ಸೆ.12 ರವರೆಗೆ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮತ್ತು ಸಪ್ತಾಹ ಕಾರ್ಯಕ್ರಮ

ಮಡಿಕೇರಿ : ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ೨೦೨೫-೨೬ನೇ ಸಾಲಿನ ಅಂತರರಾಷ್ಟೀಯ ಸಾಕ್ಷರತಾ ದಿನಾಚರಣೆ ಮತ್ತು ಕೇಂದ್ರ ಪುರಷ್ಕೃತ ಯೋಜನೆಯ “ಉಲ್ಲಾಸ್ ನವ ಭಾರತ ಸಾಕ್ಷರತಾ ಸಪ್ತಾಹ”ವನ್ನು ಸೆಪ್ಟಂಬರ್ ೦೧ ರಿಂದ ೧೨ ರವರೆಗೆ ಆಚರಿಸುತ್ತಿದೆ. ಕರ್ನಾಟಕ ರಾಜ್ಯವನ್ನು ಸಂಪೂರ್ಣ ಸಾಕ್ಷರತಾ ನಾಡನ್ನಾಗಿ ಮಾಡುವ ನಿಟ್ಟಿನಲ್ಲಿ ಲೋಕ ಶಿಕ್ಷಣ ನಿರ್ದೇಶನಾಲಯವು ಅನಕ್ಷರಸ್ಥರಲ್ಲಿ ಅಕ್ಷರ ಜ್ಞಾನ ಮೂಡಿಸಿ ನವ ಸಾಕ್ಷರರನ್ನಾಗಿ ಮಾಡುವ ಉದ್ದೇಶ ಕರ್ನಾಟಕ ಸರ್ಕಾರದ್ದಾಗಿದೆ. ಮೂಲ ಶಿಕ್ಷಣದಿಂದ ವಂಚಿತರಾಗಿರುವವರನ್ನು ಗುರುತಿಸಿ ಅಂತವರಿಗೆ ಬುನಾದಿ ಶಿಕ್ಷಣ, ಸುಲಭ […]
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ

ಮಡಿಕೇರಿ:- ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ವಿವಿಧ ಕಾರ್ಯಕ್ರಮಗಳ ಅಯೋಜನೆ ಮೂಲಕ ಮೂರು ದಿನಗಳ ಕಾಲ ಏರ್ಪಡಿಸಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಮಂಗಳವಾರ ಚಾಲನೆ ದೊರೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದರು. ಕಂದಾಯ, ಪಂಚಾಯತ್ ರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ನಗರಾಭಿವೃದ್ಧಿ, ಪೌರಾಡಳಿತ, ಕನ್ನಡ ಮತ್ತು ಸಂಸ್ಕøತಿ […]
ಯುವನಿಧಿ ಯೋಜನೆ: ಯಾರೆಲ್ಲಾ ಅರ್ಹ? ಅರ್ಜಿ ಸಲ್ಲಿಸೋದು ಹೇಗೆ?

ಮಡಿಕೇರಿ:- ಯುವನಿಧಿ ಯೋಜನೆಯಡಿ (Yuvanidhi Yojana) ಅರ್ಜಿ ಸಲ್ಲಿಸದ ಅರ್ಹರ ಅನುಕೂಲಕ್ಕಾಗಿ ಜುಲೈ, 07 ರಿಂದ ಆಗಸ್ಟ್, 07 ರವರೆಗೆ ವಿಶೇಷ ನೋಂದಣಿ ಅಭಿಯಾನ (Campaign) ನಡೆಯಲಿದೆ. 2024-25 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು. ಯುವನಿಧಿ ಯೋಜನೆಯ ಫಲಾನುಭವಿಗಳು ತ್ರೈಮಾಸಿಕ ಆನ್ಲೈನ್ನಲ್ಲಿ ಲಾಗಿನ್ ಆಗಿ ಸ್ವ ಘೋಷಣೆ ನೀಡಬೇಕು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005997154 ಗೆ ಕರೆ ಮಾಡುವ ಮೂಲಕ ಅಥವಾ […]
ವಿರಾಜಪೇಟೆಯಲ್ಲಿ NSS ವಿದ್ಯಾರ್ಥಿಗಳಿಂದ ಪರಿಸರ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ವಿರಾಜಪೇಟೆ: ಕೊಡಗು ಪರಿಸರ ರಕ್ಷಣಾ ಹೋರಾಟ ಸಮಿತಿ (ರಿ ), ಆರ್ಜಿ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಆರ್ಜಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಜಾಥಾ ಅಭಿಯಾನ ಕಾರ್ಯಕ್ರಮ ನಡೆಯಿತು. ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜು ಹಾಗೂ ಕಾವೇರಿ ಪದವಿ ಕಾಲೇಜಿನ ಎನ್. ಎಸ್. ಎಸ್ (NSS) ಘಟಕದ ವಿದ್ಯಾರ್ಥಿಗಳು ಸ್ವಚ್ಛತಾ ಜಾಥಾದಲ್ಲಿ ಭಾಗವಹಿಸಿದ್ದರು. ಈ ಅಭಿಯಾನವನ್ನು ಆರ್ಜಿ ಗ್ರಾಮ ಪಂಚಾಯತ್ ನಲ್ಲಿ ಉದ್ಘಾಟಿಸಿ ಮಾತನಾಡಿದ ಕೊಡಗು ಪರಿಸರ ರಕ್ಷಣಾ ಹೋರಾಟ ಸಮಿತಿಯ ಅಧ್ಯಕ್ಷ ಮಾಚಯ್ಯ ರವರು […]