ಬಿಳಿಗೇರಿಯಲ್ಲಿ 35ನೇ ವರ್ಷದ ಜಿಲ್ಲಾ ಮಟ್ಟದ ಕ್ರೀಡಾಕೂಟ – ಹಲವು ಕ್ರೀಡಾ ಸ್ಪರ್ಧೆ ಆಯೋಜನೆ…

ಮಡಿಕೇರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟ ಹಾಗೂ ರ್ವತ್ತೋಕ್ಲು, ಬಿಳಿಗೇರಿ ಮತ್ತು ಕುಂಬಳದಾಳು ಪೆರಾತ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ೩೫ನೇ ವರ್ಷದ ಜಿಲ್ಲಾ ಮಟ್ಟದ ಕ್ರೀಡಾಕೂಟ ಏ.೬ ರಂದು ಬಿಳಿಗೇರಿ ಗ್ರಾಮದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಕ್ರೀಡಾಕೂಟದ ಕುರಿತು ಮಾಹಿತಿ ನೀಡಿದ ಪೆರಾತ ಯುವಕ ಸಂಘದ ಮಾಜಿ ಅಧ್ಯಕ್ಷ ಹಾಗೂ ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ಬಾಳಾಡಿ […]
ಮಡಿಕೇರಿಯಲ್ಲಿ ರಾಮೋತ್ಸವಕ್ಕೆ ತಯಾರಿ – ಕೋದಂಡರಾಮ ದೇವಾಲಯದಲ್ಲಿ ಪೂರ್ವಭಾವಿ ಸಭೆ…

ಮಡಿಕೇರಿ : ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ರಾಮೋತ್ಸವ ಆಡಳಿತ ಮಂಡಳಿ ವತಿಯಿಂದ ಏ.5 ಮತ್ತು 6 ರಂದು ನಡೆಯಲಿರುವ ರಾಮೋತ್ಸವದ ಪೂರ್ವಭಾವಿ ಸಭೆ ದೇವಾಲಯದಲ್ಲಿ ಸಮಿತಿಯ ಅಧ್ಯಕ್ಷ ಕೆ.ಎಂ.ಗಣೇಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಉಪಸಮಿತಿಗಳ ಪದಾಧಿಕಾರಿಗಳೊಡನೆ ಚರ್ಚಿಸಲಾಯಿತು. ರಾಮೋತ್ಸವದ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ, ದೇಣಿಗೆ ಸಂಗ್ರಹ, ಅನ್ನದಾನಕ್ಕೆ ದಾನಿಗಳಿಂದ ಬೇಕಾದ ಸಾಮಾಗ್ರಿಗಳನ್ನು ಸಂಗ್ರಹಿಸಲು ತೀರ್ಮಾನಿಸಲಾಯಿತು. ಸಮಿತಿ ಅಧ್ಯಕ್ಷ ಕೆ.ಎಂ.ಗಣೇಶ್ ಮಾತನಾಡಿ, ಈಗಾಗಲೇ ರಾಮೋತ್ಸವದ ಸಿದ್ಧತೆಗಳು ಆರಂಭವಾಗಿದ್ದು, ಎಲ್ಲಾ ಸಮಿತಿಗಳು […]
ತಲಕಾವೇರಿಗೆ ಭೇಟಿ ನೀಡಲಿದ್ದಾರೆ ಡಿಸಿಎಂ ಡಿ.ಕೆ. ಶಿವಕುಮಾರ್ – ಕಾರಣ ಏನು ಗೊತ್ತಾ..?

ಮಡಿಕೇರಿ : ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್(DK Shivakumar) ಮಾರ್ಚ್ 21ರಂದು ತಲಕಾವೇರಿಗೆ(thalakaveri) ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 8 ಗಂಟೆಗೆ ತಲಕಾವೇರಿಗೆ ಆಗಮಿಸಿದ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಭಾಗಮಂಡಲಕ್ಕೆ ಆಗಮಿಸಲಿರುವ ಡಿಕೆಶಿ, ಬಳಿಕ ರಸ್ತೆ ಮಾರ್ಗ ಮೂಲಕ ಜೀವನದಿ ಉಗಮ ಸ್ಥಾನಕ್ಕ ತೆರಳಲಿದ್ದಾರೆ. ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ, ಬಳಿಕ ಬೆಂಗಳೂರಿನಲ್ಲಿ ನಡೆಯಲಿರುವ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಕಾವೇರಿ ತೀರ್ಥ ಸಂಗ್ರಹಿಸಿ ಬೆಂಗಳೂರಿಗೆ ತೆರಳಲಿದ್ದಾರೆ ಎನ್ನಲಾಗಿದೆ. ಶಿವಕುಮಾರ್ ಅವರಿಗೆ […]
ಸಚಿವರಿಂದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಪ್ರಗತಿ ಪರಿಶೀಲನಾ ಸಭೆ – ಜಿಲ್ಲೆಯಲ್ಲಿ ಕಾರ್ಡಿಯಾಲಜಿ ಸೆಂಟರ್ ಆರಂಭ..?

