ಶನಿವಾರಸಂತೆ: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

ಶನಿವಾರಸಂತೆ (Shanivarasante) ಹೋಬಳಿಯ ಚೌಡೇನಹಳ್ಳಿ ರಸ್ತೆ ಮಧ್ಯೆ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಈ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದೆ. ಶನಿವಾರಸಂತೆ ಬಳಿಯ ನಿತ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೌಡೇನ ಹಳ್ಳಿ ಗ್ರಾಮದ ಚಂದನ್ ( 25) ಮೃತ ದುರ್ದೈವಿ. ಮೃತ ಚಂದನ್ ಹಾಗೂ ಆತನ ಸ್ನೇಹಿತ ಶನಿವಾರಸಂತೆಯಿಂದ ಚೌಡೇನಗಳ್ಳಿಗೆ ಬೈಕ್ ನಲ್ಲಿ ಸೋಮವಾರ ಸಂಜೆ ಹಿಂದಿರುಗುತ್ತಿದ್ದಾಗ ಅಪರಿಚಿತ ಕಾರು ಬಂದು ಡಿಕ್ಕಿ ಹೊಡೆದ್ದರಿಂದ ಈ ಅಪಘಾತ ಸಂಭವಿಸಿದೆ. ಎಂದು ವರದಿಯಾಗಿದೆ. ಈ ಪ್ರಕರಣದ ಬಗ್ಗೆ […]
ಕೊಡಗಿನಲ್ಲಿ ಅಡ್ಡಾದಿಡ್ಡಿ ಬೈಕ್ ಓಡಿಸ್ತೀರಾ ಹುಷಾರು: ಸವಾರನಿಗೆ ಹಾಕಿರುವ ದಂಡವೆಷ್ಟು ಗೊತ್ತಾ?

ವಾಹನ ಸವಾರರು ಎಚ್ಚಕೆಯಿಂದ ವಾಹನ ಓಡಿಸಬೇಕು. ಏಕೆಂದರೆ ಈಗ ಪೊಲೀಸ್ ತಪಾಸಣೆ ಚುರುಕುಗೊಂಡಿದೆ. ಪೊಲೀಸರ ಜೊತೆ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ವಾಹನಗಳ ನಿಗಾ ಇಡುವ ಸಿಸ್ಟಂ ಬಂದಿದೆ. ಇದಲ್ಲದೇ ಬೇಕಾಬಿಟ್ಟಿ ವಾಹನ ಓಡಿಸುವವರಿಗೆ ಈಗ ದಂಡ ಪ್ರಮಾಣವೂ ಮೂರ್ನಾಲ್ಕು ಪಟ್ಟು ಹೆಚ್ಚಿದೆ. ಒಮ್ಮೆ ಹೀಗೆ ಏನಾದರೂ ಸಿಲುಕಿಕೊಂಡರೆ ಭಾರೀ ಪ್ರಮಾಣದಲ್ಲಿಯೇ ದಂಡ ತೆರಬೇಕಾಗುತ್ತದೆ. ಇಂತಹದ್ದೇ ಘಟನೆಯೊಂದು ಕೊಡಗಿನ ಸೋಮವಾರಪೇಟೆಯಲ್ಲಿ ವರದಿಯಾಗಿದೆ. ಹೆಲ್ಮೆಟ್ ಧರಿಸಿಲ್ಲ, ಅತಿವೇಗವಾಗಿ, ಜೋರಾಗಿ ಶಬ್ದ ಮಾಡುತ್ತಾ, ಅಜಾಗೃತೆಯಿಂದ ಬೈಕ್ ಓಡಿಸುತ್ತಿದ್ದ ಸವಾರನೊಬ್ಬನ ಪ್ರಕರಣ ಗಂಭೀರವಾಗಿ […]