ಸೆ.07 ರಂದು ಚಂದ್ರಗ್ರಹಣ – ಈ ದೇವಾಲಯದಲ್ಲಿ ದೇವರ ದರ್ಶನ ಇರಲ್ಲ..!

Share this post :

ಮಡಿಕೇರಿ : ಸೆಪ್ಟೆಂಬರ್ ೦೭ ರಂದು ಸಂಭವಿಸುವ ಭಾದ್ರಪದ ಶುಕ್ಲ ಪೌರ್ಣಮಿ ರಾಹುಗ್ರಸ್ತ ಚಂದ್ರಗ್ರಹಣ ಪ್ರಯುಕ್ತ ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ಸಂಜೆ ೫ ಗಂಟೆಯಿಂದ ಭಕ್ತರಿಗೆ ದೇವರ ದರ್ಶನ ಮತ್ತು ಹುಣ್ಣಿಮೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಇರುವುದಿಲ್ಲ. ಆದ್ದರಿಂದ ಭಕ್ತಾಧಿಕಾರಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾರಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ. ಚಂದ್ರಶೇಖರ್ ಕೋರಿದ್ದಾರೆ.

coorg buzz
coorg buzz