ಕೊಡಗಿನ ಶಾಸಕರ ವಿರುದ್ಧ FIR ದಾಖಲಿಸುವಂತೆ ವಿಜಯೇಂದ್ರ ಒತ್ತಾಯ: ಬೃಹತ್ ಪ್ರತಿಭಟನೆ

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಅವರು ಕುಶಾಲನಗರದಲ್ಲಿ ವಿನಯ್ ಸೋಮಯ್ಯ(Vinay Somaiah) ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಮಾತನಾಡಿ, ಇಬ್ಬರು ಶಾಸಕರ ಕಿರುಕುಳದಿಂದಾಗಿ ವಿನಯ್ ಎಂಬ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಯಾರೆಂದು ಅವರು ತಮ್ಮ ಡೆತ್ ನೋಟ್ನಲ್ಲಿ ಸ್ಪಷ್ಟವಾಗಿ ಬರೆದಿದ್ದಾರೆ. ಆದರೆ, ಬೆಂಗಳೂರಿನಲ್ಲಿ ದಾಖಲಾದ FIR ನಲ್ಲಿ ಶಾಸಕರ ಹೆಸರುಗಳನ್ನು ಸೇರಿಸಿಲ್ಲ. ಇದು ಅಕ್ಷಮ್ಯ ಅಪರಾಧ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರ ಮೇಲೆ ಒತ್ತಡಕ್ಕೆ ಇದೇ ಸ್ಪಷ್ಟ ಸಾಕ್ಷಿ, ವ್ಯಾಟ್ಸಾಪ್ ಗ್ರೂಪ್ […]