ಬೆಂಗಳೂರು : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಾಲೇಜಿನ ಪ್ರಗತಿ ಪರಿಶೀಲನಾ ಸಭೆ ಬೆಂಗಳೂರಿನಲ್ಲಿ ನಡೆಯಿತು. ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟಿಲ್ ಕಾಲೇಜಿನ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಕಾಲೇಜಿನಲ್ಲಿ ಖಾಲಿಯಿರುವ ನರ್ಸಿಂಗ್ ಆಫಿಸರ್ಸ್ ಮತ್ತು ವೈದ್ಯರ ಹುದ್ದೆಯನ್ನು ಆದಷ್ಟು ಶೀಘ್ರದಲ್ಲಿ ಭರ್ತಿ ಮಾಡುವಂತೆ ಸಚಿವರು ಸೂಚಿಸಿದರು. ಕಾರ್ಡಿಯಾಲಜಿ ಕೇಂದ್ರ ಆರಂಭಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಯಿತು. ಈ ಬಗ್ಗೆ ಶಾಸಕ ಡಾ. ಮಂಥರ್ ಗೌಡ ಹಾಗೂ ಅಧೀಕ್ಷಕ […]
ಮಾ.23 ರಂದು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ಉದ್ಘಾಟನೆ – 35 ಕವಿಗಳಿಂದ ಕವನ ವಾಚನ..!

ಮಡಿಕೇರಿ : ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸಮಿತಿ ವತಿಯಿಂದ ಕನ್ನಡ ಭವನದ ಕೊಡಗು ಜಿಲ್ಲಾ ಘಟಕ ಹಾಗೂ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಮಾ.೨೩ ರಂದು ಮಡಿಕೇರಿಯಲ್ಲಿ ನಡೆಯಲಿದೆ. ನಗರದ ಪತ್ರಿಕಾ ಭವನದಲ್ಲಿ ಮಧ್ಯಾಹ್ನ ೨ ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕನ್ನಡ ಭವನದ ಸ್ಥಾಪಕ ಸಂಚಾಲಕ ಡಾ.ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಉದ್ಘಾಟಿಸಲಿದ್ದು, ಕನ್ನಡ ಭವನದ ಕೊಡಗು ಜಿಲ್ಲಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ […]
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ಮಡಿಕೇರಿ ಗ್ರಾಮಾಂತರ ಪೊಲೀಸ್ (Police) ಠಾಣಾ ವ್ಯಾಪ್ತಿಯ ಗಾಳಿಬೀಡಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ/ಸರಬರಾಜು ಮಾಡುತ್ತಿದ್ದ ಆರೋಪಿ ಓರ್ವನನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಬೆಟ್ಟತ್ತೂರು ನಿವಾಸಿ ಜಿ.ಆರ್. ಕಿರಣ್ ಕುಮಾರ್ (35) ಎಂಬಾತ ಬಂಧಿಸಲ್ಪಟ್ಟಿರುವ ಆರೋಪಿಯಾಗಿದ್ದಾನೆ. ಆರೋಪಿ ದಿನಾಂಕ 28-02-2025 ರಂದು ಗಾಳಿಬೀಡು ಗ್ರಾಮದ ಗಣಪತಿ ದೇವಾಲಯದ ಸಮೀಪದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಸರಬರಾಜು ಮಾಡಲು ಯತ್ನಿಸುತ್ತಿದ್ದುದರ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ 43 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಂಡು […]
ಕೊಡಗು ವಿವಿ ಮುಚ್ಚುವ ಕ್ರಮ ಖಂಡಿಸಿ ಬಿಜೆಪಿ, ಎಬಿವಿಪಿಯಿಂದ ಪಾದಯಾತ್ರೆ: ಸಂಸದ ಭಾಗಿ

ಕೊಡಗು ವಿವಿ (Kodagu University) ಮುಚ್ಚಲು ನಿರ್ಧರಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಳುವಾರ ಗ್ರಾಮದಿಂದ ಕುಶಾಲನಗರದ ವರೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ಹಾಗೂ ಪಾದಯಾತ್ರೆಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ (Yaduveer Wadiyar) ಪಾಲ್ಗೊಂಡರು. ಮಾಜಿ ಶಾಸಕ ಅಪ್ಪಚ್ಚು ರಂಜನ್ ಹಾಗೂ ಎಂಎಲ್ಸಿ ಸುಜಾಕುಶಾಲಪ್ಪ, ಭಾರತೀಶ್ ಮತ್ತಿತರರು ಭಾಗಿ. ನೂರಾರು ವಿದ್ಯಾರ್ಥಿಗಳುˌ ಕಾರ್ಯಕರ್ತರು ಹಾಗೂ ಯುವಜನತೆಯೊಂದಿಗೆ ಹೆಜ್ಜೆ ಹಾಕಿದರು. ಎರಡು ವರ್ಷಗಳ ಹಿಂದೆ ಚಿಕ್ಕ ಅಳುವಾರ ಸ್ನಾತಕೋತ್ತರ ಕೇಂದ್ರದಲ್ಲಿ […]