ಮಡಿಕೇರಿ : ಕೊಡಗು ಜಿಲ್ಲಾ ವಿಶೇಷಚೇತನರ ಸಂಘದ ವಾರ್ಷಿಕ ಮಹಾಸಭೆಯು ಮೇ ೧೪ ರಂದು ಮಡಿಕೇರಿಯಲ್ಲಿ(madikeri) ನಡೆಯಲಿದೆ.
ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರಸಭಾ ಆವರಣದಲ್ಲಿರುವ ಸಂಘದ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಸರ್ವ ಸದಸ್ಯರು ಸಭೆಗೆ ಹಾಜರಾಗುವಂತೆ ಸಂಘದ ಅಧ್ಯಕ್ಷ ಜೆ.ಎ.ಮಹೇಶ್ವರ್ ತಿಳಿಸಿದ್ದಾರೆ.
