ಮನೆಯ ಸುತ್ತಮುತ್ತ ಪರಿಸರ ಶುಚಿತ್ವಕ್ಕೆ ಒತ್ತು ನೀಡಿ: ಜಿಲ್ಲಾಧಿಕಾರಿ

District Collector

ಮಡಿಕೇರಿ: ಜಿಲ್ಲೆಯಲ್ಲಿ ಆಗಾಗ ಮಳೆಯಾಗುತ್ತಿರುವ ಹಿನ್ನೆಲೆ ಮನೆಯ ಸುತ್ತಮುತ್ತ ತೆಂಗಿನ ಚಿಪ್ಪು, ಟೈರು, ಹೂಕುಂದಗಳಲ್ಲಿ ನೀರು ನಿಲ್ಲದಂತೆ ಗಮನಹರಿಸಬೇಕು. ಪರಿಸರ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ‘ಜಿಲ್ಲಾ ಆರೋಗ್ಯ ಅಭಿಯಾನ’ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆಯ ಸುತ್ತಮುತ್ತ ಪರಿಸರ ಶುಚಿತ್ವವಾಗಿದ್ದಲ್ಲಿ (cleanliness) ಉತ್ತಮ ಆರೋಗ್ಯ […]