ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದಿಂದ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್, ಕೊಡೆ ವಿತರಣೆ

Sri Muthappan Malayali Samaj

Share this post :

ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜ 17ನೇ ವರ್ಷದ ಸ್ಥಾಪನ ದಿನ ಅಂಗವಾಗಿ ವಿರಾಜಪೇಟೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಕೆದಮುಳ್ಳೂರಿನ ಕಥರಿನ ಚಿತ್ತದಿನಿ ಮಕ್ಕಳ ಮನೆ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ಮತ್ತು ಛತ್ರಿಯನ್ನು ವಿತರಿಸಲಾಗಿದೆ. ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದ ಅಧ್ಯಕ್ಷರಾದ ಸುಮೇಶ್ ರವರ ನೇತ್ರತ್ವದಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಣೆ ಮಾಡಲಾಗಿದೆ.

coorg buzz
WhatsApp Image 2026-08-11 at 16.11.22