ಕೊಡಗಿನಲ್ಲಿ ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಉಸ್ತುವಾರಿ ಸಚಿವರ ಸೂಚನೆ

ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರ ವಹಿಸಬೇಕು. ಕಾಲ ಕಾಲಕ್ಕೆ ಕುಡಿಯುವ ನೀರನ್ನು ನಿರಂತರವಾಗಿ ಪೂರೈಸಬೇಕು. ಸಾರ್ವಜನಿಕರಿಂದ ದೂರು ಬರದಂತೆ ಎಚ್ಚರವಹಿಸಬೇಕು ಎಂದು ಕೊಡಗು (Kodagu) ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಾಕೀತು ಮಾಡಿದ್ದಾರೆ. ಬಿಟ್ಟಂಗಾಲದ ಹೆಗ್ಗಡೆ ಸಮಾಜದಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳ ಅಧಿಕಾರಿಗಳೊಂದಿಗೆ ಪ್ರಸಕ್ತ ಆರ್ಥಿಕ ವರ್ಷದ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದು ಸಚಿವರು ಮಾತನಾಡಿದರು. ತಹಶೀಲ್ದಾರರು ಮತ್ತು ತಾ.ಪಂ.ಇಒಗಳು ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ವಿಶೇಷ ಗಮನಹರಿಸಬೇಕು. ಜೊತೆಗೆ […]
ಕೊಡಗಿನ ಹಲವೆಡೆ ಲಘು ಭೂಕಂಪನ ಅನುಭವ!

ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬಳಿ ಮಂಗಳವಾರ ಬೆಳಗ್ಗೆ ಲಘು ಭೂಕಂಪನ ಅನುಭವವಾಗಿದೆ. ಅದೃಷ್ಟವಶಾತ್ ಯಾವುದೇ ರೀತಿಯಲ್ಲಿ ಹಾನಿ, ಸಾವು-ನೋವು ಸಂಭವಿಸಿಲ್ಲ. ಮಡಿಕೇರಿಯ (Madikeri) ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ. ಬೆಳಗ್ಗೆ 10.50 ರ ಸುಮಾರಿಗೆ ತೀರಾ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ರಿಕ್ಟರ್ ಮಾಪಕದಲ್ಲಿ 1.6 ಮ್ಯಾಗ್ನಿಟ್ಯೂಡ್ ತೀವ್ರತೆಯ ಭೂಕಂಪ ಬೆಳಿಗ್ಗೆ ಗಂಟೆ 10:49:05 ಕ್ಕೆ ಸಂಭವಿಸಿದೆ. ಭೂಕಂಪ ಆಗಲು ಬೇರೆ ಬೇರೆ ಕಾರಣಗಳಿವೆ. ಭೂಕಂಪಗಳನ್ನು […]
ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ ಇನ್ನಿಲ್ಲ

ಮಾಜಿ ಜಿಲ್ಲಾ ಕಾಂಗ್ರೆಸ್ (Congress) ಅಧ್ಯಕ್ಷ ಕುಟ್ಟ ಗ್ರಾಮದ ನಿವಾಸಿ ಮುಕ್ಕಾಟೀರ ಶಿವು ಮಾದಪ್ಪ (49) ನಿಧನರಾಗಿದ್ದಾರೆ. ನೇರ ನುಡಿಯ ಒಬ್ಬ ನಾಯಕ, ಮಾಜಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಹಾಲಿ ಕೆಪಿಸಿಸಿ ಸದಸ್ಯರಾಗಿದ್ದ ಶಿವು ಮಾದಪ್ಪ (Shivu Madappa) ಒಬ್ಬ ಅತ್ಯುತ್ತಮ ಸಂಘಟಗಾರರಾಗಿ, ಯುವ ನಾಯಕರಾಗಿ ಗುರುತಿಸಿಕೊಂಡಿದ್ದರು. ಮುಕ್ಕಾಟಿರ ಶಿವು ಮಾದಪ್ಪ ಭಾನುವಾರ ರಾತ್ರಿ 11:00 ಸಮಯದಲ್ಲಿ ಮೈಸೂರು ಆಸ್ಪತ್ರೆಯಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ. ಮೃತರ ಅಂತಿಮ ಸಂಸ್ಕಾರ ಸೋಮವಾರ […]
ಕರ್ನಾಟಕ ಬಜೆಟ್ 2025: ಕೊಡಗಿಗೆ ಸಿಕ್ಕಿದ್ದೇನು?

ಸಿಎಂ ಸಿದ್ದರಾಮಯ್ಯನವರು (CM Siddaramaih) ದಾಖಲೆಯ 16ನೇ ಬಜೆಟ್ (Budget) ಅನ್ನು ಮಂಡಿಸಿದ್ದಾರೆ. ಬರೋಬ್ಬರಿ 4.09 ಲಕ್ಷ ಕೋಟಿಯ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಹಲವಾರು ಜಿಲ್ಲೆಗಳಿಗೆ ಸಿದ್ದರಾಮಯ್ಯ ಅವರ ಬಜೆಟ್ನಲ್ಲಿ ಆದ್ಯತೆ ನೀಡಲಾಗಿದೆ. ಹಾಗಾದರೆ ಕೊಡಗು ಜೆಲ್ಲೆಗೆ (Kodagu) ಈ ಬಾರಿ ಬಜೆಟ್ ನಲ್ಲಿ ಸಿಕ್ಕ ಕೊಡುಗೆಗಳು ಏನು ಎಂದು ತಿಳಿಯೋಣ. * ಪೊನ್ನಂಪೇಟೆಯಲ್ಲಿ ಹೊಸ ಸಮುದಾಯ ಆರೋಗ್ಯ ಕೇಂದ್ರ ಆರಂಭಿಸಲಾಗುತ್ತದೆ. * ಕುಶಾಲನಗರ ತಾಲೂಕು ಆಸ್ಪತ್ರೆಯನ್ನು ನವೀಕರಣಗೊಳಿಸಲಾಗುವುದು ಹಾಗೂ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ […]