ಗೋಣಿಕೊಪ್ಪ : ಇಲ್ಲಿನ ಸ್ನೇಹಿತ ಬಳಗ ಕೊಪ್ಪದ 36ನೇ ವರ್ಷದ ಮಂಟಪ ಸಮಿತಿ ಅಧ್ಯಕ್ಷರಾಗಿ ಸುದೀಶ್ ರೈ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಮಿತಿ ಸಭೆಯಲ್ಲಿ ಸುದೀಶ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಕಾರ್ಯಾಧ್ಯಕ್ಷರಾಗಿ ಕಾಡ್ಯಮಾಡ ಚೇತನ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್, ಖಜಾಂಚಿಯಾಗಿ ಅನೀಸ್ ಆಯ್ಕೆಯಾಗಿದ್ದಾರೆ.



