ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಮೊಂಬತ್ತಿ ಹಿಡಿದು ಹಿಂದೂ ಮಲಯಾಳಿ ಸಮಾಜ ಪ್ರತಿಭಟನೆ

Hindu Malayali

ವಿರಾಜಪೇಟೆ: ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam) ಉಗ್ರರು ನಡೆಸಿದ ಪೈಶಾಚಿಕ ಕ್ರೌರ್ಯವನ್ನು ಖಂಡಿಸಿ ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜ, ಹಿಂದೂ ಮಲಯಾಳಿ (Hindu Malayali) ಅಸೋಶಿಯೇಷನ್, ಹಿಂದೂ ಮಲಯಾಳಿ ಅಸೋಶಿಯೇಷನ್ ಮಹಿಳಾ ಘಟಕ ವಿರಾಜಪೇಟೆ ಮತ್ತು ಎಸ್.ಎನ್.ಡಿ.ಪಿ ವಿರಾಜಪೇಟೆ ಶಾಖೆಯ ವತಿಯಿಂದ ನಗರದ ಗಡಿಯಾರ ಕಂಬದ ಬಳಿ ಮೊಂಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು ಶ್ರೀ ಮುತ್ತಪ್ಪ ಮಲಯಾಳಿ ಸಮಾಜ ಅದ್ಯಕ್ಷ ಪಿ.ಜಿ. ಸುಮೇಶ್ ಮಾತನಾಡಿ, ಉಗ್ರರ ಧಾಳಿಯನ್ನು ನಾವು ಖಂಡಿಸುತ್ತೇವೆ. ಕಾಶ್ಮೀರದಲ್ಲಿ ಆರ್ಟಿಕಲ್ 370 ಜಾರಿಗೆ ಮಾಡಿರುವುದನ್ನು ಸಹಿಸಲಾರದ […]