ಸೋಮವಾರಪೇಟೆಯಲ್ಲಿ ನಡೆದ ಕೊಡಗು ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾಟದಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜು ತಂಡವು ಮೊದಲ ಸ್ಥಾನ ಪಡೆದಿದೆ. ಶಹೀಮ್, ಆದರ್ಶ ಬಿದ್ದಪ್ಪ, ಬಸಿತ್, ಅಪ್ಸಲ್, ಮಿರನ್, ಹೃತಿಕ್, ಸಫ್ವಾನ್, ಮತ್ತು ರಿಜ್ವಾನ್ – ಈ ಯುವ ಆಟಗಾರರು ಉತ್ತಮ ಪ್ರದರ್ಶನ ನೀಡಿ ತಂಡಕ್ಕೆ ಪ್ರಥಮ ಬಹುಮಾನ ತಂದುಕೊಟ್ಟಿದ್ದಾರೆ.



