ಚೆಟ್ಟಳ್ಳಿ ನಿವಾಸಿ ಮಾಜಿ ಸೈನಿಕ ಗಿರೀಶ್ (Girish) (46)ಎಂಬವರು ನಾಪತ್ತೆ. ಗಿರೀಶ್ ಕುಶಾಲನಗರದ (Kushalnagara) ಎಸ್.ಎಲ್.ಎನ್ ಸಂಸ್ಥೆ ಯ ಉದ್ಯೋಗಿ ಇವರ ಬೈಕ್ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆಯಾಗಿತ್ತು. ತೆಪ್ಪದಕಂಡಿ ಬಳಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಎಂದು ಶಂಕೆಯಾಗಿದೆ ಕುಶಾಲನಗರ ಪಟ್ಟಣ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಕುಶಾಲನಗರ ಪೊಲೀಸರು, ಅಗ್ನಿ ಶಾಮಕ ದಳ, ಎನ್ ಡಿಆರ್ ಎಫ್ ಸಿಬ್ಬಂದಿಗಳಿಂದ ಶೋಧ ಕಾರ್ಯಾಚರಣೆ (investigation) ನಡೆಯುತ್ತಿದೆ.