್ಕೆ ಆನೆಗಳ ಹಸ್ತಾಂತರ – 3695 ಆನೆ ಸಂಪತ್ತು ರಾಜ್ಯದಲ್ಲಿದೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಾನವ ಆನೆ(elephant) ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ನುಡಿದರು. ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು. ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ. ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತದೆ […]

ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿ.ಎಂ ಸಿದ್ದರಾಮಯ್ಯ

CM Siddaramaiah

ಹೊಸಪೇಟೆ: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಭರವಸೆ ನೀಡಿದರು. ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ […]

ಯುವಜನತೆಗೆ ಸುವರ್ಣವಕಾಶ: ರೆಗ್ಯುಲರ್ ಕೋರ್ಸ್ ಬ್ಯಾಚ್‌ನ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಿದ ಟೊಯೋಟಾ

Toyota Technical Training Institute

ಕೌಶಲ್ಯ ಅಭಿವೃದ್ಧಿ ಮತ್ತು ಸಮುದಾಯ ಸಬಲೀಕರಣಕ್ಕೆ ಬದ್ಧವಾಗಿರುವ ಟೊಯೋಟಾ ಟೆಕ್ನಿಕಲ್ ಟ್ರೇನಿಂಗ್ ಇನ್‌ಸ್ಟಿಟ್ಯೂಟ್ (ಟಿಟಿಟಿಐ) ತನ್ನ 2025-2028ನೇ ಸಾಲಿನ ಟಿಟಿಟಿಐ ರೆಗ್ಯುಲರ್ ಕೋರ್ಸ್ ಬ್ಯಾಚ್‌ ನ ಪ್ರವೇಶ ಪ್ರಕ್ರಿಯೆಯನ್ನು ಇಂದು ಪ್ರಾರಂಭಿಸಿದೆ. ಟೊಯೋಟಾ (Toyota) ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಪ್ರಾಯೋಜಿತ ಈ ಕೋರ್ಸು ಕರ್ನಾಟಕದ ಆರ್ಥಿಕವಾಗಿ ಹಿಂದುಳಿದ ಯುವ ಸಮೂಹಕ್ಕೆ ಶೈಕ್ಷಣಿಕ ತರಬೇತಿ, ಉದ್ಯಮಕ್ಕೆ ಸಂಬಂಧಿತ ತರಬೇತಿ ಒದಗಿಸಿ ಅವರನ್ನು ಜಾಗತಿಕ ಮಟ್ಟದ ಅತ್ಯುತ್ತಮ ತಂತ್ರಜ್ಞರನ್ನಾಗಿ ರೂಪಿಸುವ ಗುರಿಯನ್ನು ಹೊಂದಿದೆ. 2007ರಲ್ಲಿ ಸ್ಥಾಪನೆಯಾದ ಟಿಟಿಟಿಐ ಭಾರತದಲ್ಲಿ ವೃತ್ತಿಪರ […]

ಪಾಕ್ ಮೇಲೆ ಭಾರತದ ‘ಆಪರೇಷನ್ ಸಿಂಧೂರ’ – ಸೈನಿಕರ ಪರಾಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ..?

CM Siddaramaiah

ಬೆಂಗಳೂರು : ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಿನ್ನೆ‌ ಮಧ್ಯರಾತ್ರಿ ಭಾರತೀಯ ಸೇನೆ (Indian Army) ನಡೆಸಿದ ‘ಆಪರೇಷನ್ ಸಿಂಧೂರ’ (Operation Sindoor) ದಾಳಿಯ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಕ್ರಿಯಿಸಿದ್ದಾರೆ. ಅವರ ಪ್ರತಿಕ್ರಿಯೆಯ ಪ್ರಮುಖ ಅಂಶಗಳು ಹೀಗಿವೆ ನೋಡಿ… * ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. * ಸೇನೆ ನಡೆಸಿರುವ ಈ […]

ಮತ್ತೆ ಜೈಲಿಗೆ ʼಗಣಿ ಧಣಿʼ ಶಾಸಕ ಜನಾರ್ದನ ರೆಡ್ಡಿ – ಕಾರಣ ಏನು ಗೊತ್ತಾ..?

