ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಪ್ರತೀಕಾರದ ಭರವಸೆ ನೀಡಿದ ಅಮಿತ್‌ ಶಾ

Amit Shah

ಶ್ರೀನಗರ: ಜಮ್ಮು (Jammu) ಮತ್ತು ಕಾಶ್ಮೀರದ (Kashmir) ಪಹಲ್ಗಾಮ್ (Pahalgam) ನಲ್ಲಿ ನಡೆದ ಭಯಾನಕ ಭಯೋತ್ಪಾದಕ ದಾಳಿಯ ಸಂತ್ರಸ್ತರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭೇಟಿ ಮಾಡಿದ್ದಾರೆ. ದಾಳಿಯಲ್ಲಿ ಮೃತಪಟ್ಟವರ ಕಳೆಬರಹಗಳಿಗೆ ಅಂತಿಮ ನಮನ ಸಲ್ಲಿಸಿದ ಅಮಿತ್‌ ಶಾ ನಂತರ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಮಂಗಳವಾರ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 26 ನಾಗರಿಕರು, ಬಹುತೇಕ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಇದು […]