ರಕ್ಷಿತಾ ಶೆಟ್ಟಿಯನ್ನು ನಿಂದಿಸಿದ ಅಶ್ವಿನಿ ಗೌಡ ವಿರುದ್ಧ ದಾಖಲಾಯ್ತು ಕೇಸ್..! – ಇಲ್ಲಿದೆ ಮಾಹಿತಿ

ಬೆಂಗಳೂರು : ಬಿಗ್ಬಾಸ್ ಕನ್ನಡ ಸೀಸನ್ 12 ವಿವಿಧ ಕಾರಣಗಳಿಂದ ಸುದ್ದಿಯಾಗುತ್ತಲೇ ಇದೆ. ವಾರದ ಹಿಂದಷ್ಟೇ ಜಾಹ್ನವಿ, ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ ನಡುವಿನ ಗಲಾಟೆಯ ವಿಚಾರಕ್ಕೆ ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ರಾಜ್ಯಾದ್ಯಂತ ಬಿಗ್ಬಾಸ್ ವೀಕ್ಷಕರು ರಕ್ಷಿತಾ ವಿರುದ್ಧ ಮುಗಿಬಿದ್ದ ಜಾಹ್ನವಿ ಹಾಗೂ ಅಶ್ವಿನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದಾದ ನಂತರ ಕಿಚ್ಚನ ಪಂಚಾಯಿತಿಯಲ್ಲಿ ಸುದೀಪ್ ಕೂಡಾ ಆ ಇಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಳಿಕ ರಕ್ಷಿತಾ ಬಳಿ ಅಶ್ವಿನಿ ಕ್ಷಮೆಯನ್ನೂ ಕೇಳಿದ್ದರು. ಇದೀಗ ಹೊಸ ವಿಷಯ ಏನೆಂದರೆ ರಕ್ಷಿತಾಳನ್ನು […]
ಬಿಗ್ಬಾಸ್ಗೆ ಬಿಗ್ ಶಾಕ್ ಕೊಟ್ಟ ಸರ್ಕಾರ – 12ನೇ ಆವೃತ್ತಿಯ ದೊಡ್ಡ ಮನೆಗೆ ಬೀಗ ಜಡಿದ ಜಿಲ್ಲಾಡಳಿತ..!

ಬೆಂಗಳೂರು : ಬಿಗ್ಬಾಸ್ ಕನ್ನಡ ಸೀಸನ್ 12ನೇ ಆವೃತ್ತಿ ಆರಂಭವಾದ ಎರಡನೇ ವಾರದಲ್ಲೇ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ರಾಮನಗರ ತಹಶೀಲ್ದರ್ ತೇಜಸ್ವಿನಿ ಸಮ್ಮುಖದಲ್ಲಿ ಇಂದು ಸಂಜೆ ಆಗಮಿಸಿದ ಅಧಿಕಾರಿಗಳು ಪೊಲೀಸ್ ಭದ್ರತೆಯಲ್ಲಿ ಬೀಗ ಹಾಕಿದ್ದಾರೆ. ಜೊತೆಗೆ 7 ಗಂಟೆಯೊಳಗೆ ಒಳಗಿರುವ ಎಲ್ಲರನ್ನೂ ಖಾಲಿ ಮಾಡುವಂತೆ ಸೂಚಿಸಿದ್ದರು. ಅದರಂತೆ ಬಿಗ್ಬಾಸ್ ಟೀಂ ಎಲ್ಲಾ ಸ್ಪರ್ಧಿಗಳ ಸ್ಥಳಾಂತರಕ್ಕೆ ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ಕಾರಣ ಏನು..? ಬಿಗ್ಬಾಸ್ ಶೂಟಿಂಗ್ ಆಗುತ್ತಿರುವ […]