Janardhana Reddy

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹಾಲಿ ಶಾಸಕ ಜನಾರ್ಧನ ರೆಡ್ಡಿ (Janardhana Reddy) ದೋಷಿ ಎಂದು ನ್ಯಾಯಾಲಯ ತೀರ್ಪಿತ್ತಿದ್ದು, 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದೆ. ಹೈದರಾಬಾದ್‌ನ ನಾಮಪಲ್ಲಿಯಲ್ಲಿರುವ ಸಿಬಿಐ ನ್ಯಾಯಾಲಯ ತೀರ್ಪು ನೀಡಿದ್ದು, ಗಣಿ ಧಣಿಗೆ ಮತ್ತೆ ಜೈಲು ಶಿಕ್ಷೆ ಅನುಭವಿಸುವ ಪರಿಸ್ಥಿತಿ ಬಂದೊದಗಿದೆ. ಗಡಿ ಗುರುತು ನಾಶ ಮತ್ತು ಅರಣ್ಯ ಕಾಯಿದೆ ಉಲ್ಲಂಘನೆಯ ಆರೋಪದ ಮೇಲೆ ಸೆಕ್ಷನ್ 120 ಮತ್ತು 120ಬಿ ಅನ್ವಯ ಗಾಲಿ ರೆಡ್ಡಿ ಹಾಗೂ ಶ್ರೀನಿವಾಸ್ ರೆಡ್ಡಿ ಬಂಧನವಾಗಿತ್ತು. ಐಪಿಸಿ ಸೆಕ್ಷನ್ 120ಬಿ, […]

Karnataka SSLC Result: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ… ಕೊಡಗು ಜಿಲ್ಲೆಗೆ ಎಷ್ಟನೇ ಸ್ಥಾನ?

SSLC Result

2024-25ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Result) ಇಂದು ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ ಸ್ಥಾನ ಹಾಗೂ ಕಲಬುರಗಿ ಜಿಲ್ಲೆಯು ಕೊನೆ ಸ್ಥಾನ ಪಡೆದುಕೊಂಡಿದೆ. 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು 91.12% ಪಡೆದುಕೊಳ್ಳುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಉಡುಪಿ ಜಿಲ್ಲೆಯು 89.96% […]

ನಾಳೆ SSLC ಫಲಿತಾಂಶ ಪ್ರಕಟ: ರಿಸಲ್ಟ್ ನೋಡುವುದು ಹೇಗೆ?

SSLC Result

SSLC ವಿದ್ಯಾರ್ಥಿಗಳ ಭವಿಷ್ಯದ ಬಹಳ ದೊಡ್ಡ ತಿರುವು . ವಿದ್ಯಾರ್ಥಿಗಳು ಪರೀಕ್ಷೆ ಬರೆದು ಬಹುಕಾತರದಿಂದ ಕಾಯುತ್ತಿರುವ ನಾಳೆ ಕರ್ನಾಟಕ ಪರೀಕ್ಷಾ ಮಂಡಳಿ SSLC ಫಲಿತಾಂಶ ಪ್ರಕಟ ಮಾಡುವುದಾಗಿ ಅಧಿಕೃತ ಮಾಹಿತಿ ನೀಡಿದೆ. ರಾಜ್ಯದ ಎಲ್ಲೆಡೆ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. ಈ ವರ್ಷದ ಪರೀಕ್ಷೆಯು ಮಾರ್ಚ್-ಏಪ್ರಿಲ್ 21, 2025 ರಿಂದ ಏಪ್ರಿಲ್ 4, 2025 ರವರೆಗೆ ನಡೆಯಿತು. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಗಿಸಿರುವ ಕರ್ನಾಟಕ ಪರೀಕ್ಷಾ ಮಂಡಳಿ, ನಾಳೆ SSLC ಫಲಿತಾಂಶ […]