ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಅಣಬೆ ಬೇಸಾಯದ ಕುರಿತು ಕಾರ್ಯಗಾರ

ವಿರಾಜಪೇಟೆ ಕಾವೇರಿ ಕಾಲೇಜು (Cauvery College) ಹಾಗೂ ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಒಂದು ದಿನದ ಅಣಬೆ (Mushroom) ಬೇಸಾಯದ ಕುರಿತ ಪ್ರಯೋಗಾತ್ಮಕವಾದ ಕಾರ್ಯಗಾರವು (Workshop) ಕಾಲೇಜಿನ ಕೌಸ್ತುಭ ಸಭಾಭವನದಲ್ಲಿ ಮಂಗಳವಾರ ನಡೆಯಿತು . ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ ಬಡತನದಲ್ಲಿ ಹುಟ್ಟೋದು ನಮ್ಮ ತಪ್ಪಲ್ಲ ಆದರೆ ಬಡವರಾಗಿ ಸಾಯುವುದು ನಮ್ಮ ತಪ್ಪು. ಪ್ರತಿಯೊಬ್ಬ ಮನುಷ್ಯ ಸಾಧಿಸುವ ಚಲವಿದ್ದರೆ ಹಲವಾರು ಅವಕಾಶಗಳಿವೆ . ಆರ್ಥಿಕ […]
ರಾಜ್ಯಮಟ್ಟದ ಹಾಕಿ ಕ್ರೀಡಾಕೂಟದಲ್ಲಿ ಇತಿಹಾಸ ನಿರ್ಮಿಸಿದ ಕಾವೇರಿ ಕಾಲೇಜು

ಮೈಸೂರು ಸೇಂಟ್ ಜೋಸೆಫ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿದ ವಿರಾಜಪೇಟೆಯ ಕಾವೇರಿ ಪದವಿ ಹಾಗೂ ಪದವಿ ಪೂರ್ವ ಪೈನಲ್ ಪಂದ್ಯ ಆಡುದರ ಮೂಲಕ ಒಂದೇ ವಿದ್ಯಾಸಂಸ್ಥೆಯ ಎ ಹಾಗೂ ಬಿ ತಂಡಗಳು ಪೈನಲ್ ಹಣಾಹಣಿಯಲ್ಲಿ ಆಡಿದ ಇತಿಹಾಸ ಸೃಷ್ಟಿ ಮಾಡಿದೆ. ಒಟ್ಟು 16 ತಂಡಗಳು ಭಾಗವಹಿಸಿದ್ದ ರಾಜ್ಯ ಮಟ್ಟದ 5ಎ ಸೈಡ್ ಹಾಕಿ ಪಂದ್ಯಾವಳಿಯಲ್ಲಿ ವಿರಾಜಪೇಟೆ ಕಾವೇರಿ ಪದವಿ ಕಾಲೇಜು (Cauvery College) 4 -1 ಗೋಲುಗಳ ಅಂತರದಲ್ಲಿ ವಿರಾಜಪೇಟೆ […]