ಕೊಡಗು ಗೌಡ ಸಮಾಜದ ಪ್ರಮುಖರಿಂದ ಕಂದಾಯ ಸಚಿವರ ಭೇಟಿ – ಜಮೀನು ಮಂಜೂರಾತಿಗೆ ಮನವಿ

Kodagu Gowda community

Share this post :

ಕೊಡಗು ಗೌಡ (Kodagu Gowda) ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ನೇತೃತ್ವದಲ್ಲಿ ಗೌಡ ಸಮುದಾಯದ ನಿಯೋಗ ಕಂದಾಯ ಸಚಿವ ಕೃಷ್ಣ ಬೈರೇಗೌಡರನ್ನು ಭೇಟಿ ಮಾಡಿ ಚರ್ಚಿಸಿತು. ಗೌಡ ಸಮಾಜಕ್ಕೆ ಭೂಮಿ ಮಂಜೂರು ಮಾಡುವಂತೆ ಈ ವೇಳೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ. ಮಂತರ್ ಗೌಡ ಉಪಸ್ಥಿತರಿದ್ದರು. ನಿಯೋಗದಲ್ಲಿ ಕೊಲ್ಯದ ಗಿರೀಶ್, ಕುಯ್ಯಮುಡಿ ವಸಂತ, ದಂಬೆಕೋಡಿ ಆನಂದ, ಹುದೇರಿ ರಾಜೇಂದ್ರ, ಪೊನ್ನಚ್ಚನ ಮಧು, ಅಮೆ ಸೀತಾರಾಮ ಹಾಗೂ ಇನ್ನಿತರ ಪ್ರಮುಖರು ಇದ್ದರು.

 

coorg buzz
coorg buzz