ಮಡಿಕೇರಿ ಜನೋತ್ಸವ ದಸರಾದ ಐತಿಹ್ಯ ಅರಿಯೋಣ – ನಮ್ಮೂರ ಹಬ್ಬವನ್ನು ಸಂಭ್ರಮಿಸೋಣ

ಮಂಜಿನ ನಗರಿ ಮಡಿಕೇರಿಯು ಈಗ ತಾನೇ ಮಳೆಗಾಲದ ಏಕತಾನತೆಯಿಂದ ಮೆಲ್ಲ ಮೆಲ್ಲನೆ ಹೊರಬರುವ ಪ್ರಯತ್ನದಲ್ಲಿದೆ. ಇದನ್ನು ಸಂಭ್ರಮದಿಂದ ಸ್ವಾಗತಿಸಲು ತಯಾರಾಗಿ ನಿಂತಿದೆ ನಾಡಹಬ್ಬ ದಸರಾ ಹಬ್ಬ. ಈಗಾಗಲೇ ವಿಶ್ವ ವಿಖ್ಯಾತ ಮೈಸೂರು ದಸರಾ ಅಲಂಕಾರಗೊಂಡ ನವ ವಧುವಿನಂತೆ ಝಗ ಮಗಿಸುವ ಬೆಳಕಿನ ಅಲಂಕಾರದಲ್ಲಿ ಸಾಂಸ್ಕೃತಿಕ ಕಲರವದೊಂದಿಗೆ ಸದ್ದು ಮಾಡುತ್ತಿದೆ. ಮೈಸೂರು ದಸರಾದಂತೆ ಮಡಿಕೇರಿ ದಸರಾ ಕೂಡ ತನ್ನದೇ ಆದ ಐತಿಹಾಸಿಕ, ಧಾರ್ಮಿಕ, ಹಿನ್ನೆಲೆಯಲ್ಲಿ ಬೆಳೆದು ಬಂದು ವರ್ಷದಿಂದ ವರ್ಷಕ್ಕೆ ವಿಭಿನ್ನವಾಗಿ ಆಚರಿಸಲ್ಪಡುತ್ತಿರುವ ನಾಡ ಉತ್ಸವ. ಮೈಸೂರು ದಸರಾ […]
ಏನಿದು ಮೆದುಳು ತಿನ್ನುವ ಅಮೀಬಾ – ಡಾ. ಕೆ.ಬಿ. ಸೂರ್ಯಕುಮಾರ್ ಅವರ ಸಕಾಲಿಕ ಬರಹ

ಕೇರಳದಲ್ಲಿ ಕೆಲವರಿಗೆ ಮೆದುಳಿನಲ್ಲಿ ಅಮೀಬಾ ಸೋಂಕು ಪತ್ತೆಯಾಗಿದ್ದು, ಜನ ಆತಂಕಕ್ಕೀಡಾಗುಂತೆ ಮಾಡಿದೆ. ಇದರ ಆತಂಕ ನೆರೆಯ ರಾಜ್ಯಗಳಲ್ಲೂ ಮೂಡಿದೆ. ಈ ಸಂದರ್ಭದಲ್ಲಿ ಹಿರಿಯ ವೈದ್ಯರಾದ ಡಾ. ಕೆ.ಬಿ. ಸೂರ್ಯಕುಮಾರ್ ಅವರು ಎರಡು ವರ್ಷದ ಹಿಂದೆ ಬರೆದ ಲೇಖನ ಸಕಾಲಿಕವಾಗಿದೆ. ಈ ಲೇಖನ ನಿಮ್ಮ ಮಾಹಿತಿಗಾಗಿ ಮಾತ್ರ. ಇದು ಅಪರೂಪದ ರೋಗವಾಗಿದ್ದು ಯಾವುದೋ ಒಂದು ಲಕ್ಷಣ ಕಂಡ ಕೂಡಲೇ ತನಗೆ ಆ ರೋಗವಿದೆ ಎಂದು ತಪ್ಪಾಗಿ ಯಾರೂ ತಿಳಿದುಕೊಳ್ಳಬೇಡಿ!. ಇತ್ತೀಚಿಗೆ ಕೇರಳದಿಂದ ಬಂದ ಒಂದು ವರದಿಯ ಪ್ರಕಾರ ಕಲುಷಿತ […]