Power Cut: ನಾಳೆ ಕೊಡಗಿನಲ್ಲಿ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ!

Power Cut

ವಿರಾಜಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಜುಲೈ, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣ, ತೆಲುಗರ ಬೀದಿ, ಸುಂಕದ ಕಟ್ಟೆ, ಅಪ್ಪಯ್ಯಸ್ವಾಮಿ ರಸ್ತೆ, ಕುಕ್ಲೂರು, ಕಾಕೋಟುಪರಂಬು, ಬೇತ್ರಿ, ಕೆದಮುಳ್ಳೂರು, ಪಾಲಂಗಾಲ, ಕೊಟ್ಟೋಳಿ, ಬೋಯಿಕೇರಿ, ಕದನೂರು, ಮೈತಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ […]

ಯುವ ಜನತೆಗೆ ಸಹಕಾರಿ ಕ್ಷೇತ್ರದ ಅರಿವು ಕಾರ್ಯಕ್ರಮ

Cooperative sector awareness

ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟ ಭರವಸೆ ಕೋಶ, ಅರ್ಥಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಯುವ ಜನತೆಗೆ ಸಹಕಾರಿ ಕ್ಷೇತ್ರದ ಅರಿವು ಕಾರ್ಯಕ್ರಮವು (program) ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ ಕಾಲೇಜಿನ ಪ್ರಾಂಶುಪಾಲರಾದ ಡಾ.ದಯಾನಂದ.ಕೆ.ಸಿ ಅವರು ಉದ್ಘಾಟಿಸಿದರು. ಕೊಡಗು ಜಿಲ್ಲಾ ಸಹಕಾರಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಡಾ ರೇಣುಕಾ ಆರ್.ಎಸ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಹಕಾರಿ ಕ್ಷೇತ್ರದ ಮೂಲ ತತ್ವಗಳು, ಸಹಕಾರಿ ಸಂಘಗಳ ಕಾರ್ಯ ಚಟುವಟಿಕೆ, ವಿವಿಧ […]

ವಿನೂತನ ಕಾರ್ಯಕ್ರಮ: ನಮ್ಮ ನಡಿಗೆ ಸಮುದಾಯದ ಕಡೆಗೆ

innovative program

ವಿರಾಜಪೇಟೆಯ (Virajpet) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಎಸ್.ಸಿ, ಎಸ್.ಟಿ ಸಮಿತಿಯ ವತಿಯಿಂದ ನಮ್ಮ ನಡಿಗೆ ಸಮುದಾಯದ ಕಡೆಗೆ ಶೀರ್ಷಿಸಿಕೆಯಡಿಯಲ್ಲಿ ತಿತಿಮತಿ ಗ್ರಾಮ ಪಂಚಾಯಿತಿಯ ಮರಪಾಲ ಹಾಡಿಯಲ್ಲಿ ಹಾಡಿ ಜನರಿಗಾಗಿ ವಿಶೇಷ ಉಪನ್ಯಾಸ, ಹಾಡಿ ಬೇಟಿ ಮತ್ತು ಜಾಗೃತಿ ಅರಿವು ಕಾರ್ಯಕ್ರಮವು (program) ಸೋಮವಾರ ಮರಪಾಲ ಅಂಗನವಾಡಿಯಲ್ಲಿ ನಡೆಯಿತು. ಗ್ರಾಮ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರಾದ ರಾಮು.ಪಿ.ಸಿ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಭಿತ್ತಿಪತ್ರವನ್ನು ಬಿಡುಗಡೆ ಮಾಡಿ ಇಂದಿನ […]