ಇತ್ತೀಚಿನ ದಿನಗಳಲ್ಲಿ ಹೃದಯಾಘಾತ, ಹೃದಯ ಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಕಾಯಿಲೆ, ಸಾವುಗಳು ಹೆಚ್ಚಾಗಿವೆ. ಕೋವಿಡ್ ಬಳಿಕ ಈ ಬೆಳವಣಿಗೆ ಕಂಡುಬಂದಿದೆ. ಇದೀಗ ಕುಶಾಲನಗರ ಅರಣ್ಯ ವಲಯದ ಅಂದಗೋವೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಪವಲಯ ಅರಣ್ಯ ಅಧಿಕಾರಿ, ಟಿ. ಕೆ.ದಿನೇಶ್ (37) ಇಂದು ಹೃದಯಘಾತದಿಂದ ನಿಧನರಾಗಿದ್ದಾರೆ.
