ಒಣಗಿಸಲು ಇಟ್ಟಿದ್ದ ಕಾಫಿ ಕಳವು: ಆರೋಪಿಗಳ ಬಂಧನ

ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ತೋಟದ ಕಣದಲ್ಲಿ ಒಣಗಿಸಲು ಇಟ್ಟಿದ್ದ ಹಸಿ ಕಾಫಿಯನ್ನು (Coffee) ಕಳ್ಳತನ ಮಾಡಿರುವ ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಮಾಲು ಹಾಗೂ ಕೃತ್ಯಕ್ಕೆ ಬಳಸಿದ ಮೂರು ವಾಹನಗಳ ಸಮೇತ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಿತಿಮತಿ ಗ್ರಾಮದ ಶಾಂತಿನಗರದ ಕೆ. ಬಿ. ಶಫೀಕ್ (26), ಟಿ.ಜೆ. ಥೋಮಸ್ (29) ನೊಕ್ಯ ಗ್ರಾಮದ ಎಂ.ಜಿ. ಅನೀಸ್ (24) ಹಾಗೂ ಪೊನ್ನಪ್ಪ ಸಂತೆಯ ಎಂ.ಬಿ. ಯಾಸಿನ್ (28) ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 51 […]