ಕಾವೇರಿ ಪದವಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ
ಮನುಷ್ಯ ಕೋಟಿ ಕೋಟಿ ಸಂಪಾದಿಸುವುದು ಸಾಧನೆ ಈ ರೀತಿಯ ಸಂಪಾದನೆ ಆತನಿಗೆ ಸಂತೋಷವನ್ನು ನೀಡುತ್ತದೆ . ಆದರೆ ತೃಪ್ತಿ ಬೇಕಾದರೆ ತಾನು ಸಂಪಾದಿಸಿದ್ದನ್ನು ಇತರ ಸಹಾಯಕ್ಕೆ ದಾನ ನೀಡಿ ಸಮಾಜ ಸೇವೆ ಮಾಡಬೇಕು ಎಂದು ವಿರಾಜಪೇಟೆ ರೋಟರಿ ಕ್ಲಬ್ ನ ಅಧ್ಯಕ್ಷರಾದ ಪ್ರಣವ್ ಎಂ ಚಿತ್ರ ಬಾನು ಅಭಿಪ್ರಾಯ ವ್ಯಕ್ತಪಡಿಸಿದರು . ಬಿ. ಶೆಟ್ಟಿಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾವೇರಿ ಪದವಿ ಕಾಲೇಜಿನ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ … Continue reading ಕಾವೇರಿ ಪದವಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ
Copy and paste this URL into your WordPress site to embed
Copy and paste this code into your site to embed