ದಲಿತ ಸಂಘರ್ಷ ಸಮಿತಿಯ ಹಿರಿಯ ಹೋರಾಟಗಾರ ಹೆಚ್. ಕೆ. ಸಣ್ಣಯ್ಯ ನಿಧನ

Sannaiah

ದಲಿತ ಸಂಘರ್ಷ ಸಮಿತಿಯ ವೀರಾಜಪೇಟೆ ತಾಲೂಕಿನಲ್ಲಿ ದಲಿತ ಸಂಘರ್ಷ ಸಮಿತಿಯನ್ನೂ ಹುಟ್ಟು ಹಾಕಿದ ಹಿರಿಯ ಹೋರಾಟಗಾರ ಹಾಗೂ ವಿರಾಜಪೇಟೆಯ ಅಂಬೇಡ್ಕರ್ ಭವನಕ್ಕೆ ಮುಖ್ಯ ಕಾರಣ ಕರ್ತರಾದ, ಹೆಚ್. ಕೆ. ಸಣ್ಣಯ್ಯ (H. K. Sannaiah) ನಿಧನರಾಗಿದ್ದಾರೆ. ಇವರ ಅಂತಿಮ ಸಂಸ್ಕಾರ ವು ನಾಳೆ ಅವರ ಸ್ವಗ್ರಾಮ ಆದ ಹಾಸನ ಜಿಲ್ಲೆಯ ಬೆಳವಾಡಿಯಲ್ಲಿ ನಡೆಯಲಿದ್ದು ಇಂದು ಬೆಂಗಳೂರಿನಿಂದ ಹೊರಟು ಅವರ ವೀರಾಜಪೇಟೆಯ ರಾಮನಗರದ ಸ್ವಂತ ಮನೆಗೆ ಬರಲಿದ್ದು ನಾಳೆ ಬೆಳಿಗ್ಗೆ ಹುಟ್ಟೂರಿಗೆ ಪ್ರಾರ್ಥಿರ್ವ ವನ್ನು ರವಾನಿಸಲಾಗುತ್ತದೆ, ನಾಳೆ ಅಂತ್ಯಕ್ರಿಯೆ […]

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್: ವಿಚಾರಣೆಗೆ ಹಾಜರಾದ ತೆನ್ನಿರ ಮೈನಾ

Thennira Maheena

ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಕೊಡಗು ಮೂಲದ ಬಿಜೆಇಪ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಕಾಂಗ್ರೆಸ್‌ ಮುಖಂಡ ತೆನ್ನಿರ ಮೈನಾ (Thennira Maheena) ಕೊನೆಗೂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗಲು ಬೆಂಗಳೂರಿನ ಹೆಣ್ಣೂರು ಪೊಲೀಸರು ನೊಟೀಸ್‌ ನೀಡಿದ್ದರು. ಅದರಂತೆ ಠಾಣೆಯ ಇನ್ಸ್‌ಪೆಕ್ಟರ್ ಎದುರು ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿ ಕೊಡಗು ಮೂಲದ ವಿನಯ್ ಸೋಮಯ್ಯ ನವರು ಏಪ್ರಿಲ್ 4 ರಂದು ಮುಂಜಾನೆ ನಾಗವಾರದದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ […]